AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮರಿಗಳನ್ನು ಮುಟ್ಟಿದಕ್ಕೆ ವ್ಯಕ್ತಿಯನ್ನು ಅಟ್ಟಾಡಿಸಿ ದಾಳಿ ಮಾಡಿದ ವಿಡಿಯೋ ಸಖತ್ ವೈರಲ್

ಈ ವಿಡಿಯೋ ಒಮ್ಮೆ ನೋಡಿದಾಗ ನಿಮಗೆ ಹಾಸ್ಯಾಸ್ಪದ ಎನಿಸದರೂ ಕೂಡ, ತಾಯಿ ಬಾತುಕೋಳಿ ತನ್ನ ಮರಿಗಳಿಗೆ ಹೇಗೆ ರಕ್ಷಣೆಯನ್ನು ನೀಡಿದ್ದಾಳೆ ಎಂಬುದನ್ನು ಇಲ್ಲಿ ಕಾಣಬಹುದು.

Viral Video: ಮರಿಗಳನ್ನು ಮುಟ್ಟಿದಕ್ಕೆ ವ್ಯಕ್ತಿಯನ್ನು ಅಟ್ಟಾಡಿಸಿ ದಾಳಿ ಮಾಡಿದ ವಿಡಿಯೋ ಸಖತ್ ವೈರಲ್
Goose Attacks Man
Follow us
TV9 Web
| Updated By: ಅಕ್ಷತಾ ವರ್ಕಾಡಿ

Updated on: Nov 30, 2022 | 4:19 PM

ತಾಯಿ ಪ್ರೀತಿಯೆಂದರೆ ಹಾಗೇ ಎಲ್ಲಕ್ಕಿಂತ ಶ್ರೇಷ್ಠವಾದುದು. ಅದು ಮನುಷ್ಯನೇ ಆಗಿರಲಿ ಅಥವಾ ಪ್ರಾಣಿಯಾಗಿರಲಿ ತಾಯಿಯಾದವಳು ಯಾವಾಗಲೂ ತನ್ನ ಮಗುವಿಗೆ ರಕ್ಷ ಕವಚವಾಗಿರುತ್ತಾಳೆ. ತನ್ನ ಮಗುವಿನ ತಂಟೆಗೆ ಬಂದರೆ ಅವರನ್ನು ಬಿಡುವ ಮಾತೇ ಇಲ್ಲ. ಅಂಥದ್ದೇ ಘಟನೆ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಗಿ ವೈರಲ್ ಆಗಿದೆ.

ಈ ವಿಡಿಯೋ ಒಮ್ಮೆ ನೋಡಿದಾಗ ನಿಮಗೆ ಹಾಸ್ಯಾಸ್ಪದ ಎನಿಸದರೂ ಕೂಡ, ತಾಯಿ ಬಾತುಕೋಳಿ ತನ್ನ ಮರಿಗಳಿಗೆ ಹೇಗೆ ರಕ್ಷಣೆಯನ್ನು ನೀಡಿದ್ದಾಳೆ ಎಂಬುದನ್ನು ಇಲ್ಲಿ ಕಾಣಬಹುದು. ಈ ವಿಡಿಯೋವನ್ನು ನೀವೇ ಒಮ್ಮೆ ನೋಡಿ.

ಎರಡು ದೊಡ್ಡ ಬಾತುಕೋಳಿಗಳು ಜೊತೆಗೆ ಅದರ ಮರಿಗಳು ರಸ್ತೆ ಬದಿಯಲ್ಲಿ ಅವರ ಪಾಡಿಗೆ ಗುಂಪಾಗಿ ಹೋಗುತ್ತಿದೆ. ಇದನ್ನು ನೋಡಿದ ವ್ಯಕ್ತಿಯೊಬ್ಬ ಮರಿಗಳನ್ನು ಮುಟ್ಟಲು ಹೋಗುತ್ತಾನೆ. ಮರಿಗಳನ್ನು ಮುಟ್ಟಲು ಬಂದ ವ್ಯಕ್ತಿಯನ್ನು ನೋಡಿದ ಕೂಡಲೇ ದೊಡ್ಡ ಬಾತುಕೋಳಿಗಳೆರಡು ವ್ಯಕ್ತಿಯನ್ನು ರೋಡಿನಲ್ಲಿ ಕುಕ್ಕಿ, ಅಟ್ಟಾಡಿಸಿ ಓಡಾಡಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಇದನ್ನು ಓದಿ: ಹಿಮತುಂಬಿದ ರಸ್ತೆಯಲ್ಲಿ ನಾಯಿಯೊಂದಿಗೆ ವಾಕಿಂಗ್ ಹೊರಟರೆ ಏನಾಗುತ್ತದೆ ನೋಡಿ

ಇಲ್ಲಿ ತಾಯಿ ಬಾತುಕೋಳಿ ತನ್ನ ಮರಿಗಳನ್ನು ಯಾರೋ ತೆಗೆದುಕೊಂಡು ಹೋಗುತ್ತಿದ್ದಾರೆ ಎಂದು ತಿಳಿದು ಗಾಬರಿಗೊಂಡು ತನ್ನ ಮರಿಗಳನ್ನು ಮುಟ್ಟಲು ಬಂದ ವ್ಯಕ್ತಿಯ ಮೇಲೆ ಕೋಪಗೊಂಡು ಸಾಕಷ್ಟು ದೂರದ ವರೆಗೆ ಆತನನ್ನು ಓಡಾಡಿಸಿಕೊಂಡು ಹೋಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದಂತೆ ಸಾಕಷ್ಟು ವೀಕ್ಷಕರೂ ತಾಯಿಯ ಪ್ರೀತಿಯೇ ವಿಶೇಷವಾದುದು ಎಂದು ಕಮೆಂಟ್ ಮಾಡಿದ್ದಾರೆ. ಜೊತೆಗೆ ಸಾಕಷ್ಟು ಪ್ರಾಣಿ ಪ್ರಿಯರೂ ತಮ್ಮ ಖಾತೆಗಳಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ವೀಡಿಯೊವನ್ನು ಚಿತ್ರೀಕರಿಸುತ್ತಿದ್ದ ಮಹಿಳೆ ಈ ಅನೀರಿಕ್ಷಿತ ಪ್ರಸಂಗವನ್ನು ಕಂಡು ನಗುತ್ತಿರುವುದು ವಿಡಿಯೋದ ಮೂಲಕ ಕೇಳಬಹುದು.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ:

ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು