AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಡರ್ ಮಾಡಿದ್ದು ಚಿಕನ್ನಲ್ಲ, ಪನ್ನೀರ್​ ಸ್ಯಾಂಡ್‌ವಿಚ್; 50 ಲಕ್ಷ ರೂ ಪರಿಹಾರಕ್ಕಾಗಿ ಕೋರ್ಟ್​ ಮೆಟ್ಟಿಲೇರಿದ ಮಹಿಳೆ

ಸ್ಯಾಂಡ್ವಿಚ್ ಡೆಲಿವರಿ ಆದ ಕೂಡಲೇ ತಿನ್ನಲು ಪ್ರಾರಂಭಿಸಿದಳು. ಅರ್ಥ ತಿಂದ ಬಳಿಕ, ಪನೀರ್‌ನ ವಿನ್ಯಾಸವು ಸಾಮಾನ್ಯಕ್ಕಿಂತ ಗಟ್ಟಿಯಾಗಿದೆ ಎಂದು ಅನುಮಾನಗೊಂಡು ಪರೀಕ್ಷಿಸಿದಾಗ ಚಿಕನ್​​ ಸ್ಯಾಂಡ್‌ವಿಚ್ ತಿಂದಿರುವುದಾಗಿ ತಿಳಿದುಬಂದಿದೆ. ಎಂದೂ ಮಾಂಸಾಹಾರ ಸೇವಿಸದ ನಿರಾಲಿ, ರೆಸ್ಟೋರೆಂಟ್​ ವಿರುದ್ಧ ದೂರು ದಾಖಲಿಸಿದ್ದಾರೆ.

ಆರ್ಡರ್ ಮಾಡಿದ್ದು ಚಿಕನ್ನಲ್ಲ, ಪನ್ನೀರ್​ ಸ್ಯಾಂಡ್‌ವಿಚ್; 50 ಲಕ್ಷ ರೂ ಪರಿಹಾರಕ್ಕಾಗಿ ಕೋರ್ಟ್​ ಮೆಟ್ಟಿಲೇರಿದ ಮಹಿಳೆ
ಅಕ್ಷತಾ ವರ್ಕಾಡಿ
|

Updated on: May 09, 2024 | 4:08 PM

Share

ಶುದ್ಧ ಸಸ್ಯಾಹಾರಿ ಮಹಿಳೆಯೊಬ್ಬರು ಆನ್ಲೈನ್​ನಲ್ಲಿ ಫುಡ್​​ ಡೆಲಿವರಿ ಆ್ಯಪ್​ ಬಳಸಿ ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ‘ಪಿಕ್ ಅಪ್ ಮೀಲ್ಸ್ ಬೈ ಟೆರ್ರಾ’ ನಿಂದ ಪನೀರ್ ಟಿಕ್ಕಾ ಸ್ಯಾಂಡ್‌ವಿಚ್ ಅನ್ನು ಆರ್ಡರ್ ಮಾಡಿದ್ದಾರೆ. ಆದರೆ, ರೆಸ್ಟೋರೆಂಟ್ ಪನ್ನೀರ್​​ ಬದಲಿಗೆ ಚಿಕನ್ ಸ್ಯಾಂಡ್‌ವಿಚ್ ಡೆಲಿವರಿ ಮಾಡಿದ್ದು, ಇದರಿಂದ ಕೋಪಗೊಂಡ ಮಹಿಳೆ ಗ್ರಾಹಕರ ನ್ಯಾಯಾಲಯದಲ್ಲಿ 50 ಲಕ್ಷ ರೂ ಪರಿಹಾರಕ್ಕಾಗಿ ಆನ್ಲೈನ್​ನಲ್ಲಿ ಫುಡ್​​ ಡೆಲಿವರಿ ಆ್ಯಪ್ ಮತ್ತು ರೆಸ್ಟೋರೆಂಟ್​ ವಿರುದ್ದ ದೂರು ದಾಖಲಿಸಿದ್ದಾರೆ.

ಮೇ 3 ರಂದು, ನಿರಾಲಿ ಎಂಬ ಮಹಿಳೆ ಅಹಮದಾಬಾದ್‌ನ ಸೈನ್ಸ್ ಸಿಟಿಯಲ್ಲಿರುವ ತನ್ನ ಕಚೇರಿಯಿಂದ ಆರ್ಡರ್ ಮಾಡಿದ್ದಾಳೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಕುತೂಹಲಕಾರಿಯಾಗಿ, ಸ್ಯಾಂಡ್ವಿಚ್ ಡೆಲಿವರಿ ಆದ ಕೂಡಲೇ ತಿನ್ನಲು ಪ್ರಾರಂಭಿಸಿದಳು. ಅರ್ಥ ತಿಂದ ಬಳಿಕ, ಪನೀರ್‌ನ ವಿನ್ಯಾಸವು ಸಾಮಾನ್ಯಕ್ಕಿಂತ ಗಟ್ಟಿಯಾಗಿದೆ ಎಂದು ಅನುಮಾನಗೊಂಡು ಪರೀಕ್ಷಿಸಿದಾಗ ಚಿಕನ್​​ ಸ್ಯಾಂಡ್‌ವಿಚ್ ತಿಂದಿರುವುದಾಗಿ ತಿಳಿದುಬಂದಿದೆ. ಎಂದೂ ಮಾಂಸಾಹಾರ ಸೇವಿಸದ ನಿರಾಲಿ, ರೆಸ್ಟೋರೆಂಟ್​ ವಿರುದ್ಧ ದೂರು ದಾಖಲಿಸಿದ್ದಾರೆ. ಇದಲ್ಲದೇ ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಶನ್‌ನ ಉಪ ಆರೋಗ್ಯ ಅಧಿಕಾರಿಗೆ ಪತ್ರ ಬರೆದಿದ್ದಾರೆ.

View this post on Instagram

A post shared by @thesocialbait

ಇದನ್ನೂ ಓದಿ: ವಿದ್ಯಾರ್ಥಿಗೆ ಪರೀಕ್ಷೆಯಲ್ಲಿ 200ಕ್ಕೆ 212 ಅಂಕ, ಇದು ಹೇಗೆ ಸಾಧ್ಯ?

ಗ್ರಾಹಕರ ನ್ಯಾಯಾಲಯದಿಂದ ನ್ಯಾಯ ಪಡೆದು 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ನಿರಾಲಿ ಹೇಳಿದ್ದಾರೆ. ಕಳೆದ ವರ್ಷ ಇದೇ ರೀತಿಯ ಘಟನೆಯಲ್ಲಿ, ಜೋಧ್‌ಪುರದ ಜಿಲ್ಲಾ ಗ್ರಾಹಕ ವಿವಾದ ಪರಿಹಾರ ವೇದಿಕೆಯಿಂದ ಆನ್‌ಲೈನ್ ಆಹಾರ ಆರ್ಡರ್ ಮತ್ತು ಡೆಲಿವರಿ ಪ್ಲಾಟ್‌ಫಾರ್ಮ್ ಜೊಮಾಟೊ ಮತ್ತು ರೆಸ್ಟೋರೆಂಟ್ ಪಾಲುದಾರ ಮೆಕ್‌ಡೊನಾಲ್ಡ್‌ಗೆ 1 ಲಕ್ಷ ರೂಪಾಯಿ ದಂಡ ವಿಧಿಸಲಾಗಿತ್ತು. ಇದೀಗ ಸಸ್ಯಾಹಾರಿ ಆಹಾರದ ಬದಲಿಗೆ ಮಾಂಸಾಹಾರವನ್ನು ತಪ್ಪಾಗಿ ವಿತರಿಸಿದ ಆರೋಪದ ಮೇಲೆ ದಂಡ ವಿಧಿಸಲಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ