AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜಾಹೀರಾತು ಬಂಟಿಂಗ್ಸ್ ಮೇಲಿನ ಮಾಡೆಲ್ ಫೋಟೊಗೆ ಮುತ್ತಿಟ್ಟ ಪೋಲಿ ತಾತ

'ಹುಣಸೆ ಮರ ಮುಪ್ಪಾದ್ರೂ ಹುಳಿ ಮುಪ್ಪಲ್ಲ' ಎಂಬ ಗಾದೆ ಮಾತನ್ನು ಪುಷ್ಠೀಕರಿಸುವಂತಿರುವ ವಿಡಿಯೋವೊಂದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೋಲಿ ತಾತನೊಬ್ಬ ಯಾವುದೋ ವಾಹನದ ಮೇಲೆ ಅಂಟಿಸಿದ್ದ ಜಾಹಿರಾತು ಬಂಟಿಂಗ್ಸ್ ಮೇಲಿನ ಮಾಡೆಲ್ ಫೋಟೊಗೆ ಮುತ್ತಿಟ್ಟಿದ್ದಾನೆ.

Viral Video: ಜಾಹೀರಾತು ಬಂಟಿಂಗ್ಸ್ ಮೇಲಿನ ಮಾಡೆಲ್ ಫೋಟೊಗೆ ಮುತ್ತಿಟ್ಟ ಪೋಲಿ ತಾತ
ಮಾಡೆಲ್ ಫೋಟೊಗೆ ಮುತ್ತಿಟ್ಟ ಪೋಲಿ ತಾತ
ಮಾಲಾಶ್ರೀ ಅಂಚನ್​
| Edited By: |

Updated on:Apr 07, 2024 | 11:28 AM

Share

ಸೋಷಿಯಲ್ ಮೀಡಿಯಾದಲ್ಲಿ ಪ್ರತಿನಿತ್ಯ ತರಹೇವಾರಿ ವಿಡಿಯೋಗಳು ಹರಿದಾಡುತ್ತಿರುತ್ತವೆ. ಅದರಲ್ಲಿ ಕೆಲವು ದೃಶ್ಯಗಳು ಭಾವನಾತ್ಮಕವಾಗಿದ್ದರೆ, ಇನ್ನೂ ಹಲವು ವಿಡಿಯೋಗಳು ನಮ್ಮನ್ನು ಹೊಟ್ಟೆ ಹುಣ್ಣಾಗಿಸುವಂತೆ ನಗಿಸುತ್ತವೆ. ಸದ್ಯ ಅಂತಹದ್ದೇ ಹಾಸ್ಯಮಯ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ಹುಣಸೆ ಮರ ಮುಪ್ಪಾದ್ರೂ ಹುಳಿ ಮುಪ್ಪಲ್ಲ ಎಂಬ ಮಾತಿನಂತೆ, ಪೋಲಿ ತಾತನೊಬ್ಬ ವಾಹನದ ಮೇಲೆ ಅಂಟಿಸಿದ್ದ ಜಾಹಿರಾತು ಬಂಟಿಂಗ್ಸ್ ಮೇಲಿನ ಮಾಡೆಲ್ ಫೋಟೋಗೆ ಮುತ್ತಿಟ್ಟಿದ್ದಾನೆ. ತಾತಪ್ಪನ ಈ ಪೋಲಿ ಆಟವನ್ನು ಕಂಡು ನೆಟ್ಟಿಗರು ಫುಲ್ ಶಾಕ್ ಆಗಿದ್ದಾರೆ.

ಈ ವೈರಲ್ ವಿಡಿಯೋವನ್ನು @bhagwakrantee ಎಬ ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್ ವಿಡಿಯೋದಲ್ಲಿ ಯಾವುದೋ ಒಂದು ವಾಹನದಲ್ಲಿ ಬ್ಯೂಟಿ ಪ್ರಾಡಕ್ಟ್ಸ್ ಬಗೆಗಿನ ಜಾಹಿರಾತು ಬಂಟಿಂಗ್ಸ್ ಒಂದನ್ನು ಅಂಟಿಸಲಾಗಿತ್ತು. ಅದರಲ್ಲಿ ಸುಂದರ ಮಾಡೆಲ್ ಗಳಿಬ್ಬರ ಫೋಟೊ ಇತ್ತು. ಮಾಡೆಲ್ ಗಳ ಅಂದವನ್ನು ಕಂಡ ತಾತಪ್ಪನೊಬ್ಬ ಅಲ್ಲೇ ನಿಂತಿರುವುದನ್ನು ಕಾಣಬಹುದು. ನಂತರ ನೋಡ ನೋಡುತ್ತಿದ್ದಂತೆ ಪೋಲಿ ತಾತ ಜಾಹಿರಾತು ಬಂಟಿಂಗ್ಸ್ ಮೇಲಿನ ಮಾಡೆಲ್ ಫೋಟೋಗೆ ಮುತ್ತಿಟ್ಟಿದ್ದಾನೆ.

ಇದನ್ನೂ ಓದಿ: Viral Video: ಲಿಫ್ಟ್ ಒಳಗೆ ಸೆಲ್ಫಿ ತೆಗೆಯುವ ಅಭ್ಯಾಸ ನಿಮಗಿದೆಯಾ? ಹಾಗಿದ್ರೆ ಈ ವಿಡಿಯೋ ನೀವು ನೋಡಲೇ ಬೇಕು

ಏಪ್ರಿಲ್ 04 ರಂದು ಹಂಚಿಕೊಳ್ಳಲಾದ ಈ ವಿಡಿಯೋ 33 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಅಬ್ಬಬ್ಬಾ ಹುಣಸೆ ಮರ ಮುಪ್ಪಾದ್ರೂ ಹುಳಿ ಮುಪ್ಪಲ್ಲ ಎನ್ನುತ್ತಾ ಪೋಲಿ ತಾತನನ್ನು ಕಂಡು ನೆಟ್ಟಿಗರು ಶಾಕ್ ಆಗಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:24 am, Sun, 7 April 24

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!