Viral Video: ಈ ಮರಿಯಾನೆ ತನ್ನ ಪಾಲಕನೊಂದಿಗೆ ಎಷ್ಟೊಂದು ಮುದ್ದಾಗಿ ಆಡುತ್ತಿದೆ ನೋಡಿ

ಮರಿಯಾನೆ ತನ್ನ ಪಾಲಕನ ಕೈಯನ್ನು ಸೊಂಡಿಲಿನಿಂದ ಹಿಡಿದು ಎಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

Viral Video: ಈ ಮರಿಯಾನೆ ತನ್ನ ಪಾಲಕನೊಂದಿಗೆ ಎಷ್ಟೊಂದು ಮುದ್ದಾಗಿ ಆಡುತ್ತಿದೆ ನೋಡಿ
ಆನೆ ಮರಿಯ ವೈರಲ್​ ವಿಡಿಯೋImage Credit source: Twitter
Follow us
|

Updated on:Apr 08, 2023 | 6:21 PM

ಮರಿಯಾನೆ ತನ್ನ ಪಾಲಕನ ಕೈಯನ್ನು ಸೊಂಡಿಲಿನಿಂದ ಹಿಡಿದು ಎಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಮಾರಿಯಾನೆಯ ಈ ಮುದ್ದಾದ ವಿಡಿಯೋಗೆ ಸಾಕಷ್ಟು ಟ್ವಿಟರ್​ ಬಳಕೆದಾರರು ಕಾಮೆಂಟ್​​​ ಮೂಲಕ ಪ್ರತಿಕ್ರಿಯಿಸಿದ್ದಾರೆ. ವಿಡಿಯೋ ಹಂಚಿಕೊಂಡ ಕೇವಲ 2ಗಂಟೆಗಳಲ್ಲಿ ಮೂರು ಮಿಲಿಯನ್​ ವೀಕ್ಷಣೆ ಪಡೆದುಕೊಂಡಿದೆ. ಬ್ಯುಟೆಂಗೆಬೀಡೆನ್ ಎಂಬ ಟ್ವಿಟರ್​​ ಖಾತೆಯಿಂದ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ವೈರಲ್​ ಆಗಿರುವ ಮರಿಯಾನೆಯ ಮುದ್ದಾದ ವಿಡಿಯೋ ಇಲ್ಲಿದೆ ನೋಡಿ.

ಇದನ್ನೂ ಓದಿ: ದೈತ್ಯ ಆನೆಗಳು ಪರಸ್ಪರ ಕಾದಾಟ ನಡೆಸುವ ಮೈ ಜುಮ್ಮೆನಿಸುವ ವಿಡಿಯೋ ಇಲ್ಲಿದೆ ನೋಡಿ

ವಿಡಿಯೋದಲ್ಲಿ ಮರಿ ಆನೆಯೊಂದು ತನ್ನ ಪಾಲಕನ ಕೈಯನ್ನು ಹಿಡಿದಿರುವುದನ್ನು ಕಾಣಬಹುದು. ಆನೆ ಮರಿ ತನ್ನ ಸೊಂಡಿಲನ್ನು ಪಾಲಕನ ಕೈಗೆ ಅತ್ಯಂತ ಮುದ್ದಾಗಿ ಸುತ್ತಿಕೊಂಡಿದ್ದು, ನನ್ನನ್ನು ಎಂದಿಗೂ ಬಿಟ್ಟು ಹೋಗಬೇಡ ಎಂದು ಹೇಳಿದಂತಿದೆ. ಆನ್‌ಲೈನ್‌ನಲ್ಲಿ ಹಂಚಿಕೊಂಡ ನಂತರ ವೀಡಿಯೊ ಮೂರು ಮಿಲಿಯನ್ ವೀಕ್ಷಣೆಗಳನ್ನು ಗಳಿಸಿದೆ. ಬಳಕೆದಾರೊಬ್ಬರು ಅವರ ನಡುವಿನ ಬಾಂಧವ್ಯವು ನಿಜವಾಗಿಯೂ ಅಮೂಲ್ಯವಾಗಿದೆ. ಅಂತಹ ಕಾಳಜಿಯುಳ್ಳ ಸ್ನೇಹಿತನನ್ನು ಪಡೆದ ಈ ಪುಟ್ಟ ಆನೆ ಅದೃಷ್ಟ ಎಂದು ಕಾಮೆಂಟ್​​ನಲ್ಲಿ ತಿಳಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:21 pm, Sat, 8 April 23

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ