AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಇದಂತೂ ಮಸ್ತ್ ಐಡಿಯಾ, ಮಗುವಿಗೆ ಔಷಧಿ ಕುಡಿಸಲು ಮನೆಯವರ ಹೊಸ ಟ್ರಿಕ್ ನೋಡಿ…

ಈ ಪುಟ್ಟ ಪುಟ್ಟ ಮಕ್ಕಳಿಗೆ ಪ್ರತಿನಿತ್ಯ ಊಟ ಮತ್ತು ಹುಷಾರು ತಪ್ಪಿದಾಗ ಔಷಧಿ ನೀಡುವುದೇ ಒಂದು   ಸವಾಲಿನ ಕೆಲಸ. ಹಾಗಾಗಿ ಏನೇನೋ ಕಸರತ್ತು ಮಾಡಿ ಮಕ್ಕಳಿಗೆ ಔಷಧಿ ಕುಡಿಸುತ್ತಾರೆ. ಇದೀಗ ಅಂತಹದ್ದೇ ವಿಡಿಯೋವೊಂದು ವೈರಲ್ ಆಗಿದ್ದು, ಮನೆಯವರು ಮಗುವಿಗೆ ಜ್ಯೂಸ್ ಕೊಡಿಸುತ್ತೇವೆ ಎಂದು ಹೇಳಿ ಔಷಧಿ ಕುಡಿಸಿದ್ದಾರೆ.  ಈ ವಿಡಿಯೋ ಇದೀಗ ಸಿಕ್ಕಾಪಟಟ್ಟೆ ವೈರಲ್ ಆಗುತ್ತಿದೆ.

Viral Video: ಇದಂತೂ ಮಸ್ತ್ ಐಡಿಯಾ, ಮಗುವಿಗೆ ಔಷಧಿ ಕುಡಿಸಲು ಮನೆಯವರ ಹೊಸ ಟ್ರಿಕ್ ನೋಡಿ…
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: May 06, 2024 | 4:05 PM

Share

ಮಕ್ಕಳಿಗೆ ಊಟ ಮತ್ತು ಔಷಧಿ ನೀಡುವುದು ಎರಡೂ ಕಠಿಣ ಕೆಲಸ. ಹೀಗಾಗಿ ಪೋಷಕರು ಪುಟ್ಟ ಮಕ್ಕಳಿಗೆ ಔಷಧಿ ನೀಡುವ ವೇಳೆ ಕೆಲವು ಸರ್ಕಸ್ ಮಾಡಬೇಕಾಗುತ್ತದೆ. ಅದೇ ರೀತಿ ಇಲ್ಲೊಬ್ರು ವ್ಯಕ್ತಿ ತಮ್ಮ ಮಗುವಿಗೆ ಔಷಧಿ ಕುಡಿಸಲು ಹೊಸ ಟ್ರಿಕ್ಸ್ ಒಂದನ್ನು ಕಂಡುಹಿಡಿದಿದ್ದು, ಜ್ಯೂಸ್ ಕುಡಿಸುವ ನೆಪದಲ್ಲಿ ಮಗುವಿಗೆ ಔಷಧಿ ಕುಡಿಸಿದ್ದಾರೆ. ಬಾಲ್ಯದ ಈ ಸ್ಕ್ಯಾಮ್ ಕುರಿತ ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಈ ವೈರಲ್ ವಿಡಿಯೋವನ್ನು  ಮಂಡ್ಯ ಹೈದನ್ ಟ್ರೋಲ್ (@Mandyahaidan_trolls) ಎಂಬ ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಎಲ್ಲಾ ಮೋಸ, ಚೈಲ್ಡ್ ವುಡ್ ಸ್ಕ್ಯಾಮ್” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ.

ವೈರಲ್ ವಿಡಿಯೋದಲ್ಲಿ ಮನೆಯವರು ಮಗುವಿಗೆ ಬಾ ನಿನಗೆ ಜ್ಯೂಸ್ ಕುಡಿಸುತ್ತೇವೆ ಅಂತ ಹೇಳಿ, ಮಗುವಿನ ಬಾಯಿ ಓಪನ್ ಮಾಡಿಸಿ ಜ್ಯೂಸ್ ಬದಲಿಗೆ ಔಷಧಿ ಕುಡಿಸಿದ್ದಾರೆ. ಮಕ್ಕಳಿಗೆ ಔಷಧಿ ಕುಡಿಸುವ ಈ ಹೊಸ ಟ್ರಿಕ್ ನೋಡಿ ನೆಟ್ಟಿಗರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.

ಇದನ್ನೂ ಓದಿ: ಕೋಳಿಯೊಂದಿಗೆ ಯುವತಿಯ ಘನಘೋರ ಯುದ್ಧ , ವಿಡಿಯೋ ಸಖತ್​ ವೈರಲ್​ 

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 1.4 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಅಬ್ಬಬ್ಬಾ ಇದಂತೂ ತುಂಬಾನೇ ಒಳ್ಳೆಯ ಐಡಿಯಾ ಕಣ್ರೀ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.

ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?