AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಈ ಮರಿಯಾನೆ ತನ್ನ ಪಾಲಕನೊಂದಿಗೆ ಎಷ್ಟೊಂದು ಮುದ್ದಾಗಿ ಆಡುತ್ತಿದೆ ನೋಡಿ

ಮರಿಯಾನೆ ತನ್ನ ಪಾಲಕನ ಕೈಯನ್ನು ಸೊಂಡಿಲಿನಿಂದ ಹಿಡಿದು ಎಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

Viral Video: ಈ ಮರಿಯಾನೆ ತನ್ನ ಪಾಲಕನೊಂದಿಗೆ ಎಷ್ಟೊಂದು ಮುದ್ದಾಗಿ ಆಡುತ್ತಿದೆ ನೋಡಿ
ಆನೆ ಮರಿಯ ವೈರಲ್​ ವಿಡಿಯೋImage Credit source: Twitter
ಅಕ್ಷತಾ ವರ್ಕಾಡಿ
|

Updated on:Apr 08, 2023 | 6:21 PM

Share

ಮರಿಯಾನೆ ತನ್ನ ಪಾಲಕನ ಕೈಯನ್ನು ಸೊಂಡಿಲಿನಿಂದ ಹಿಡಿದು ಎಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಮಾರಿಯಾನೆಯ ಈ ಮುದ್ದಾದ ವಿಡಿಯೋಗೆ ಸಾಕಷ್ಟು ಟ್ವಿಟರ್​ ಬಳಕೆದಾರರು ಕಾಮೆಂಟ್​​​ ಮೂಲಕ ಪ್ರತಿಕ್ರಿಯಿಸಿದ್ದಾರೆ. ವಿಡಿಯೋ ಹಂಚಿಕೊಂಡ ಕೇವಲ 2ಗಂಟೆಗಳಲ್ಲಿ ಮೂರು ಮಿಲಿಯನ್​ ವೀಕ್ಷಣೆ ಪಡೆದುಕೊಂಡಿದೆ. ಬ್ಯುಟೆಂಗೆಬೀಡೆನ್ ಎಂಬ ಟ್ವಿಟರ್​​ ಖಾತೆಯಿಂದ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ವೈರಲ್​ ಆಗಿರುವ ಮರಿಯಾನೆಯ ಮುದ್ದಾದ ವಿಡಿಯೋ ಇಲ್ಲಿದೆ ನೋಡಿ.

ಇದನ್ನೂ ಓದಿ: ದೈತ್ಯ ಆನೆಗಳು ಪರಸ್ಪರ ಕಾದಾಟ ನಡೆಸುವ ಮೈ ಜುಮ್ಮೆನಿಸುವ ವಿಡಿಯೋ ಇಲ್ಲಿದೆ ನೋಡಿ

ವಿಡಿಯೋದಲ್ಲಿ ಮರಿ ಆನೆಯೊಂದು ತನ್ನ ಪಾಲಕನ ಕೈಯನ್ನು ಹಿಡಿದಿರುವುದನ್ನು ಕಾಣಬಹುದು. ಆನೆ ಮರಿ ತನ್ನ ಸೊಂಡಿಲನ್ನು ಪಾಲಕನ ಕೈಗೆ ಅತ್ಯಂತ ಮುದ್ದಾಗಿ ಸುತ್ತಿಕೊಂಡಿದ್ದು, ನನ್ನನ್ನು ಎಂದಿಗೂ ಬಿಟ್ಟು ಹೋಗಬೇಡ ಎಂದು ಹೇಳಿದಂತಿದೆ. ಆನ್‌ಲೈನ್‌ನಲ್ಲಿ ಹಂಚಿಕೊಂಡ ನಂತರ ವೀಡಿಯೊ ಮೂರು ಮಿಲಿಯನ್ ವೀಕ್ಷಣೆಗಳನ್ನು ಗಳಿಸಿದೆ. ಬಳಕೆದಾರೊಬ್ಬರು ಅವರ ನಡುವಿನ ಬಾಂಧವ್ಯವು ನಿಜವಾಗಿಯೂ ಅಮೂಲ್ಯವಾಗಿದೆ. ಅಂತಹ ಕಾಳಜಿಯುಳ್ಳ ಸ್ನೇಹಿತನನ್ನು ಪಡೆದ ಈ ಪುಟ್ಟ ಆನೆ ಅದೃಷ್ಟ ಎಂದು ಕಾಮೆಂಟ್​​ನಲ್ಲಿ ತಿಳಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:21 pm, Sat, 8 April 23

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ