AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲ್ಯವೇ ಹೀಗೆ.. ಶಾಲೆಗೆ ಹೋಗುವಾಗ ಮುದ್ದಾದ ಹುಡುಗಿ ಮಾಡಿದ್ದೇನು?

ಚಿಕ್ಕ ಮಕ್ಕಳು ನೀರಿನಲ್ಲಿ ಆಟವಾಡಲು ಇಷ್ಟಪಡುತ್ತಾರೆ. ಬೇಡ ಎಂದು ಎಷ್ಟು ಹೇಳಿದರೂ ಕೇಳುವುದೇ ಇಲ್ಲ. ನೀರು ಕಂಡಲ್ಲೆಲ್ಲ ರಚ್ಚೆ ಹಿಡಿಯುತ್ತಾರೆ. ಶಾಲೆಗೆ ಹೋಗುವಾಗ ರಸ್ತೆಯಲ್ಲಿ ನೀರು ಕಂಡರೆ.. ಶಾಲೆ ಮರೆತು ಆ ನೀರಿನತ್ತ ಹೋಗುತ್ತಾರೆ.

ಬಾಲ್ಯವೇ ಹೀಗೆ.. ಶಾಲೆಗೆ ಹೋಗುವಾಗ ಮುದ್ದಾದ ಹುಡುಗಿ ಮಾಡಿದ್ದೇನು?
ಬಾಲ್ಯವೇ ಹೀಗೆ.. ಶಾಲೆಗೆ ಹೋಗುವಾಗ ಮುದ್ದಾದ ಹುಡುಗಿ ಮಾಡಿದ್ದೇನು?
TV9 Web
| Edited By: ಸಾಧು ಶ್ರೀನಾಥ್​|

Updated on: Nov 01, 2022 | 6:06 AM

Share

ಚಿಕ್ಕ ಮಕ್ಕಳು ನೀರಿನಲ್ಲಿ ಆಟವಾಡಲು ಇಷ್ಟಪಡುತ್ತಾರೆ. ಬೇಡ ಎಂದು ಎಷ್ಟು ಹೇಳಿದರೂ ಕೇಳುವುದೇ ಇಲ್ಲ. ನೀರು ಕಂಡಲ್ಲೆಲ್ಲ ರಚ್ಚೆ ಹಿಡಿಯುತ್ತಾರೆ. ಶಾಲೆಗೆ ಹೋಗುವಾಗ ರಸ್ತೆಯಲ್ಲಿ ನೀರು ಕಂಡರೆ.. ಶಾಲೆ ಮರೆತು ಆ ನೀರಿನತ್ತ ಹೋಗುತ್ತಾರೆ.

ಚಿಕ್ಕ ಮಕ್ಕಳು ನೀರಿನಲ್ಲಿ ಆಟವಾಡಲು ಇಷ್ಟಪಡುತ್ತಾರೆ. ಬೇಡ ಎಂದು ಎಷ್ಟು ಹೇಳಿದರೂ ಕೇಳುವುದೇ ಇಲ್ಲ. ನೀರು ಕಂಡಲ್ಲೆಲ್ಲ ರಚ್ಚೆ ಹಿಡಿಯುತ್ತಾರೆ. ಶಾಲೆಗೆ ಹೋಗುವಾಗ ರಸ್ತೆಯಲ್ಲಿ ನೀರು ಕಂಡರೆ.. ಶಾಲೆ ಮರೆತು ಆ ನೀರಿನತ್ತ ಹೋಗುತ್ತಾರೆ. ಇನ್ನು ಕೆಲವರು ಶಾಲೆ ಮರೆತು ಆ ನೀರಿನಲ್ಲಿ ಆಟವಾಡುತ್ತಾರೆ. ಇತ್ತೀಚಿಗೆ ಮುದ್ದಾದ ಮಗುವೊಂದು ಶಾಲೆಗೆ ಹೋಗುವಾಗ ರಸ್ತೆ ಬದಿಯಲ್ಲಿ ನೀರಿನಲ್ಲಿ ಆಟವಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವೀಡಿಯೋ ನೆಟ್ಟಿಗರನ್ನು ತುಂಬಾ ಆಕರ್ಷಿಸುತ್ತಿದೆ. ಈ ವೈರಲ್ ವಿಡಿಯೋದಲ್ಲಿ ಪುಟ್ಟ ಮಗುವೊಂದು ಶಾಲಾ ಸಮವಸ್ತ್ರ ಧರಿಸಿದೆ. ಅದರ ಮೇಲೆ ಗುಲಾಬಿ ಬಣ್ಣದ ಹೂಡಿಯನ್ನೂ ಧರಿಸಿದ್ದಳು. ಅವಳು ಶಾಲೆಗೆ ಹೊರಟಿದ್ದಳು. ರಸ್ತೆ ಬದಿಯಲ್ಲಿ ನೀರು ಕಂಡ ಆಕೆ ಓಡಿ ಬಂದು ನೀರಿಗೆ ಜಂಪ್ ಮಾಡಿ, ಆಟವಾಡತೊಡಗಿದಳು.

ಹಾಗೆ ಆಟವಾಡುತ್ತಿದ್ದಾಗ ಬಾಲಕಿ ಹಿಡಿತ ತಪ್ಪಿ ನೀರಿಗೆ ಬಿದ್ದಿದ್ದಾಳೆ. ಆದರೂ ಸ್ವಲ್ಪವೂ ನಿಧಾನಿಸದೆ ತಕ್ಷಣ ಎದ್ದು ನಗುತ್ತಾ ಕುಣಿದು ಕುಪ್ಪಳಿಸುತ್ತಾ ಮತ್ತೆ ಆಟವಾಡತೊಡಗಿದ್ದಾಳೆ. ನೆಟ್ಟಿಗರೊಬ್ಬರು ಈ ಮುದ್ದಾದ ವಿಡಿಯೋವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋ ನೋಡಿದ ಲಕ್ಷಾಂತರ ನೆಟಿಜನ್‌ಗಳು ಸಿಕ್ಕಾಪಟ್ಟೆ ಕಾಮೆಂಟ್ ಮಾಡುತ್ತಿದ್ದಾರೆ.

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ