Viral Video: ಬಲೆಯಲ್ಲಿ ಸಿಲುಕಿದ್ದ ಕಾಗೆಯನ್ನು ರಕ್ಷಿಸಿದ ಪುಟ್ಟ ಬಾಲಕ, ಇಲ್ಲಿದೆ ನೋಡಿ ವಿಡಿಯೋ

ಶಾಲೆಯ ಕ್ರೀಡಾ ಆವರಣದ ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಕಾಗೆಯನ್ನು ಬಲೆಯಿಂದ ಬಿಡಿಸಿ ಹಾರಲು ಬಿಟ್ಟ ವಿಡಿಯೋ ಒಂದು ಟ್ವಿಟರ್‌ನಲ್ಲಿ ವೈರಲ್ ಆಗಿದೆ.

Viral Video: ಬಲೆಯಲ್ಲಿ ಸಿಲುಕಿದ್ದ ಕಾಗೆಯನ್ನು ರಕ್ಷಿಸಿದ ಪುಟ್ಟ ಬಾಲಕ, ಇಲ್ಲಿದೆ ನೋಡಿ ವಿಡಿಯೋ
ಬಲೆಯಲ್ಲಿ ಸಿಲುಕಿದ್ದ ಕಾಗೆಯನ್ನು ರಕ್ಷಿಸಿದ ಪುಟ್ಟ ಬಾಲಕImage Credit source: Twitter
Follow us
|

Updated on:Mar 03, 2023 | 6:29 PM

ಅಯ್ಯೋ ಕಾಗೆಯನ್ನು ಮುಟ್ಟಿದರೆ ಅಪಶಕುನ ಎನ್ನುವವರು ನಮ್ಮ ಸುತ್ತಮುತ್ತಲೇ ಸಾಕಷ್ಟು ಜನರಿದ್ದಾರೆ. ಆದರೆ ಮಕ್ಕಳು ಮನಸ್ಸು ನಿಷ್ಕಲ್ಮಶ, ಅದರಲ್ಲಿ ಯಾವುದೇ ಅಸೂಯೆ , ಕ್ರೂರತನವಿರುವುದಿಲ್ಲ. ಇದಕ್ಕೆ ಉತ್ತಮ ನಿದರ್ಶನವೆಂಬಂತೆ ಇಲ್ಲೊಬ್ಬ ಪುಟ್ಟ ಹುಡುಗ ಶಾಲೆಯ ಕ್ರೀಡಾ ಆವರಣದ ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಕಾಗೆಯನ್ನು ಬಲೆಯಿಂದ ಬಿಡಿಸಿ ಹಾರಲು ಬಿಟ್ಟಿದ್ದಾನೆ. ಕಾಗೆಯನ್ನು ಬಲೆಯಿಂದ ಸಾಕಷ್ಟು ಕಷ್ಟ ಪಡುತ್ತಿರುವುದನ್ನು ಜೊತೆಗೆ ಆತನ ಸಹಪಾಠಿ ನಿಂತು ನೋಡುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ವಿಡಿಯೋ ಇದೀಗಾ ಟ್ವಿಟರ್‌ನಲ್ಲಿ ವೈರಲ್ ಆಗಿದೆ.

ಈ ವಿಡಿಯೋವನ್ನು ಸಬಿತಾ ಚಂದಾ ಎಂಬ ಬಳಕೆದಾರರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಪೋಸ್ಟ್‌ನ ಶೀರ್ಷಿಕೆಯಲ್ಲಿ, “ಕರುಣಾಮಯಿ ಹೃದಯವು ಅಸಂಖ್ಯಾತ ಜೀವನವನ್ನು ಸ್ಪರ್ಶಿಸುತ್ತದೆ” ಎಂದು ಬರೆದಿದ್ದಾರೆ. ಈ ವಿಡಿಯೋ ಇಲ್ಲಿದೆ ನೋಡಿ.

ಇದನ್ನು ಓದಿ: ಈ ಶ್ವಾನದ ದೇಶಪ್ರೇಮ ನೋಡಿ, ಇದು ಭಾರತೀಯರಿಗೆ ಹೆಮ್ಮೆಯ ವಿಚಾರ

ಶಾಲಾ ಸಮವಸ್ತ್ರವನ್ನು ಧರಿಸಿರುವ ಹುಡುಗ ಕಾಗೆಯನ್ನು ನೆಟ್‌ನಿಂದ ಬಿಡಿಸಲು ಪ್ರಯತ್ನಿಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ಹುಡುಗ ನಿಧಾನವಾಗಿ ಹಕ್ಕಿಯನ್ನು ಬಿಡುಗಡೆ ಮಾಡಿ ತನ್ನ ಅಂಗೈಗಳಲ್ಲಿ ಹಿಡಿಯುತ್ತಾನೆ. ಅವನ ಸ್ನೇಹಿತರು ಅವನನ್ನು ಸುತ್ತುವರಿದಿರುವುದನ್ನು ಕಾಣಬಹುದು. ಈ ವಿಡಿಯೋವನ್ನು ಎರಡು ದಿನಗಳ ಹಿಂದೆ ಶೇರ್ ಮಾಡಲಾಗಿತ್ತು. ಪೋಸ್ಟ್ ಮಾಡಿದ ನಂತರ, ಇದು 2,000 ಕ್ಕೂ ಹೆಚ್ಚು ಬಾರಿ ಲೈಕ್ ಪಡೆದುಕೊಂಡಿದೆ. ಜೊತೆಗೆ 88 ಸಾವಿರ ವೀಕ್ಷಣೆ ಪಡೆದುಕೊಂಡಿದೆ. ಈ ಪುಟ್ಟ ಬಾಲಕನಿಗೆ ಸದಾ ದೇವರ ಆರ್ಶೀವಾದ ಇರಲಿ ಎಂದು ಸಾಕಷ್ಟು ಬಳಕೆದಾರರು ಶ್ಲಾಘನೆ ವ್ಯಕ್ತ ಪಡಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:28 pm, Fri, 3 March 23

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್