AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಯಕ್ಷಗಾನ ನೋಡಲು ವೇದಿಕೆಯತ್ತ ಬಂದ ಬೆಕ್ಕಣ್ಣ, ಮುಂದೇನಾಯ್ತು ನೋಡಿ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ನೆಟ್ಟಿಗರ ಗಮನ ಸೆಳೆಯುತ್ತವೆ. ಇದೀಗ ಇಂತಹದ್ದೇ ವಿಡಿಯೋ ವೈರಲ್ ಆಗಿದ್ದು, ಯಕ್ಷಗಾನ ನೋಡಲು ವೇದಿಕೆಯತ್ತ ಬೆಕ್ಕೊಂದು ಬಂದಿದೆ. ರಂಗ ಸ್ಥಳಕ್ಕೆ ಬಂದ ಕಲಾವಿದರೊಬ್ಬರು ಈ ಬೆಕ್ಕನ್ನು ನೋಡಿ ಮಾಡಿದ ಕೆಲಸ ನೋಡಿದ್ರೆ ನೀವು ಶಾಕ್ ಆಗ್ತೀರಾ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಯಕ್ಷಗಾನ ನೋಡಲು ವೇದಿಕೆಯತ್ತ ಬಂದ ಬೆಕ್ಕಣ್ಣ, ಮುಂದೇನಾಯ್ತು ನೋಡಿ
ವೈರಲ್‌ ವಿಡಿಯೋImage Credit source: Facebook
ಸಾಯಿನಂದಾ
|

Updated on: Feb 12, 2026 | 4:42 PM

Share

ಕರಾವಳಿ ಗಂಡು ಕಲೆ ಯಕ್ಷಗಾನ (Yakshagana) ನೋಡುವುದೇ ಚಂದ.ಪ್ರಸಂಗದ ನಡುವೆ ಹಾಸ್ಯಮಯ ಸಂಭಾಷಣೆಗಳು ಪ್ರೇಕ್ಷಕ ವರ್ಗವನ್ನು ನಗೆಗಡಲಿನಲ್ಲಿ ತೇಲಿಸುತ್ತದೆ. ಹೀಗಾಗಿ ಈ ಕಲೆಗೆ ಬಹುದೊಡ್ಡ ಅಭಿಮಾನಿ ಬಳಗವಿದೆ. ಆದರೆ, ಕಲಾಭಿಮಾನಿಗಳಿಗೆ ಮಾತ್ರವಲ್ಲ ಈ ಪ್ರಾಣಿಗಳಿಗೆ ಯಕ್ಷಗಾನ ಎಂದರೆ ಪ್ರೀತಿಯಿದೆ ಎನ್ನುವುದಕ್ಕೆ ಈ ದೃಶ್ಯವೇ ಸಾಕ್ಷಿ. ಯಕ್ಷಗಾನ ನೋಡಲು ರಂಗಸ್ಥಳಕ್ಕೆ ಬೆಕ್ಕು ಬಂದಿದ್ದು, ಕಲಾವಿದರೊಬ್ಬರು ಸಮಯ ಪ್ರಜ್ಞೆಯಿಂದ ಆ ಬೆಕ್ಕಿನ ಮರಿಯನ್ನು ಕಾಲಡಿಯಲ್ಲಿ ಬೀಳದಂತೆ ರಕ್ಷಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸದ್ಯ ವೈರಲ್ ಆಗಿದೆ.

PK Jain Creations ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಯಕ್ಷಗಾನ ನೋಡಲು ಬೆಕ್ಕು ವೇದಿಕೆಯತ್ತ ಬಂದಿದೆ. ಕಲಾವಿದರೊಬ್ಬರು ಸಮಯಪ್ರಜ್ಞೆಯಿಂದ ಕಾಲಡಿಯಲ್ಲಿ ಸಿಲುಕುತ್ತಿದ್ದ ಬೆಕ್ಕನ್ನು ಕೈಯಲ್ಲಿಡು ಚೌಕಿಯತ್ತ ಹೋಗಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ದೊಡ್ಡವ್ವ ದೊಡ್ಡವ್ವ ದ್ವಾಸೆ ಕೊಡು; ಯಕ್ಷಗಾನದಲ್ಲೂ ಗಿಲ್ಲಿ ಹಾಡಿನದ್ದೇ ಹವಾ

ಈ ವಿಡಿಯೋ ಆರು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಕಂಡಿದ್ದು, ಒಬ್ಬ ಬಳಕೆದಾರ ಕುಣಿಯುವಾಗ ಕಾಲಡಿ ಸಿಕ್ಕಿದ್ರೆ ಕಷ್ಟ. ಒಳ್ಳೆಯ ಕೆಲಸ ಮಾಡಿದ್ರಿ ಧನ್ಯವಾದಗಳು ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಚೆನ್ನಾಗಿದೆ ಎಂದು ಹೇಳಿದರೆ, ಇನ್ನೊಬ್ಬರು, ಒಳ್ಳೆಯ ಕೆಲಸ ಮಾಡಿದ್ದೀರಿ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು