AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲ್ಯವೇ ಹೀಗೆ.. ಶಾಲೆಗೆ ಹೋಗುವಾಗ ಮುದ್ದಾದ ಹುಡುಗಿ ಮಾಡಿದ್ದೇನು?

ಚಿಕ್ಕ ಮಕ್ಕಳು ನೀರಿನಲ್ಲಿ ಆಟವಾಡಲು ಇಷ್ಟಪಡುತ್ತಾರೆ. ಬೇಡ ಎಂದು ಎಷ್ಟು ಹೇಳಿದರೂ ಕೇಳುವುದೇ ಇಲ್ಲ. ನೀರು ಕಂಡಲ್ಲೆಲ್ಲ ರಚ್ಚೆ ಹಿಡಿಯುತ್ತಾರೆ. ಶಾಲೆಗೆ ಹೋಗುವಾಗ ರಸ್ತೆಯಲ್ಲಿ ನೀರು ಕಂಡರೆ.. ಶಾಲೆ ಮರೆತು ಆ ನೀರಿನತ್ತ ಹೋಗುತ್ತಾರೆ.

ಬಾಲ್ಯವೇ ಹೀಗೆ.. ಶಾಲೆಗೆ ಹೋಗುವಾಗ ಮುದ್ದಾದ ಹುಡುಗಿ ಮಾಡಿದ್ದೇನು?
ಬಾಲ್ಯವೇ ಹೀಗೆ.. ಶಾಲೆಗೆ ಹೋಗುವಾಗ ಮುದ್ದಾದ ಹುಡುಗಿ ಮಾಡಿದ್ದೇನು?
TV9 Web
| Edited By: |

Updated on: Nov 01, 2022 | 6:06 AM

Share

ಚಿಕ್ಕ ಮಕ್ಕಳು ನೀರಿನಲ್ಲಿ ಆಟವಾಡಲು ಇಷ್ಟಪಡುತ್ತಾರೆ. ಬೇಡ ಎಂದು ಎಷ್ಟು ಹೇಳಿದರೂ ಕೇಳುವುದೇ ಇಲ್ಲ. ನೀರು ಕಂಡಲ್ಲೆಲ್ಲ ರಚ್ಚೆ ಹಿಡಿಯುತ್ತಾರೆ. ಶಾಲೆಗೆ ಹೋಗುವಾಗ ರಸ್ತೆಯಲ್ಲಿ ನೀರು ಕಂಡರೆ.. ಶಾಲೆ ಮರೆತು ಆ ನೀರಿನತ್ತ ಹೋಗುತ್ತಾರೆ.

ಚಿಕ್ಕ ಮಕ್ಕಳು ನೀರಿನಲ್ಲಿ ಆಟವಾಡಲು ಇಷ್ಟಪಡುತ್ತಾರೆ. ಬೇಡ ಎಂದು ಎಷ್ಟು ಹೇಳಿದರೂ ಕೇಳುವುದೇ ಇಲ್ಲ. ನೀರು ಕಂಡಲ್ಲೆಲ್ಲ ರಚ್ಚೆ ಹಿಡಿಯುತ್ತಾರೆ. ಶಾಲೆಗೆ ಹೋಗುವಾಗ ರಸ್ತೆಯಲ್ಲಿ ನೀರು ಕಂಡರೆ.. ಶಾಲೆ ಮರೆತು ಆ ನೀರಿನತ್ತ ಹೋಗುತ್ತಾರೆ. ಇನ್ನು ಕೆಲವರು ಶಾಲೆ ಮರೆತು ಆ ನೀರಿನಲ್ಲಿ ಆಟವಾಡುತ್ತಾರೆ. ಇತ್ತೀಚಿಗೆ ಮುದ್ದಾದ ಮಗುವೊಂದು ಶಾಲೆಗೆ ಹೋಗುವಾಗ ರಸ್ತೆ ಬದಿಯಲ್ಲಿ ನೀರಿನಲ್ಲಿ ಆಟವಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವೀಡಿಯೋ ನೆಟ್ಟಿಗರನ್ನು ತುಂಬಾ ಆಕರ್ಷಿಸುತ್ತಿದೆ. ಈ ವೈರಲ್ ವಿಡಿಯೋದಲ್ಲಿ ಪುಟ್ಟ ಮಗುವೊಂದು ಶಾಲಾ ಸಮವಸ್ತ್ರ ಧರಿಸಿದೆ. ಅದರ ಮೇಲೆ ಗುಲಾಬಿ ಬಣ್ಣದ ಹೂಡಿಯನ್ನೂ ಧರಿಸಿದ್ದಳು. ಅವಳು ಶಾಲೆಗೆ ಹೊರಟಿದ್ದಳು. ರಸ್ತೆ ಬದಿಯಲ್ಲಿ ನೀರು ಕಂಡ ಆಕೆ ಓಡಿ ಬಂದು ನೀರಿಗೆ ಜಂಪ್ ಮಾಡಿ, ಆಟವಾಡತೊಡಗಿದಳು.

ಹಾಗೆ ಆಟವಾಡುತ್ತಿದ್ದಾಗ ಬಾಲಕಿ ಹಿಡಿತ ತಪ್ಪಿ ನೀರಿಗೆ ಬಿದ್ದಿದ್ದಾಳೆ. ಆದರೂ ಸ್ವಲ್ಪವೂ ನಿಧಾನಿಸದೆ ತಕ್ಷಣ ಎದ್ದು ನಗುತ್ತಾ ಕುಣಿದು ಕುಪ್ಪಳಿಸುತ್ತಾ ಮತ್ತೆ ಆಟವಾಡತೊಡಗಿದ್ದಾಳೆ. ನೆಟ್ಟಿಗರೊಬ್ಬರು ಈ ಮುದ್ದಾದ ವಿಡಿಯೋವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋ ನೋಡಿದ ಲಕ್ಷಾಂತರ ನೆಟಿಜನ್‌ಗಳು ಸಿಕ್ಕಾಪಟ್ಟೆ ಕಾಮೆಂಟ್ ಮಾಡುತ್ತಿದ್ದಾರೆ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ