AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಂಕೆಯೊಂದು ಹುಲಿಯ ಬಾಯಿಯಿಂದ ತಪ್ಪಿಸಲು ಮಾಡಿದ ಪ್ಲಾನ್​​​ ಏನು ಗೊತ್ತಾ? ಇಲ್ಲಿದೆ ನೋಡಿ ವಿಡಿಯೋ

ಹುಲಿ ಬೇಟೆಯಲ್ಲಿ ತಾನೆ ಬುದ್ಧಿವಂತ ಅಂದುಕೊಂಡರೇ, ನಾನು ನಿನ್ನ ಬಾಯಿಂದ ತಪ್ಪಿಸಿಕೊಳ್ಳುವುದರಲ್ಲಿ ನಿನಗಿಂತ ಬುದ್ದಿವಂತ ಎಂದ ಜಿಂಕೆಯೊಂದರ ಸಖತ್​​​ ​​​​ ವಿಡಿಯೋ ಟ್ವಿಟರ್​​​ನಲ್ಲಿ ಭಾರೀ ಸದ್ದು ಮಾಡುತ್ತಿದೆ.

ಜಿಂಕೆಯೊಂದು ಹುಲಿಯ ಬಾಯಿಯಿಂದ ತಪ್ಪಿಸಲು ಮಾಡಿದ ಪ್ಲಾನ್​​​ ಏನು ಗೊತ್ತಾ? ಇಲ್ಲಿದೆ ನೋಡಿ ವಿಡಿಯೋ
ಜಿಂಕೆಯೊಂದು ಹುಲಿಯ ಬಾಯಿಯಿಂದ ತಪ್ಪಿಸಲು ಮಾಡಿದ ಪ್ಲಾನ್Image Credit source: Youtube
ಅಕ್ಷತಾ ವರ್ಕಾಡಿ
|

Updated on: May 26, 2023 | 2:32 PM

Share

ಪ್ರತೀ ದಿನ ಸೋಶಿಯಲ್​​ ಮೀಡಿಯಾಗಳಲ್ಲಿ ಸಾಕಷ್ಟು ವಿಡಿಯೋಗಳು ಹರಿದಾಡುತ್ತಿರುತ್ತದೆ. ಆದರೆ ಕೆಲವೊಂದಿಷ್ಟು ವಿಡಿಯೋಗಳು ಭಾರೀ ವೈರಲ್​​ ಆಗುತ್ತದೆ. ಅಂತದ್ದೇ ವಿಡಿಯೋ ಇದೀಗಾ ಸುದ್ದಿಯಲ್ಲಿದೆ. ಹುಲಿ ಬೇಟೆಯಲ್ಲಿ ತಾನೆ ಬುದ್ಧಿವಂತ ಎಂದು ಅಂದುಕೊಂಡರೇ, ಆದರೆ ನಿನ್ನ ಬಾಯಿಂದ ತಪ್ಪಿಸಿಕೊಳ್ಳುವುದರಲ್ಲಿ ನಿನಗಿಂತ ನಾನೇ ಬುದ್ದಿವಂತ ಎಂದು ತೋರಿಸಿಕೊಟ್ಟ ಜಿಂಕೆಯೊಂದರ ಸಖತ್ ಪ್ಲಾನ್​​​​​​ ​​​​ ವಿಡಿಯೋ ಟ್ವಿಟರ್​​​ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಐಎಫ್‌ಎಸ್ ಅಧಿಕಾರಿ ಸುಸಂತ ನಂದಾ ಅವರು ಹುಲಿ ಬೇಟೆಯ ಈ ರೋಚಕ ವಿಡಿಯೋವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಹುಲಿಯ ಪೇಚಾಟ ಕಂಡು ನೆಟ್ಟಿಗರಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇಲ್ಲಿದೆ ನೋಡಿ ವಿಡಿಯೋ:

ಇದನ್ನೂ ಓದಿ: ಮನುಷ್ಯರ ಜೊತೆಗೆ ಪುಟ್ಟ ಹಕ್ಕಿಯೊಂದರ ಸ್ನೇಹ ನೋಡಿ

ವಿಡಿಯೋದಲ್ಲಿ ಹುಲಿ ಬೇಟೆಗೆ ಸಜ್ಜಾಗಿ ಹುಲ್ಲಿನ ಮರೆಯಲ್ಲಿ ಕುಳಿತಿರುವುದನ್ನು ಕಾಣಬಹುದು. ಸ್ಪಲ್ಪ ದೂರದಲ್ಲಿದೆ ಜಿಂಕೆಗಳ ಗುಂಪಿದೆ. ಜಿಂಕೆಗಳ ಗುಂಪು ಎದ್ದೇಳುತ್ತಿದ್ದಂತೆ ಹುಲಿ ಜಿಂಕೆಯೊಂದರ ಮೇಲೆ ದಾಳಿಗೆ ಮುಂದಾಗಿದೆ. ಆದರೆ ಜಿಂಕೆ ಸಖತ್​​ ಆಗಿ ಪ್ಲಾನ್​​​ ಮಾಡಿ ಹುಲಿಯ ಬಾಯಿಂದ ತನ್ನ ಜೀವವನ್ನು ಕಾಪಾಡಿಕೊಂಡಿದೆ. ಜಿಂಕೆ ಹತ್ತಿರದ ನದಿಗೆ ಹಾರುತ್ತಿದ್ದಂತೆ ಹುಲಿಯು ಕೂಡ ಹಾರಿದೆ. ಆದರೆ ಜಿಂಕೆ ಹೆಂಗೂ ಈಜಿಕೊಂಡು ಹೊರಬಂದಿದ್ದು, ಹುಲಿಯ ನೀರಿನಿಂದ ಹೊರಬರಲು ಕಷ್ಟ ಪಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!