AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಣಿಸಿಕೊಂಡ ರಾಷ್ಟ್ರೀಯ ಪ್ರಾಣಿ; ವಿಡಿಯೋ ವೈರಲ್

ರಾಷ್ಟ್ರೀಯ ಪಾಣಿ ಹುಲಿಯೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿರುವ ಕಿರು ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಣಿಸಿಕೊಂಡ ರಾಷ್ಟ್ರೀಯ ಪ್ರಾಣಿ; ವಿಡಿಯೋ ವೈರಲ್
ಹುಲಿ
TV9 Web
| Edited By: |

Updated on: Feb 02, 2022 | 11:14 AM

Share

viral video; ರಾಷ್ಟ್ರೀಯ ಪಾಣಿ ಹುಲಿಯೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿರುವ ಕಿರು ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಗಮನ ಸೆಳೆಯುವುದರ ಜತೆಗೆ ನೋಡುಗರು ವಾವ್ ಎನ್ನುವಂತೆ ಮಾಡಿದೆ. 15 ಸೆಕೆಂಡ್‌ಗಳಿರುವ ಈ ಕಿರು ಕ್ಲಿಪ್‌ನಲ್ಲಿ, ಹುಲಿ ರಾಷ್ಟ್ರೀಯ ಹೆದ್ದಾರಿಯೊಂದರಲ್ಲಿ ರಾಜಗಂಭೀರವಾಗಿ ಯಾವುದೇ ಅಳುಕ್ಕಿಲ್ಲದೇ ಸುತ್ತಾಡಿ, ನಂತರ ನಾಜೂಕಾಗಿ ಕಾಡಿನೊಳಗೆ  ಹೋಗುವುದನ್ನು ಕಾಣಬಹುದಾಗಿದೆ. ಇನ್ನೂ ಈ ವಿಡಿಯೋವನ್ನು ತಮಿಳುನಾಡಿನವರಾದ ಛಾಯಾಗ್ರಾಹಕ ರಾಜ್ ಮೋಹನ್ ಎನ್ನುವವರು ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿದಿದ್ದು, ಅದನ್ನು ಭಾರತೀಯ ಅರಣ್ಯ ಸೇನಾ ಅಧಿಕಾರಿ ಸುಶಾಂತ ನಂದಾ ಅವರು ಟ್ವೀಟರ್​ನಲ್ಲಿ ಹಂಚಿಕೊಂಡಿದ್ದಾರೆ. “ಭಾರತದಲ್ಲಿ ಮತ್ತೊಂದು ದಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಷ್ಟ್ರೀಯ ಪ್ರಾಣಿ ಎಂದು ಅವರು ಬರೆದುಕೊಂಡಿದ್ದಾರೆ.

ಈ ವಿಡಿಯೋವನ್ನು ಸೆರೆಹಿಡಿದಿರುವ ತಮಿಳುನಾಡಿನವರಾದ ಛಾಯಾಗ್ರಾಹಕ ರಾಜ್ ಮೋಹನ್ ಅವರು ಈ ವಿಡಿಯೋವನ್ನು ಟ್ವೀಟ್​ ಮಾಡಿದ್ದು, ಈ ವಿಡಿಯೋ ಹಿಂದೆ ಒಂದು ನಂಬಲಾಗದ ಕಥೆ ಇದೆ ಎಂದಿದ್ದಾರೆ. ವಾಲ್ಪರೈನ ಎನ್ನುವಲ್ಲಿ ಇ ಹುಲಿ ಕಾಣಿಸಿಕೊಂಡಿದ್ದು, ನನ್ನ ಹೆಂಡತಿ ಈ ಹುಲಿ ನೋಡಿ ಎಚ್ಚರಗೊಂಡಿದ್ದಳೆ. ನಾನು ಗಾಢ ನಿದ್ದೆಯಲ್ಲಿದ್ದಾಗ ಹುಲಿ ಹುಲಿ ಎಂದು ನನ್ನ ಹೆಂಡತಿ ಕೂಗಿದ್ದಾಳೆ ಎಂದು ಅವರು ಬರೆದುಕೊಂಡಿದ್ದಾರೆ.

ಭಾರತೀಯ ಅರಣ್ಯ ಸೇನಾ ಅಧಿಕಾರಿ ಸುಶಾಂತ ನಂದಾ ಅವರು ಈ ವಿಡಿಯೋ ಹಂಚಿಕೊಂಡ 24 ಗಂಟೆಯ ಒಳಗೆ 38 ಸಾವಿರಕ್ಕೂ ಹೆಚ್ಚು ಜನ ವೀಕ್ಷಣೆ ಮಾಡಿದ್ದಾರೆ. ಜತೆಗೆ ಸಾಮಾಜಿಕ ಮಾದ್ಯಮದಲ್ಲಿ ಸಾಕಷ್ಟು ಕಮೆಂಟ್ಸ್ ಕೂಡ ಬರುತ್ತಿವೆ.

ಇದನ್ನೂ ಓದಿ;

Viral Video: 300 ಹಾವುಗಳನ್ನು ಗೋಣಿಚೀಲದಲ್ಲಿ ತುಂಬಿ ಕಾಡಲ್ಲಿ ಸುರಿದ ವ್ಯಕ್ತಿ; ಈ ವಿಡಿಯೋ ನೋಡಿ ಶಾಕ್ ಆಗಬೇಡಿ!

Follow Us
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ