AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಂಕೆಯೊಂದು ಹುಲಿಯ ಬಾಯಿಯಿಂದ ತಪ್ಪಿಸಲು ಮಾಡಿದ ಪ್ಲಾನ್​​​ ಏನು ಗೊತ್ತಾ? ಇಲ್ಲಿದೆ ನೋಡಿ ವಿಡಿಯೋ

ಹುಲಿ ಬೇಟೆಯಲ್ಲಿ ತಾನೆ ಬುದ್ಧಿವಂತ ಅಂದುಕೊಂಡರೇ, ನಾನು ನಿನ್ನ ಬಾಯಿಂದ ತಪ್ಪಿಸಿಕೊಳ್ಳುವುದರಲ್ಲಿ ನಿನಗಿಂತ ಬುದ್ದಿವಂತ ಎಂದ ಜಿಂಕೆಯೊಂದರ ಸಖತ್​​​ ​​​​ ವಿಡಿಯೋ ಟ್ವಿಟರ್​​​ನಲ್ಲಿ ಭಾರೀ ಸದ್ದು ಮಾಡುತ್ತಿದೆ.

ಜಿಂಕೆಯೊಂದು ಹುಲಿಯ ಬಾಯಿಯಿಂದ ತಪ್ಪಿಸಲು ಮಾಡಿದ ಪ್ಲಾನ್​​​ ಏನು ಗೊತ್ತಾ? ಇಲ್ಲಿದೆ ನೋಡಿ ವಿಡಿಯೋ
ಜಿಂಕೆಯೊಂದು ಹುಲಿಯ ಬಾಯಿಯಿಂದ ತಪ್ಪಿಸಲು ಮಾಡಿದ ಪ್ಲಾನ್Image Credit source: Youtube
ಅಕ್ಷತಾ ವರ್ಕಾಡಿ
|

Updated on: May 26, 2023 | 2:32 PM

Share

ಪ್ರತೀ ದಿನ ಸೋಶಿಯಲ್​​ ಮೀಡಿಯಾಗಳಲ್ಲಿ ಸಾಕಷ್ಟು ವಿಡಿಯೋಗಳು ಹರಿದಾಡುತ್ತಿರುತ್ತದೆ. ಆದರೆ ಕೆಲವೊಂದಿಷ್ಟು ವಿಡಿಯೋಗಳು ಭಾರೀ ವೈರಲ್​​ ಆಗುತ್ತದೆ. ಅಂತದ್ದೇ ವಿಡಿಯೋ ಇದೀಗಾ ಸುದ್ದಿಯಲ್ಲಿದೆ. ಹುಲಿ ಬೇಟೆಯಲ್ಲಿ ತಾನೆ ಬುದ್ಧಿವಂತ ಎಂದು ಅಂದುಕೊಂಡರೇ, ಆದರೆ ನಿನ್ನ ಬಾಯಿಂದ ತಪ್ಪಿಸಿಕೊಳ್ಳುವುದರಲ್ಲಿ ನಿನಗಿಂತ ನಾನೇ ಬುದ್ದಿವಂತ ಎಂದು ತೋರಿಸಿಕೊಟ್ಟ ಜಿಂಕೆಯೊಂದರ ಸಖತ್ ಪ್ಲಾನ್​​​​​​ ​​​​ ವಿಡಿಯೋ ಟ್ವಿಟರ್​​​ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಐಎಫ್‌ಎಸ್ ಅಧಿಕಾರಿ ಸುಸಂತ ನಂದಾ ಅವರು ಹುಲಿ ಬೇಟೆಯ ಈ ರೋಚಕ ವಿಡಿಯೋವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಹುಲಿಯ ಪೇಚಾಟ ಕಂಡು ನೆಟ್ಟಿಗರಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇಲ್ಲಿದೆ ನೋಡಿ ವಿಡಿಯೋ:

ಇದನ್ನೂ ಓದಿ: ಮನುಷ್ಯರ ಜೊತೆಗೆ ಪುಟ್ಟ ಹಕ್ಕಿಯೊಂದರ ಸ್ನೇಹ ನೋಡಿ

ವಿಡಿಯೋದಲ್ಲಿ ಹುಲಿ ಬೇಟೆಗೆ ಸಜ್ಜಾಗಿ ಹುಲ್ಲಿನ ಮರೆಯಲ್ಲಿ ಕುಳಿತಿರುವುದನ್ನು ಕಾಣಬಹುದು. ಸ್ಪಲ್ಪ ದೂರದಲ್ಲಿದೆ ಜಿಂಕೆಗಳ ಗುಂಪಿದೆ. ಜಿಂಕೆಗಳ ಗುಂಪು ಎದ್ದೇಳುತ್ತಿದ್ದಂತೆ ಹುಲಿ ಜಿಂಕೆಯೊಂದರ ಮೇಲೆ ದಾಳಿಗೆ ಮುಂದಾಗಿದೆ. ಆದರೆ ಜಿಂಕೆ ಸಖತ್​​ ಆಗಿ ಪ್ಲಾನ್​​​ ಮಾಡಿ ಹುಲಿಯ ಬಾಯಿಂದ ತನ್ನ ಜೀವವನ್ನು ಕಾಪಾಡಿಕೊಂಡಿದೆ. ಜಿಂಕೆ ಹತ್ತಿರದ ನದಿಗೆ ಹಾರುತ್ತಿದ್ದಂತೆ ಹುಲಿಯು ಕೂಡ ಹಾರಿದೆ. ಆದರೆ ಜಿಂಕೆ ಹೆಂಗೂ ಈಜಿಕೊಂಡು ಹೊರಬಂದಿದ್ದು, ಹುಲಿಯ ನೀರಿನಿಂದ ಹೊರಬರಲು ಕಷ್ಟ ಪಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ