AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಂಕೆಯೊಂದು ಹುಲಿಯ ಬಾಯಿಯಿಂದ ತಪ್ಪಿಸಲು ಮಾಡಿದ ಪ್ಲಾನ್​​​ ಏನು ಗೊತ್ತಾ? ಇಲ್ಲಿದೆ ನೋಡಿ ವಿಡಿಯೋ

ಹುಲಿ ಬೇಟೆಯಲ್ಲಿ ತಾನೆ ಬುದ್ಧಿವಂತ ಅಂದುಕೊಂಡರೇ, ನಾನು ನಿನ್ನ ಬಾಯಿಂದ ತಪ್ಪಿಸಿಕೊಳ್ಳುವುದರಲ್ಲಿ ನಿನಗಿಂತ ಬುದ್ದಿವಂತ ಎಂದ ಜಿಂಕೆಯೊಂದರ ಸಖತ್​​​ ​​​​ ವಿಡಿಯೋ ಟ್ವಿಟರ್​​​ನಲ್ಲಿ ಭಾರೀ ಸದ್ದು ಮಾಡುತ್ತಿದೆ.

ಜಿಂಕೆಯೊಂದು ಹುಲಿಯ ಬಾಯಿಯಿಂದ ತಪ್ಪಿಸಲು ಮಾಡಿದ ಪ್ಲಾನ್​​​ ಏನು ಗೊತ್ತಾ? ಇಲ್ಲಿದೆ ನೋಡಿ ವಿಡಿಯೋ
ಜಿಂಕೆಯೊಂದು ಹುಲಿಯ ಬಾಯಿಯಿಂದ ತಪ್ಪಿಸಲು ಮಾಡಿದ ಪ್ಲಾನ್Image Credit source: Youtube
Follow us
ಅಕ್ಷತಾ ವರ್ಕಾಡಿ
|

Updated on: May 26, 2023 | 2:32 PM

ಪ್ರತೀ ದಿನ ಸೋಶಿಯಲ್​​ ಮೀಡಿಯಾಗಳಲ್ಲಿ ಸಾಕಷ್ಟು ವಿಡಿಯೋಗಳು ಹರಿದಾಡುತ್ತಿರುತ್ತದೆ. ಆದರೆ ಕೆಲವೊಂದಿಷ್ಟು ವಿಡಿಯೋಗಳು ಭಾರೀ ವೈರಲ್​​ ಆಗುತ್ತದೆ. ಅಂತದ್ದೇ ವಿಡಿಯೋ ಇದೀಗಾ ಸುದ್ದಿಯಲ್ಲಿದೆ. ಹುಲಿ ಬೇಟೆಯಲ್ಲಿ ತಾನೆ ಬುದ್ಧಿವಂತ ಎಂದು ಅಂದುಕೊಂಡರೇ, ಆದರೆ ನಿನ್ನ ಬಾಯಿಂದ ತಪ್ಪಿಸಿಕೊಳ್ಳುವುದರಲ್ಲಿ ನಿನಗಿಂತ ನಾನೇ ಬುದ್ದಿವಂತ ಎಂದು ತೋರಿಸಿಕೊಟ್ಟ ಜಿಂಕೆಯೊಂದರ ಸಖತ್ ಪ್ಲಾನ್​​​​​​ ​​​​ ವಿಡಿಯೋ ಟ್ವಿಟರ್​​​ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಐಎಫ್‌ಎಸ್ ಅಧಿಕಾರಿ ಸುಸಂತ ನಂದಾ ಅವರು ಹುಲಿ ಬೇಟೆಯ ಈ ರೋಚಕ ವಿಡಿಯೋವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಹುಲಿಯ ಪೇಚಾಟ ಕಂಡು ನೆಟ್ಟಿಗರಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇಲ್ಲಿದೆ ನೋಡಿ ವಿಡಿಯೋ:

ಇದನ್ನೂ ಓದಿ: ಮನುಷ್ಯರ ಜೊತೆಗೆ ಪುಟ್ಟ ಹಕ್ಕಿಯೊಂದರ ಸ್ನೇಹ ನೋಡಿ

ವಿಡಿಯೋದಲ್ಲಿ ಹುಲಿ ಬೇಟೆಗೆ ಸಜ್ಜಾಗಿ ಹುಲ್ಲಿನ ಮರೆಯಲ್ಲಿ ಕುಳಿತಿರುವುದನ್ನು ಕಾಣಬಹುದು. ಸ್ಪಲ್ಪ ದೂರದಲ್ಲಿದೆ ಜಿಂಕೆಗಳ ಗುಂಪಿದೆ. ಜಿಂಕೆಗಳ ಗುಂಪು ಎದ್ದೇಳುತ್ತಿದ್ದಂತೆ ಹುಲಿ ಜಿಂಕೆಯೊಂದರ ಮೇಲೆ ದಾಳಿಗೆ ಮುಂದಾಗಿದೆ. ಆದರೆ ಜಿಂಕೆ ಸಖತ್​​ ಆಗಿ ಪ್ಲಾನ್​​​ ಮಾಡಿ ಹುಲಿಯ ಬಾಯಿಂದ ತನ್ನ ಜೀವವನ್ನು ಕಾಪಾಡಿಕೊಂಡಿದೆ. ಜಿಂಕೆ ಹತ್ತಿರದ ನದಿಗೆ ಹಾರುತ್ತಿದ್ದಂತೆ ಹುಲಿಯು ಕೂಡ ಹಾರಿದೆ. ಆದರೆ ಜಿಂಕೆ ಹೆಂಗೂ ಈಜಿಕೊಂಡು ಹೊರಬಂದಿದ್ದು, ಹುಲಿಯ ನೀರಿನಿಂದ ಹೊರಬರಲು ಕಷ್ಟ ಪಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
ಗ್ರಾಮೀಣ ಪ್ರದೇಶಗಳ ಸರ್ಕಾರೀ ಶಾಲೆಗಳಿಗೆ ಬೇಕಿದೆ ಕಾಯಕಲ್ಪ
ಗ್ರಾಮೀಣ ಪ್ರದೇಶಗಳ ಸರ್ಕಾರೀ ಶಾಲೆಗಳಿಗೆ ಬೇಕಿದೆ ಕಾಯಕಲ್ಪ
ಸರ್ಕಾರದ ಕೆಲಸಗಳನ್ನು ಮಾಧ್ಯಮಗಳಿಗೆ ತೋರಿಸುತ್ತೇನೆ ಎಂದ ಶಿವಕುಮಾರ್
ಸರ್ಕಾರದ ಕೆಲಸಗಳನ್ನು ಮಾಧ್ಯಮಗಳಿಗೆ ತೋರಿಸುತ್ತೇನೆ ಎಂದ ಶಿವಕುಮಾರ್
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ಯಶ್ ತಾಯಿ ಪುಷ್ಪಾ
‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ಯಶ್ ತಾಯಿ ಪುಷ್ಪಾ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಕಾರವಾರ: ರಸ್ತೆ ಇಲ್ಲವೆಂದು ಈ ಗ್ರಾಮದ ಯುವಕರಿಗೆ ಕನ್ಯೆ ಕೊಡ್ತಿಲ್ಲ
ಕಾರವಾರ: ರಸ್ತೆ ಇಲ್ಲವೆಂದು ಈ ಗ್ರಾಮದ ಯುವಕರಿಗೆ ಕನ್ಯೆ ಕೊಡ್ತಿಲ್ಲ