AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜಾಹೀರಾತು ಬಂಟಿಂಗ್ಸ್ ಮೇಲಿನ ಮಾಡೆಲ್ ಫೋಟೊಗೆ ಮುತ್ತಿಟ್ಟ ಪೋಲಿ ತಾತ

'ಹುಣಸೆ ಮರ ಮುಪ್ಪಾದ್ರೂ ಹುಳಿ ಮುಪ್ಪಲ್ಲ' ಎಂಬ ಗಾದೆ ಮಾತನ್ನು ಪುಷ್ಠೀಕರಿಸುವಂತಿರುವ ವಿಡಿಯೋವೊಂದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೋಲಿ ತಾತನೊಬ್ಬ ಯಾವುದೋ ವಾಹನದ ಮೇಲೆ ಅಂಟಿಸಿದ್ದ ಜಾಹಿರಾತು ಬಂಟಿಂಗ್ಸ್ ಮೇಲಿನ ಮಾಡೆಲ್ ಫೋಟೊಗೆ ಮುತ್ತಿಟ್ಟಿದ್ದಾನೆ.

Viral Video: ಜಾಹೀರಾತು ಬಂಟಿಂಗ್ಸ್ ಮೇಲಿನ ಮಾಡೆಲ್ ಫೋಟೊಗೆ ಮುತ್ತಿಟ್ಟ ಪೋಲಿ ತಾತ
ಮಾಡೆಲ್ ಫೋಟೊಗೆ ಮುತ್ತಿಟ್ಟ ಪೋಲಿ ತಾತ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on:Apr 07, 2024 | 11:28 AM

ಸೋಷಿಯಲ್ ಮೀಡಿಯಾದಲ್ಲಿ ಪ್ರತಿನಿತ್ಯ ತರಹೇವಾರಿ ವಿಡಿಯೋಗಳು ಹರಿದಾಡುತ್ತಿರುತ್ತವೆ. ಅದರಲ್ಲಿ ಕೆಲವು ದೃಶ್ಯಗಳು ಭಾವನಾತ್ಮಕವಾಗಿದ್ದರೆ, ಇನ್ನೂ ಹಲವು ವಿಡಿಯೋಗಳು ನಮ್ಮನ್ನು ಹೊಟ್ಟೆ ಹುಣ್ಣಾಗಿಸುವಂತೆ ನಗಿಸುತ್ತವೆ. ಸದ್ಯ ಅಂತಹದ್ದೇ ಹಾಸ್ಯಮಯ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ಹುಣಸೆ ಮರ ಮುಪ್ಪಾದ್ರೂ ಹುಳಿ ಮುಪ್ಪಲ್ಲ ಎಂಬ ಮಾತಿನಂತೆ, ಪೋಲಿ ತಾತನೊಬ್ಬ ವಾಹನದ ಮೇಲೆ ಅಂಟಿಸಿದ್ದ ಜಾಹಿರಾತು ಬಂಟಿಂಗ್ಸ್ ಮೇಲಿನ ಮಾಡೆಲ್ ಫೋಟೋಗೆ ಮುತ್ತಿಟ್ಟಿದ್ದಾನೆ. ತಾತಪ್ಪನ ಈ ಪೋಲಿ ಆಟವನ್ನು ಕಂಡು ನೆಟ್ಟಿಗರು ಫುಲ್ ಶಾಕ್ ಆಗಿದ್ದಾರೆ.

ಈ ವೈರಲ್ ವಿಡಿಯೋವನ್ನು @bhagwakrantee ಎಬ ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್ ವಿಡಿಯೋದಲ್ಲಿ ಯಾವುದೋ ಒಂದು ವಾಹನದಲ್ಲಿ ಬ್ಯೂಟಿ ಪ್ರಾಡಕ್ಟ್ಸ್ ಬಗೆಗಿನ ಜಾಹಿರಾತು ಬಂಟಿಂಗ್ಸ್ ಒಂದನ್ನು ಅಂಟಿಸಲಾಗಿತ್ತು. ಅದರಲ್ಲಿ ಸುಂದರ ಮಾಡೆಲ್ ಗಳಿಬ್ಬರ ಫೋಟೊ ಇತ್ತು. ಮಾಡೆಲ್ ಗಳ ಅಂದವನ್ನು ಕಂಡ ತಾತಪ್ಪನೊಬ್ಬ ಅಲ್ಲೇ ನಿಂತಿರುವುದನ್ನು ಕಾಣಬಹುದು. ನಂತರ ನೋಡ ನೋಡುತ್ತಿದ್ದಂತೆ ಪೋಲಿ ತಾತ ಜಾಹಿರಾತು ಬಂಟಿಂಗ್ಸ್ ಮೇಲಿನ ಮಾಡೆಲ್ ಫೋಟೋಗೆ ಮುತ್ತಿಟ್ಟಿದ್ದಾನೆ.

ಇದನ್ನೂ ಓದಿ: Viral Video: ಲಿಫ್ಟ್ ಒಳಗೆ ಸೆಲ್ಫಿ ತೆಗೆಯುವ ಅಭ್ಯಾಸ ನಿಮಗಿದೆಯಾ? ಹಾಗಿದ್ರೆ ಈ ವಿಡಿಯೋ ನೀವು ನೋಡಲೇ ಬೇಕು

ಏಪ್ರಿಲ್ 04 ರಂದು ಹಂಚಿಕೊಳ್ಳಲಾದ ಈ ವಿಡಿಯೋ 33 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಅಬ್ಬಬ್ಬಾ ಹುಣಸೆ ಮರ ಮುಪ್ಪಾದ್ರೂ ಹುಳಿ ಮುಪ್ಪಲ್ಲ ಎನ್ನುತ್ತಾ ಪೋಲಿ ತಾತನನ್ನು ಕಂಡು ನೆಟ್ಟಿಗರು ಶಾಕ್ ಆಗಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:24 am, Sun, 7 April 24

ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ