AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಂಕೆಯೊಂದು ಹುಲಿಯ ಬಾಯಿಯಿಂದ ತಪ್ಪಿಸಲು ಮಾಡಿದ ಪ್ಲಾನ್​​​ ಏನು ಗೊತ್ತಾ? ಇಲ್ಲಿದೆ ನೋಡಿ ವಿಡಿಯೋ

ಹುಲಿ ಬೇಟೆಯಲ್ಲಿ ತಾನೆ ಬುದ್ಧಿವಂತ ಅಂದುಕೊಂಡರೇ, ನಾನು ನಿನ್ನ ಬಾಯಿಂದ ತಪ್ಪಿಸಿಕೊಳ್ಳುವುದರಲ್ಲಿ ನಿನಗಿಂತ ಬುದ್ದಿವಂತ ಎಂದ ಜಿಂಕೆಯೊಂದರ ಸಖತ್​​​ ​​​​ ವಿಡಿಯೋ ಟ್ವಿಟರ್​​​ನಲ್ಲಿ ಭಾರೀ ಸದ್ದು ಮಾಡುತ್ತಿದೆ.

ಜಿಂಕೆಯೊಂದು ಹುಲಿಯ ಬಾಯಿಯಿಂದ ತಪ್ಪಿಸಲು ಮಾಡಿದ ಪ್ಲಾನ್​​​ ಏನು ಗೊತ್ತಾ? ಇಲ್ಲಿದೆ ನೋಡಿ ವಿಡಿಯೋ
ಜಿಂಕೆಯೊಂದು ಹುಲಿಯ ಬಾಯಿಯಿಂದ ತಪ್ಪಿಸಲು ಮಾಡಿದ ಪ್ಲಾನ್Image Credit source: Youtube
ಅಕ್ಷತಾ ವರ್ಕಾಡಿ
|

Updated on: May 26, 2023 | 2:32 PM

Share

ಪ್ರತೀ ದಿನ ಸೋಶಿಯಲ್​​ ಮೀಡಿಯಾಗಳಲ್ಲಿ ಸಾಕಷ್ಟು ವಿಡಿಯೋಗಳು ಹರಿದಾಡುತ್ತಿರುತ್ತದೆ. ಆದರೆ ಕೆಲವೊಂದಿಷ್ಟು ವಿಡಿಯೋಗಳು ಭಾರೀ ವೈರಲ್​​ ಆಗುತ್ತದೆ. ಅಂತದ್ದೇ ವಿಡಿಯೋ ಇದೀಗಾ ಸುದ್ದಿಯಲ್ಲಿದೆ. ಹುಲಿ ಬೇಟೆಯಲ್ಲಿ ತಾನೆ ಬುದ್ಧಿವಂತ ಎಂದು ಅಂದುಕೊಂಡರೇ, ಆದರೆ ನಿನ್ನ ಬಾಯಿಂದ ತಪ್ಪಿಸಿಕೊಳ್ಳುವುದರಲ್ಲಿ ನಿನಗಿಂತ ನಾನೇ ಬುದ್ದಿವಂತ ಎಂದು ತೋರಿಸಿಕೊಟ್ಟ ಜಿಂಕೆಯೊಂದರ ಸಖತ್ ಪ್ಲಾನ್​​​​​​ ​​​​ ವಿಡಿಯೋ ಟ್ವಿಟರ್​​​ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಐಎಫ್‌ಎಸ್ ಅಧಿಕಾರಿ ಸುಸಂತ ನಂದಾ ಅವರು ಹುಲಿ ಬೇಟೆಯ ಈ ರೋಚಕ ವಿಡಿಯೋವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಹುಲಿಯ ಪೇಚಾಟ ಕಂಡು ನೆಟ್ಟಿಗರಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇಲ್ಲಿದೆ ನೋಡಿ ವಿಡಿಯೋ:

ಇದನ್ನೂ ಓದಿ: ಮನುಷ್ಯರ ಜೊತೆಗೆ ಪುಟ್ಟ ಹಕ್ಕಿಯೊಂದರ ಸ್ನೇಹ ನೋಡಿ

ವಿಡಿಯೋದಲ್ಲಿ ಹುಲಿ ಬೇಟೆಗೆ ಸಜ್ಜಾಗಿ ಹುಲ್ಲಿನ ಮರೆಯಲ್ಲಿ ಕುಳಿತಿರುವುದನ್ನು ಕಾಣಬಹುದು. ಸ್ಪಲ್ಪ ದೂರದಲ್ಲಿದೆ ಜಿಂಕೆಗಳ ಗುಂಪಿದೆ. ಜಿಂಕೆಗಳ ಗುಂಪು ಎದ್ದೇಳುತ್ತಿದ್ದಂತೆ ಹುಲಿ ಜಿಂಕೆಯೊಂದರ ಮೇಲೆ ದಾಳಿಗೆ ಮುಂದಾಗಿದೆ. ಆದರೆ ಜಿಂಕೆ ಸಖತ್​​ ಆಗಿ ಪ್ಲಾನ್​​​ ಮಾಡಿ ಹುಲಿಯ ಬಾಯಿಂದ ತನ್ನ ಜೀವವನ್ನು ಕಾಪಾಡಿಕೊಂಡಿದೆ. ಜಿಂಕೆ ಹತ್ತಿರದ ನದಿಗೆ ಹಾರುತ್ತಿದ್ದಂತೆ ಹುಲಿಯು ಕೂಡ ಹಾರಿದೆ. ಆದರೆ ಜಿಂಕೆ ಹೆಂಗೂ ಈಜಿಕೊಂಡು ಹೊರಬಂದಿದ್ದು, ಹುಲಿಯ ನೀರಿನಿಂದ ಹೊರಬರಲು ಕಷ್ಟ ಪಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ