AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಲೆಯಲ್ಲಿ ಸಿಲುಕಿದ್ದ ಕಾಗೆಯನ್ನು ರಕ್ಷಿಸಿದ ಪುಟ್ಟ ಬಾಲಕ, ಇಲ್ಲಿದೆ ನೋಡಿ ವಿಡಿಯೋ

ಶಾಲೆಯ ಕ್ರೀಡಾ ಆವರಣದ ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಕಾಗೆಯನ್ನು ಬಲೆಯಿಂದ ಬಿಡಿಸಿ ಹಾರಲು ಬಿಟ್ಟ ವಿಡಿಯೋ ಒಂದು ಟ್ವಿಟರ್‌ನಲ್ಲಿ ವೈರಲ್ ಆಗಿದೆ.

Viral Video: ಬಲೆಯಲ್ಲಿ ಸಿಲುಕಿದ್ದ ಕಾಗೆಯನ್ನು ರಕ್ಷಿಸಿದ ಪುಟ್ಟ ಬಾಲಕ, ಇಲ್ಲಿದೆ ನೋಡಿ ವಿಡಿಯೋ
ಬಲೆಯಲ್ಲಿ ಸಿಲುಕಿದ್ದ ಕಾಗೆಯನ್ನು ರಕ್ಷಿಸಿದ ಪುಟ್ಟ ಬಾಲಕImage Credit source: Twitter
ಅಕ್ಷತಾ ವರ್ಕಾಡಿ
|

Updated on:Mar 03, 2023 | 6:29 PM

Share

ಅಯ್ಯೋ ಕಾಗೆಯನ್ನು ಮುಟ್ಟಿದರೆ ಅಪಶಕುನ ಎನ್ನುವವರು ನಮ್ಮ ಸುತ್ತಮುತ್ತಲೇ ಸಾಕಷ್ಟು ಜನರಿದ್ದಾರೆ. ಆದರೆ ಮಕ್ಕಳು ಮನಸ್ಸು ನಿಷ್ಕಲ್ಮಶ, ಅದರಲ್ಲಿ ಯಾವುದೇ ಅಸೂಯೆ , ಕ್ರೂರತನವಿರುವುದಿಲ್ಲ. ಇದಕ್ಕೆ ಉತ್ತಮ ನಿದರ್ಶನವೆಂಬಂತೆ ಇಲ್ಲೊಬ್ಬ ಪುಟ್ಟ ಹುಡುಗ ಶಾಲೆಯ ಕ್ರೀಡಾ ಆವರಣದ ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಕಾಗೆಯನ್ನು ಬಲೆಯಿಂದ ಬಿಡಿಸಿ ಹಾರಲು ಬಿಟ್ಟಿದ್ದಾನೆ. ಕಾಗೆಯನ್ನು ಬಲೆಯಿಂದ ಸಾಕಷ್ಟು ಕಷ್ಟ ಪಡುತ್ತಿರುವುದನ್ನು ಜೊತೆಗೆ ಆತನ ಸಹಪಾಠಿ ನಿಂತು ನೋಡುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ವಿಡಿಯೋ ಇದೀಗಾ ಟ್ವಿಟರ್‌ನಲ್ಲಿ ವೈರಲ್ ಆಗಿದೆ.

ಈ ವಿಡಿಯೋವನ್ನು ಸಬಿತಾ ಚಂದಾ ಎಂಬ ಬಳಕೆದಾರರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಪೋಸ್ಟ್‌ನ ಶೀರ್ಷಿಕೆಯಲ್ಲಿ, “ಕರುಣಾಮಯಿ ಹೃದಯವು ಅಸಂಖ್ಯಾತ ಜೀವನವನ್ನು ಸ್ಪರ್ಶಿಸುತ್ತದೆ” ಎಂದು ಬರೆದಿದ್ದಾರೆ. ಈ ವಿಡಿಯೋ ಇಲ್ಲಿದೆ ನೋಡಿ.

ಇದನ್ನು ಓದಿ: ಈ ಶ್ವಾನದ ದೇಶಪ್ರೇಮ ನೋಡಿ, ಇದು ಭಾರತೀಯರಿಗೆ ಹೆಮ್ಮೆಯ ವಿಚಾರ

ಶಾಲಾ ಸಮವಸ್ತ್ರವನ್ನು ಧರಿಸಿರುವ ಹುಡುಗ ಕಾಗೆಯನ್ನು ನೆಟ್‌ನಿಂದ ಬಿಡಿಸಲು ಪ್ರಯತ್ನಿಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ಹುಡುಗ ನಿಧಾನವಾಗಿ ಹಕ್ಕಿಯನ್ನು ಬಿಡುಗಡೆ ಮಾಡಿ ತನ್ನ ಅಂಗೈಗಳಲ್ಲಿ ಹಿಡಿಯುತ್ತಾನೆ. ಅವನ ಸ್ನೇಹಿತರು ಅವನನ್ನು ಸುತ್ತುವರಿದಿರುವುದನ್ನು ಕಾಣಬಹುದು. ಈ ವಿಡಿಯೋವನ್ನು ಎರಡು ದಿನಗಳ ಹಿಂದೆ ಶೇರ್ ಮಾಡಲಾಗಿತ್ತು. ಪೋಸ್ಟ್ ಮಾಡಿದ ನಂತರ, ಇದು 2,000 ಕ್ಕೂ ಹೆಚ್ಚು ಬಾರಿ ಲೈಕ್ ಪಡೆದುಕೊಂಡಿದೆ. ಜೊತೆಗೆ 88 ಸಾವಿರ ವೀಕ್ಷಣೆ ಪಡೆದುಕೊಂಡಿದೆ. ಈ ಪುಟ್ಟ ಬಾಲಕನಿಗೆ ಸದಾ ದೇವರ ಆರ್ಶೀವಾದ ಇರಲಿ ಎಂದು ಸಾಕಷ್ಟು ಬಳಕೆದಾರರು ಶ್ಲಾಘನೆ ವ್ಯಕ್ತ ಪಡಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:28 pm, Fri, 3 March 23

ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!