Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜಾಹೀರಾತು ಬಂಟಿಂಗ್ಸ್ ಮೇಲಿನ ಮಾಡೆಲ್ ಫೋಟೊಗೆ ಮುತ್ತಿಟ್ಟ ಪೋಲಿ ತಾತ

'ಹುಣಸೆ ಮರ ಮುಪ್ಪಾದ್ರೂ ಹುಳಿ ಮುಪ್ಪಲ್ಲ' ಎಂಬ ಗಾದೆ ಮಾತನ್ನು ಪುಷ್ಠೀಕರಿಸುವಂತಿರುವ ವಿಡಿಯೋವೊಂದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೋಲಿ ತಾತನೊಬ್ಬ ಯಾವುದೋ ವಾಹನದ ಮೇಲೆ ಅಂಟಿಸಿದ್ದ ಜಾಹಿರಾತು ಬಂಟಿಂಗ್ಸ್ ಮೇಲಿನ ಮಾಡೆಲ್ ಫೋಟೊಗೆ ಮುತ್ತಿಟ್ಟಿದ್ದಾನೆ.

Viral Video: ಜಾಹೀರಾತು ಬಂಟಿಂಗ್ಸ್ ಮೇಲಿನ ಮಾಡೆಲ್ ಫೋಟೊಗೆ ಮುತ್ತಿಟ್ಟ ಪೋಲಿ ತಾತ
ಮಾಡೆಲ್ ಫೋಟೊಗೆ ಮುತ್ತಿಟ್ಟ ಪೋಲಿ ತಾತ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on:Apr 07, 2024 | 11:28 AM

ಸೋಷಿಯಲ್ ಮೀಡಿಯಾದಲ್ಲಿ ಪ್ರತಿನಿತ್ಯ ತರಹೇವಾರಿ ವಿಡಿಯೋಗಳು ಹರಿದಾಡುತ್ತಿರುತ್ತವೆ. ಅದರಲ್ಲಿ ಕೆಲವು ದೃಶ್ಯಗಳು ಭಾವನಾತ್ಮಕವಾಗಿದ್ದರೆ, ಇನ್ನೂ ಹಲವು ವಿಡಿಯೋಗಳು ನಮ್ಮನ್ನು ಹೊಟ್ಟೆ ಹುಣ್ಣಾಗಿಸುವಂತೆ ನಗಿಸುತ್ತವೆ. ಸದ್ಯ ಅಂತಹದ್ದೇ ಹಾಸ್ಯಮಯ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ಹುಣಸೆ ಮರ ಮುಪ್ಪಾದ್ರೂ ಹುಳಿ ಮುಪ್ಪಲ್ಲ ಎಂಬ ಮಾತಿನಂತೆ, ಪೋಲಿ ತಾತನೊಬ್ಬ ವಾಹನದ ಮೇಲೆ ಅಂಟಿಸಿದ್ದ ಜಾಹಿರಾತು ಬಂಟಿಂಗ್ಸ್ ಮೇಲಿನ ಮಾಡೆಲ್ ಫೋಟೋಗೆ ಮುತ್ತಿಟ್ಟಿದ್ದಾನೆ. ತಾತಪ್ಪನ ಈ ಪೋಲಿ ಆಟವನ್ನು ಕಂಡು ನೆಟ್ಟಿಗರು ಫುಲ್ ಶಾಕ್ ಆಗಿದ್ದಾರೆ.

ಈ ವೈರಲ್ ವಿಡಿಯೋವನ್ನು @bhagwakrantee ಎಬ ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್ ವಿಡಿಯೋದಲ್ಲಿ ಯಾವುದೋ ಒಂದು ವಾಹನದಲ್ಲಿ ಬ್ಯೂಟಿ ಪ್ರಾಡಕ್ಟ್ಸ್ ಬಗೆಗಿನ ಜಾಹಿರಾತು ಬಂಟಿಂಗ್ಸ್ ಒಂದನ್ನು ಅಂಟಿಸಲಾಗಿತ್ತು. ಅದರಲ್ಲಿ ಸುಂದರ ಮಾಡೆಲ್ ಗಳಿಬ್ಬರ ಫೋಟೊ ಇತ್ತು. ಮಾಡೆಲ್ ಗಳ ಅಂದವನ್ನು ಕಂಡ ತಾತಪ್ಪನೊಬ್ಬ ಅಲ್ಲೇ ನಿಂತಿರುವುದನ್ನು ಕಾಣಬಹುದು. ನಂತರ ನೋಡ ನೋಡುತ್ತಿದ್ದಂತೆ ಪೋಲಿ ತಾತ ಜಾಹಿರಾತು ಬಂಟಿಂಗ್ಸ್ ಮೇಲಿನ ಮಾಡೆಲ್ ಫೋಟೋಗೆ ಮುತ್ತಿಟ್ಟಿದ್ದಾನೆ.

ಇದನ್ನೂ ಓದಿ: Viral Video: ಲಿಫ್ಟ್ ಒಳಗೆ ಸೆಲ್ಫಿ ತೆಗೆಯುವ ಅಭ್ಯಾಸ ನಿಮಗಿದೆಯಾ? ಹಾಗಿದ್ರೆ ಈ ವಿಡಿಯೋ ನೀವು ನೋಡಲೇ ಬೇಕು

ಏಪ್ರಿಲ್ 04 ರಂದು ಹಂಚಿಕೊಳ್ಳಲಾದ ಈ ವಿಡಿಯೋ 33 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಅಬ್ಬಬ್ಬಾ ಹುಣಸೆ ಮರ ಮುಪ್ಪಾದ್ರೂ ಹುಳಿ ಮುಪ್ಪಲ್ಲ ಎನ್ನುತ್ತಾ ಪೋಲಿ ತಾತನನ್ನು ಕಂಡು ನೆಟ್ಟಿಗರು ಶಾಕ್ ಆಗಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:24 am, Sun, 7 April 24

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ