AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಡರ್ ಮಾಡಿದ್ದು ಚಿಕನ್ನಲ್ಲ, ಪನ್ನೀರ್​ ಸ್ಯಾಂಡ್‌ವಿಚ್; 50 ಲಕ್ಷ ರೂ ಪರಿಹಾರಕ್ಕಾಗಿ ಕೋರ್ಟ್​ ಮೆಟ್ಟಿಲೇರಿದ ಮಹಿಳೆ

ಸ್ಯಾಂಡ್ವಿಚ್ ಡೆಲಿವರಿ ಆದ ಕೂಡಲೇ ತಿನ್ನಲು ಪ್ರಾರಂಭಿಸಿದಳು. ಅರ್ಥ ತಿಂದ ಬಳಿಕ, ಪನೀರ್‌ನ ವಿನ್ಯಾಸವು ಸಾಮಾನ್ಯಕ್ಕಿಂತ ಗಟ್ಟಿಯಾಗಿದೆ ಎಂದು ಅನುಮಾನಗೊಂಡು ಪರೀಕ್ಷಿಸಿದಾಗ ಚಿಕನ್​​ ಸ್ಯಾಂಡ್‌ವಿಚ್ ತಿಂದಿರುವುದಾಗಿ ತಿಳಿದುಬಂದಿದೆ. ಎಂದೂ ಮಾಂಸಾಹಾರ ಸೇವಿಸದ ನಿರಾಲಿ, ರೆಸ್ಟೋರೆಂಟ್​ ವಿರುದ್ಧ ದೂರು ದಾಖಲಿಸಿದ್ದಾರೆ.

ಆರ್ಡರ್ ಮಾಡಿದ್ದು ಚಿಕನ್ನಲ್ಲ, ಪನ್ನೀರ್​ ಸ್ಯಾಂಡ್‌ವಿಚ್; 50 ಲಕ್ಷ ರೂ ಪರಿಹಾರಕ್ಕಾಗಿ ಕೋರ್ಟ್​ ಮೆಟ್ಟಿಲೇರಿದ ಮಹಿಳೆ
ಅಕ್ಷತಾ ವರ್ಕಾಡಿ
|

Updated on: May 09, 2024 | 4:08 PM

Share

ಶುದ್ಧ ಸಸ್ಯಾಹಾರಿ ಮಹಿಳೆಯೊಬ್ಬರು ಆನ್ಲೈನ್​ನಲ್ಲಿ ಫುಡ್​​ ಡೆಲಿವರಿ ಆ್ಯಪ್​ ಬಳಸಿ ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ‘ಪಿಕ್ ಅಪ್ ಮೀಲ್ಸ್ ಬೈ ಟೆರ್ರಾ’ ನಿಂದ ಪನೀರ್ ಟಿಕ್ಕಾ ಸ್ಯಾಂಡ್‌ವಿಚ್ ಅನ್ನು ಆರ್ಡರ್ ಮಾಡಿದ್ದಾರೆ. ಆದರೆ, ರೆಸ್ಟೋರೆಂಟ್ ಪನ್ನೀರ್​​ ಬದಲಿಗೆ ಚಿಕನ್ ಸ್ಯಾಂಡ್‌ವಿಚ್ ಡೆಲಿವರಿ ಮಾಡಿದ್ದು, ಇದರಿಂದ ಕೋಪಗೊಂಡ ಮಹಿಳೆ ಗ್ರಾಹಕರ ನ್ಯಾಯಾಲಯದಲ್ಲಿ 50 ಲಕ್ಷ ರೂ ಪರಿಹಾರಕ್ಕಾಗಿ ಆನ್ಲೈನ್​ನಲ್ಲಿ ಫುಡ್​​ ಡೆಲಿವರಿ ಆ್ಯಪ್ ಮತ್ತು ರೆಸ್ಟೋರೆಂಟ್​ ವಿರುದ್ದ ದೂರು ದಾಖಲಿಸಿದ್ದಾರೆ.

ಮೇ 3 ರಂದು, ನಿರಾಲಿ ಎಂಬ ಮಹಿಳೆ ಅಹಮದಾಬಾದ್‌ನ ಸೈನ್ಸ್ ಸಿಟಿಯಲ್ಲಿರುವ ತನ್ನ ಕಚೇರಿಯಿಂದ ಆರ್ಡರ್ ಮಾಡಿದ್ದಾಳೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಕುತೂಹಲಕಾರಿಯಾಗಿ, ಸ್ಯಾಂಡ್ವಿಚ್ ಡೆಲಿವರಿ ಆದ ಕೂಡಲೇ ತಿನ್ನಲು ಪ್ರಾರಂಭಿಸಿದಳು. ಅರ್ಥ ತಿಂದ ಬಳಿಕ, ಪನೀರ್‌ನ ವಿನ್ಯಾಸವು ಸಾಮಾನ್ಯಕ್ಕಿಂತ ಗಟ್ಟಿಯಾಗಿದೆ ಎಂದು ಅನುಮಾನಗೊಂಡು ಪರೀಕ್ಷಿಸಿದಾಗ ಚಿಕನ್​​ ಸ್ಯಾಂಡ್‌ವಿಚ್ ತಿಂದಿರುವುದಾಗಿ ತಿಳಿದುಬಂದಿದೆ. ಎಂದೂ ಮಾಂಸಾಹಾರ ಸೇವಿಸದ ನಿರಾಲಿ, ರೆಸ್ಟೋರೆಂಟ್​ ವಿರುದ್ಧ ದೂರು ದಾಖಲಿಸಿದ್ದಾರೆ. ಇದಲ್ಲದೇ ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಶನ್‌ನ ಉಪ ಆರೋಗ್ಯ ಅಧಿಕಾರಿಗೆ ಪತ್ರ ಬರೆದಿದ್ದಾರೆ.

View this post on Instagram

A post shared by @thesocialbait

ಇದನ್ನೂ ಓದಿ: ವಿದ್ಯಾರ್ಥಿಗೆ ಪರೀಕ್ಷೆಯಲ್ಲಿ 200ಕ್ಕೆ 212 ಅಂಕ, ಇದು ಹೇಗೆ ಸಾಧ್ಯ?

ಗ್ರಾಹಕರ ನ್ಯಾಯಾಲಯದಿಂದ ನ್ಯಾಯ ಪಡೆದು 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ನಿರಾಲಿ ಹೇಳಿದ್ದಾರೆ. ಕಳೆದ ವರ್ಷ ಇದೇ ರೀತಿಯ ಘಟನೆಯಲ್ಲಿ, ಜೋಧ್‌ಪುರದ ಜಿಲ್ಲಾ ಗ್ರಾಹಕ ವಿವಾದ ಪರಿಹಾರ ವೇದಿಕೆಯಿಂದ ಆನ್‌ಲೈನ್ ಆಹಾರ ಆರ್ಡರ್ ಮತ್ತು ಡೆಲಿವರಿ ಪ್ಲಾಟ್‌ಫಾರ್ಮ್ ಜೊಮಾಟೊ ಮತ್ತು ರೆಸ್ಟೋರೆಂಟ್ ಪಾಲುದಾರ ಮೆಕ್‌ಡೊನಾಲ್ಡ್‌ಗೆ 1 ಲಕ್ಷ ರೂಪಾಯಿ ದಂಡ ವಿಧಿಸಲಾಗಿತ್ತು. ಇದೀಗ ಸಸ್ಯಾಹಾರಿ ಆಹಾರದ ಬದಲಿಗೆ ಮಾಂಸಾಹಾರವನ್ನು ತಪ್ಪಾಗಿ ವಿತರಿಸಿದ ಆರೋಪದ ಮೇಲೆ ದಂಡ ವಿಧಿಸಲಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?