AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹೆಬ್ಬಾವು ಆಕಳಿಸುವುದನ್ನು ನೋಡಿದ್ದೀರಾ? ವಿಡಿಯೋ ಇಲ್ಲಿದೆ ನೋಡಿ

ನೀವು ಹೆಬ್ಬಾವು ಆಕಳಿಸುವುದನ್ನು ನೋಡಿದ್ದೀರಾ? ಇದೀಗ ವಿಡಿಯೋವೊಂದು ವೈರಲ್​​ ಆಗಿದ್ದು, ಇದರಲ್ಲಿ ಹೆಬ್ಬಾವು ಆಕಳಿಸುತ್ತಿರುವುದು ಸೆರೆಯಾಗಿದೆ. ಹೆಬ್ಬಾವು ಹೇಗೆ ಆಕಳಿಸುತ್ತದೆ ಎಂಬುದನ್ನು ಇದರಲ್ಲಿ ನೋಡಬಹುದು. ವಿಡಿಯೋ ಇಲ್ಲಿದೆ ನೋಡಿ.

Viral Video: ಹೆಬ್ಬಾವು ಆಕಳಿಸುವುದನ್ನು ನೋಡಿದ್ದೀರಾ? ವಿಡಿಯೋ ಇಲ್ಲಿದೆ ನೋಡಿ
Snake Yawn
ಅಕ್ಷತಾ ವರ್ಕಾಡಿ
|

Updated on: Aug 20, 2024 | 5:22 PM

Share

ಹಾವುಗಳಿಗೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸದಾ ವೈರಲ್ ಆಗುತ್ತಿರುತ್ತವೆ. ಅವು ಇತರ ಜೀವಿಗಳನ್ನು ಬೇಟೆಯಾಡುವ, ಮುಂಗುಸಿ, ಗಿಡುಗಗಳ ಜೊತೆ ಕಾದಾಡುವ ವೀಡಿಯೋಗಳನ್ನು ಆಗಾಗ ಅಂತರ್ಜಾಲದಲ್ಲಿ ನೋಡುತ್ತಿರುತ್ತೇವೆ. ಇದೀಗಾ ಹೆಬ್ಬಾವೊಂದರ ಅಪರೂಪದ ವಿಡಿಯೋವೊಂದು ಎಲ್ಲೆಡೆ ಭಾರೀ ವೈರಲ್​​ ಆಗಿದೆ.

ನೀವು ಹೆಬ್ಬಾವು ಆಕಳಿಸುವುದನ್ನು ನೋಡಿದ್ದೀರಾ? ಇದೀಗ ವಿಡಿಯೋವೊಂದು ವೈರಲ್​​ ಆಗಿದ್ದು, ಇದರಲ್ಲಿ ಹೆಬ್ಬಾವು ಆಕಳಿಸುತ್ತಿರುವುದು ಸೆರೆಯಾಗಿದೆ. ಹೆಬ್ಬಾವು ಹೇಗೆ ಆಕಳಿಸುತ್ತದೆ ಎಂಬುದನ್ನು ಇದರಲ್ಲಿ ನೋಡಬಹುದು. ವೈರಲ್​​ ಆಗಿರುವ ವಿಡಿಯೋದಲ್ಲಿ ಹಾವು ನಿಧಾನವಾಗಿ ಬಾಯಿ ತೆರೆದು ಮನುಷ್ಯನಂತೆ ಆಕಳಿಸುವುದು ಸೆರೆಯಾಗಿದೆ. ಹಾವುಗಳಂತಹ ಜೀವಿಗಳು ಕೂಡ ಆಕಳಿಸುತ್ತವೆಯೇ ಎಂದು ಅನೇಕ ನೆಟ್ಟಿಗರು ಆಶ್ಚರ್ಯ ಪಟ್ಟಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಪ್ರಯಾಣಿಕರ ಮುಂದೆಯೇ ಮೆಟ್ರೋದಲ್ಲಿ ಕಿಸ್ ಮಾಡ್ಕೊಂಡು ಪ್ರಯಾಣಿಸಿದ ಜೋಡಿ

@AMAZlNGNATURE ಎಂಬ ಟ್ವಿಟರ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್ ಆಗುತ್ತಿದೆ. ಆಗಸ್ಟ್​​​ 17 ಹಂಚಿಕೊಂಡಿರುವ ವಿಡಿಯೋ ಕೇವಲ ಮೂರು ದಿನದಲ್ಲಿ 15.3 ಮಿಲಿಯನ್​​ ಅಂದರೆ ಒಂದು ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ
ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ
‘ಮಗನೇ ಈಗಲೂ ನನಗೆ ಸಿನಿಮಾ ಅರ್ಥ ಆಗಿಲ್ಲ ಅಂತಿದ್ರು’; ವಿನೋದ್
‘ಮಗನೇ ಈಗಲೂ ನನಗೆ ಸಿನಿಮಾ ಅರ್ಥ ಆಗಿಲ್ಲ ಅಂತಿದ್ರು’; ವಿನೋದ್
ದೇವಾಲಯದಲ್ಲಿ ಪ್ರಸಾದ ಬೇಡ ಅನ್ನೋದು ಘೋರ ಪಾಪ! ಯಾಕೆ ಗೊತ್ತಾ?
ದೇವಾಲಯದಲ್ಲಿ ಪ್ರಸಾದ ಬೇಡ ಅನ್ನೋದು ಘೋರ ಪಾಪ! ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೇಮ ವ್ಯವಹಾರಗಳಿಗೆ ಮನ್ನಣೆ
ಇಂದು ಈ ರಾಶಿಯವರಿಗೆ ಪ್ರೇಮ ವ್ಯವಹಾರಗಳಿಗೆ ಮನ್ನಣೆ
‘ಯಾವುದೇ ಗಿಮಿಕ್ ಇಲ್ಲದೇ ಗೆದ್ದ ಸಿನಿಮಾ ನಮ್ಮದು’: ನಟ ವಿನೋದ್ ಪ್ರಭಾಕರ್
‘ಯಾವುದೇ ಗಿಮಿಕ್ ಇಲ್ಲದೇ ಗೆದ್ದ ಸಿನಿಮಾ ನಮ್ಮದು’: ನಟ ವಿನೋದ್ ಪ್ರಭಾಕರ್
ಕುಲ್ಗಾಮ್​ನಲ್ಲಿ ಭೀಕರ ಅಪಘಾತ; ಕಾರು ಗುದ್ದಿದ ರಭಸಕ್ಕೆ ವಿದ್ಯಾರ್ಥಿನಿ ಸಾವು
ಕುಲ್ಗಾಮ್​ನಲ್ಲಿ ಭೀಕರ ಅಪಘಾತ; ಕಾರು ಗುದ್ದಿದ ರಭಸಕ್ಕೆ ವಿದ್ಯಾರ್ಥಿನಿ ಸಾವು
ಕಾಶಿ-ಪುಣೆ ಅಮೃತ್ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
ಕಾಶಿ-ಪುಣೆ ಅಮೃತ್ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ