AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಂಕೆಯೊಂದು ಹುಲಿಯ ಬಾಯಿಯಿಂದ ತಪ್ಪಿಸಲು ಮಾಡಿದ ಪ್ಲಾನ್​​​ ಏನು ಗೊತ್ತಾ? ಇಲ್ಲಿದೆ ನೋಡಿ ವಿಡಿಯೋ

ಹುಲಿ ಬೇಟೆಯಲ್ಲಿ ತಾನೆ ಬುದ್ಧಿವಂತ ಅಂದುಕೊಂಡರೇ, ನಾನು ನಿನ್ನ ಬಾಯಿಂದ ತಪ್ಪಿಸಿಕೊಳ್ಳುವುದರಲ್ಲಿ ನಿನಗಿಂತ ಬುದ್ದಿವಂತ ಎಂದ ಜಿಂಕೆಯೊಂದರ ಸಖತ್​​​ ​​​​ ವಿಡಿಯೋ ಟ್ವಿಟರ್​​​ನಲ್ಲಿ ಭಾರೀ ಸದ್ದು ಮಾಡುತ್ತಿದೆ.

ಜಿಂಕೆಯೊಂದು ಹುಲಿಯ ಬಾಯಿಯಿಂದ ತಪ್ಪಿಸಲು ಮಾಡಿದ ಪ್ಲಾನ್​​​ ಏನು ಗೊತ್ತಾ? ಇಲ್ಲಿದೆ ನೋಡಿ ವಿಡಿಯೋ
ಜಿಂಕೆಯೊಂದು ಹುಲಿಯ ಬಾಯಿಯಿಂದ ತಪ್ಪಿಸಲು ಮಾಡಿದ ಪ್ಲಾನ್Image Credit source: Youtube
ಅಕ್ಷತಾ ವರ್ಕಾಡಿ
|

Updated on: May 26, 2023 | 2:32 PM

Share

ಮುಖ್ಯಾಂಶಗಳು

  • ಜಿಂಕೆಯೊಂದು ಹುಲಿಯ ಬಾಯಿಯಿಂದ ತಪ್ಪಿಸಲು ಮಾಡಿದ ಪ್ಲಾನ್​​​ ಏನು ಗೊತ್ತಾ? ಇಲ್ಲಿದೆ ನೋಡಿ ವಿಡಿಯೋ
  • ನೀನೇ ಬುದ್ದಿವಂತ ಎಂದು ನೀನಂದುಕೊಂಡರೆ, ನಿನಗಿಂತ ಬುದ್ದಿವಂತ ನಾನು; ಇಲ್ಲಿದೆ ನೋಡಿ ವೈರಲ್​​ ವಿಡಿಯೋ
  • ಜಿಂಕೆಯೊಂದರ ಸಖತ್​​​ ​​​​ ವಿಡಿಯೋ ಟ್ವಿಟರ್​​​ನಲ್ಲಿ ಭಾರೀ ಸದ್ದು ಮಾಡುತ್ತಿದೆ.

ಪ್ರತೀ ದಿನ ಸೋಶಿಯಲ್​​ ಮೀಡಿಯಾಗಳಲ್ಲಿ ಸಾಕಷ್ಟು ವಿಡಿಯೋಗಳು ಹರಿದಾಡುತ್ತಿರುತ್ತದೆ. ಆದರೆ ಕೆಲವೊಂದಿಷ್ಟು ವಿಡಿಯೋಗಳು ಭಾರೀ ವೈರಲ್​​ ಆಗುತ್ತದೆ. ಅಂತದ್ದೇ ವಿಡಿಯೋ ಇದೀಗಾ ಸುದ್ದಿಯಲ್ಲಿದೆ. ಹುಲಿ ಬೇಟೆಯಲ್ಲಿ ತಾನೆ ಬುದ್ಧಿವಂತ ಎಂದು ಅಂದುಕೊಂಡರೇ, ಆದರೆ ನಿನ್ನ ಬಾಯಿಂದ ತಪ್ಪಿಸಿಕೊಳ್ಳುವುದರಲ್ಲಿ ನಿನಗಿಂತ ನಾನೇ ಬುದ್ದಿವಂತ ಎಂದು ತೋರಿಸಿಕೊಟ್ಟ ಜಿಂಕೆಯೊಂದರ ಸಖತ್ ಪ್ಲಾನ್​​​​​​ ​​​​ ವಿಡಿಯೋ ಟ್ವಿಟರ್​​​ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಐಎಫ್‌ಎಸ್ ಅಧಿಕಾರಿ ಸುಸಂತ ನಂದಾ ಅವರು ಹುಲಿ ಬೇಟೆಯ ಈ ರೋಚಕ ವಿಡಿಯೋವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಹುಲಿಯ ಪೇಚಾಟ ಕಂಡು ನೆಟ್ಟಿಗರಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇಲ್ಲಿದೆ ನೋಡಿ ವಿಡಿಯೋ:

ಇದನ್ನೂ ಓದಿ: ಮನುಷ್ಯರ ಜೊತೆಗೆ ಪುಟ್ಟ ಹಕ್ಕಿಯೊಂದರ ಸ್ನೇಹ ನೋಡಿ

ವಿಡಿಯೋದಲ್ಲಿ ಹುಲಿ ಬೇಟೆಗೆ ಸಜ್ಜಾಗಿ ಹುಲ್ಲಿನ ಮರೆಯಲ್ಲಿ ಕುಳಿತಿರುವುದನ್ನು ಕಾಣಬಹುದು. ಸ್ಪಲ್ಪ ದೂರದಲ್ಲಿದೆ ಜಿಂಕೆಗಳ ಗುಂಪಿದೆ. ಜಿಂಕೆಗಳ ಗುಂಪು ಎದ್ದೇಳುತ್ತಿದ್ದಂತೆ ಹುಲಿ ಜಿಂಕೆಯೊಂದರ ಮೇಲೆ ದಾಳಿಗೆ ಮುಂದಾಗಿದೆ. ಆದರೆ ಜಿಂಕೆ ಸಖತ್​​ ಆಗಿ ಪ್ಲಾನ್​​​ ಮಾಡಿ ಹುಲಿಯ ಬಾಯಿಂದ ತನ್ನ ಜೀವವನ್ನು ಕಾಪಾಡಿಕೊಂಡಿದೆ. ಜಿಂಕೆ ಹತ್ತಿರದ ನದಿಗೆ ಹಾರುತ್ತಿದ್ದಂತೆ ಹುಲಿಯು ಕೂಡ ಹಾರಿದೆ. ಆದರೆ ಜಿಂಕೆ ಹೆಂಗೂ ಈಜಿಕೊಂಡು ಹೊರಬಂದಿದ್ದು, ಹುಲಿಯ ನೀರಿನಿಂದ ಹೊರಬರಲು ಕಷ್ಟ ಪಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Follow Us
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್