AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲ್ಯವೇ ಹೀಗೆ.. ಶಾಲೆಗೆ ಹೋಗುವಾಗ ಮುದ್ದಾದ ಹುಡುಗಿ ಮಾಡಿದ್ದೇನು?

ಚಿಕ್ಕ ಮಕ್ಕಳು ನೀರಿನಲ್ಲಿ ಆಟವಾಡಲು ಇಷ್ಟಪಡುತ್ತಾರೆ. ಬೇಡ ಎಂದು ಎಷ್ಟು ಹೇಳಿದರೂ ಕೇಳುವುದೇ ಇಲ್ಲ. ನೀರು ಕಂಡಲ್ಲೆಲ್ಲ ರಚ್ಚೆ ಹಿಡಿಯುತ್ತಾರೆ. ಶಾಲೆಗೆ ಹೋಗುವಾಗ ರಸ್ತೆಯಲ್ಲಿ ನೀರು ಕಂಡರೆ.. ಶಾಲೆ ಮರೆತು ಆ ನೀರಿನತ್ತ ಹೋಗುತ್ತಾರೆ.

ಬಾಲ್ಯವೇ ಹೀಗೆ.. ಶಾಲೆಗೆ ಹೋಗುವಾಗ ಮುದ್ದಾದ ಹುಡುಗಿ ಮಾಡಿದ್ದೇನು?
ಬಾಲ್ಯವೇ ಹೀಗೆ.. ಶಾಲೆಗೆ ಹೋಗುವಾಗ ಮುದ್ದಾದ ಹುಡುಗಿ ಮಾಡಿದ್ದೇನು?
TV9 Web
| Edited By: |

Updated on: Nov 01, 2022 | 6:06 AM

Share

ಚಿಕ್ಕ ಮಕ್ಕಳು ನೀರಿನಲ್ಲಿ ಆಟವಾಡಲು ಇಷ್ಟಪಡುತ್ತಾರೆ. ಬೇಡ ಎಂದು ಎಷ್ಟು ಹೇಳಿದರೂ ಕೇಳುವುದೇ ಇಲ್ಲ. ನೀರು ಕಂಡಲ್ಲೆಲ್ಲ ರಚ್ಚೆ ಹಿಡಿಯುತ್ತಾರೆ. ಶಾಲೆಗೆ ಹೋಗುವಾಗ ರಸ್ತೆಯಲ್ಲಿ ನೀರು ಕಂಡರೆ.. ಶಾಲೆ ಮರೆತು ಆ ನೀರಿನತ್ತ ಹೋಗುತ್ತಾರೆ.

ಚಿಕ್ಕ ಮಕ್ಕಳು ನೀರಿನಲ್ಲಿ ಆಟವಾಡಲು ಇಷ್ಟಪಡುತ್ತಾರೆ. ಬೇಡ ಎಂದು ಎಷ್ಟು ಹೇಳಿದರೂ ಕೇಳುವುದೇ ಇಲ್ಲ. ನೀರು ಕಂಡಲ್ಲೆಲ್ಲ ರಚ್ಚೆ ಹಿಡಿಯುತ್ತಾರೆ. ಶಾಲೆಗೆ ಹೋಗುವಾಗ ರಸ್ತೆಯಲ್ಲಿ ನೀರು ಕಂಡರೆ.. ಶಾಲೆ ಮರೆತು ಆ ನೀರಿನತ್ತ ಹೋಗುತ್ತಾರೆ. ಇನ್ನು ಕೆಲವರು ಶಾಲೆ ಮರೆತು ಆ ನೀರಿನಲ್ಲಿ ಆಟವಾಡುತ್ತಾರೆ. ಇತ್ತೀಚಿಗೆ ಮುದ್ದಾದ ಮಗುವೊಂದು ಶಾಲೆಗೆ ಹೋಗುವಾಗ ರಸ್ತೆ ಬದಿಯಲ್ಲಿ ನೀರಿನಲ್ಲಿ ಆಟವಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವೀಡಿಯೋ ನೆಟ್ಟಿಗರನ್ನು ತುಂಬಾ ಆಕರ್ಷಿಸುತ್ತಿದೆ. ಈ ವೈರಲ್ ವಿಡಿಯೋದಲ್ಲಿ ಪುಟ್ಟ ಮಗುವೊಂದು ಶಾಲಾ ಸಮವಸ್ತ್ರ ಧರಿಸಿದೆ. ಅದರ ಮೇಲೆ ಗುಲಾಬಿ ಬಣ್ಣದ ಹೂಡಿಯನ್ನೂ ಧರಿಸಿದ್ದಳು. ಅವಳು ಶಾಲೆಗೆ ಹೊರಟಿದ್ದಳು. ರಸ್ತೆ ಬದಿಯಲ್ಲಿ ನೀರು ಕಂಡ ಆಕೆ ಓಡಿ ಬಂದು ನೀರಿಗೆ ಜಂಪ್ ಮಾಡಿ, ಆಟವಾಡತೊಡಗಿದಳು.

ಹಾಗೆ ಆಟವಾಡುತ್ತಿದ್ದಾಗ ಬಾಲಕಿ ಹಿಡಿತ ತಪ್ಪಿ ನೀರಿಗೆ ಬಿದ್ದಿದ್ದಾಳೆ. ಆದರೂ ಸ್ವಲ್ಪವೂ ನಿಧಾನಿಸದೆ ತಕ್ಷಣ ಎದ್ದು ನಗುತ್ತಾ ಕುಣಿದು ಕುಪ್ಪಳಿಸುತ್ತಾ ಮತ್ತೆ ಆಟವಾಡತೊಡಗಿದ್ದಾಳೆ. ನೆಟ್ಟಿಗರೊಬ್ಬರು ಈ ಮುದ್ದಾದ ವಿಡಿಯೋವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋ ನೋಡಿದ ಲಕ್ಷಾಂತರ ನೆಟಿಜನ್‌ಗಳು ಸಿಕ್ಕಾಪಟ್ಟೆ ಕಾಮೆಂಟ್ ಮಾಡುತ್ತಿದ್ದಾರೆ.

ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ