AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಣಿಸಿಕೊಂಡ ರಾಷ್ಟ್ರೀಯ ಪ್ರಾಣಿ; ವಿಡಿಯೋ ವೈರಲ್

ರಾಷ್ಟ್ರೀಯ ಪಾಣಿ ಹುಲಿಯೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿರುವ ಕಿರು ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಣಿಸಿಕೊಂಡ ರಾಷ್ಟ್ರೀಯ ಪ್ರಾಣಿ; ವಿಡಿಯೋ ವೈರಲ್
ಹುಲಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Feb 02, 2022 | 11:14 AM

Share

viral video; ರಾಷ್ಟ್ರೀಯ ಪಾಣಿ ಹುಲಿಯೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿರುವ ಕಿರು ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಗಮನ ಸೆಳೆಯುವುದರ ಜತೆಗೆ ನೋಡುಗರು ವಾವ್ ಎನ್ನುವಂತೆ ಮಾಡಿದೆ. 15 ಸೆಕೆಂಡ್‌ಗಳಿರುವ ಈ ಕಿರು ಕ್ಲಿಪ್‌ನಲ್ಲಿ, ಹುಲಿ ರಾಷ್ಟ್ರೀಯ ಹೆದ್ದಾರಿಯೊಂದರಲ್ಲಿ ರಾಜಗಂಭೀರವಾಗಿ ಯಾವುದೇ ಅಳುಕ್ಕಿಲ್ಲದೇ ಸುತ್ತಾಡಿ, ನಂತರ ನಾಜೂಕಾಗಿ ಕಾಡಿನೊಳಗೆ  ಹೋಗುವುದನ್ನು ಕಾಣಬಹುದಾಗಿದೆ. ಇನ್ನೂ ಈ ವಿಡಿಯೋವನ್ನು ತಮಿಳುನಾಡಿನವರಾದ ಛಾಯಾಗ್ರಾಹಕ ರಾಜ್ ಮೋಹನ್ ಎನ್ನುವವರು ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿದಿದ್ದು, ಅದನ್ನು ಭಾರತೀಯ ಅರಣ್ಯ ಸೇನಾ ಅಧಿಕಾರಿ ಸುಶಾಂತ ನಂದಾ ಅವರು ಟ್ವೀಟರ್​ನಲ್ಲಿ ಹಂಚಿಕೊಂಡಿದ್ದಾರೆ. “ಭಾರತದಲ್ಲಿ ಮತ್ತೊಂದು ದಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಷ್ಟ್ರೀಯ ಪ್ರಾಣಿ ಎಂದು ಅವರು ಬರೆದುಕೊಂಡಿದ್ದಾರೆ.

ಈ ವಿಡಿಯೋವನ್ನು ಸೆರೆಹಿಡಿದಿರುವ ತಮಿಳುನಾಡಿನವರಾದ ಛಾಯಾಗ್ರಾಹಕ ರಾಜ್ ಮೋಹನ್ ಅವರು ಈ ವಿಡಿಯೋವನ್ನು ಟ್ವೀಟ್​ ಮಾಡಿದ್ದು, ಈ ವಿಡಿಯೋ ಹಿಂದೆ ಒಂದು ನಂಬಲಾಗದ ಕಥೆ ಇದೆ ಎಂದಿದ್ದಾರೆ. ವಾಲ್ಪರೈನ ಎನ್ನುವಲ್ಲಿ ಇ ಹುಲಿ ಕಾಣಿಸಿಕೊಂಡಿದ್ದು, ನನ್ನ ಹೆಂಡತಿ ಈ ಹುಲಿ ನೋಡಿ ಎಚ್ಚರಗೊಂಡಿದ್ದಳೆ. ನಾನು ಗಾಢ ನಿದ್ದೆಯಲ್ಲಿದ್ದಾಗ ಹುಲಿ ಹುಲಿ ಎಂದು ನನ್ನ ಹೆಂಡತಿ ಕೂಗಿದ್ದಾಳೆ ಎಂದು ಅವರು ಬರೆದುಕೊಂಡಿದ್ದಾರೆ.

ಭಾರತೀಯ ಅರಣ್ಯ ಸೇನಾ ಅಧಿಕಾರಿ ಸುಶಾಂತ ನಂದಾ ಅವರು ಈ ವಿಡಿಯೋ ಹಂಚಿಕೊಂಡ 24 ಗಂಟೆಯ ಒಳಗೆ 38 ಸಾವಿರಕ್ಕೂ ಹೆಚ್ಚು ಜನ ವೀಕ್ಷಣೆ ಮಾಡಿದ್ದಾರೆ. ಜತೆಗೆ ಸಾಮಾಜಿಕ ಮಾದ್ಯಮದಲ್ಲಿ ಸಾಕಷ್ಟು ಕಮೆಂಟ್ಸ್ ಕೂಡ ಬರುತ್ತಿವೆ.

ಇದನ್ನೂ ಓದಿ;

Viral Video: 300 ಹಾವುಗಳನ್ನು ಗೋಣಿಚೀಲದಲ್ಲಿ ತುಂಬಿ ಕಾಡಲ್ಲಿ ಸುರಿದ ವ್ಯಕ್ತಿ; ಈ ವಿಡಿಯೋ ನೋಡಿ ಶಾಕ್ ಆಗಬೇಡಿ!

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ