AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲ್ಯವೇ ಹೀಗೆ.. ಶಾಲೆಗೆ ಹೋಗುವಾಗ ಮುದ್ದಾದ ಹುಡುಗಿ ಮಾಡಿದ್ದೇನು?

ಚಿಕ್ಕ ಮಕ್ಕಳು ನೀರಿನಲ್ಲಿ ಆಟವಾಡಲು ಇಷ್ಟಪಡುತ್ತಾರೆ. ಬೇಡ ಎಂದು ಎಷ್ಟು ಹೇಳಿದರೂ ಕೇಳುವುದೇ ಇಲ್ಲ. ನೀರು ಕಂಡಲ್ಲೆಲ್ಲ ರಚ್ಚೆ ಹಿಡಿಯುತ್ತಾರೆ. ಶಾಲೆಗೆ ಹೋಗುವಾಗ ರಸ್ತೆಯಲ್ಲಿ ನೀರು ಕಂಡರೆ.. ಶಾಲೆ ಮರೆತು ಆ ನೀರಿನತ್ತ ಹೋಗುತ್ತಾರೆ.

ಬಾಲ್ಯವೇ ಹೀಗೆ.. ಶಾಲೆಗೆ ಹೋಗುವಾಗ ಮುದ್ದಾದ ಹುಡುಗಿ ಮಾಡಿದ್ದೇನು?
ಬಾಲ್ಯವೇ ಹೀಗೆ.. ಶಾಲೆಗೆ ಹೋಗುವಾಗ ಮುದ್ದಾದ ಹುಡುಗಿ ಮಾಡಿದ್ದೇನು?
TV9 Web
| Edited By: |

Updated on: Nov 01, 2022 | 6:06 AM

Share

ಚಿಕ್ಕ ಮಕ್ಕಳು ನೀರಿನಲ್ಲಿ ಆಟವಾಡಲು ಇಷ್ಟಪಡುತ್ತಾರೆ. ಬೇಡ ಎಂದು ಎಷ್ಟು ಹೇಳಿದರೂ ಕೇಳುವುದೇ ಇಲ್ಲ. ನೀರು ಕಂಡಲ್ಲೆಲ್ಲ ರಚ್ಚೆ ಹಿಡಿಯುತ್ತಾರೆ. ಶಾಲೆಗೆ ಹೋಗುವಾಗ ರಸ್ತೆಯಲ್ಲಿ ನೀರು ಕಂಡರೆ.. ಶಾಲೆ ಮರೆತು ಆ ನೀರಿನತ್ತ ಹೋಗುತ್ತಾರೆ.

ಚಿಕ್ಕ ಮಕ್ಕಳು ನೀರಿನಲ್ಲಿ ಆಟವಾಡಲು ಇಷ್ಟಪಡುತ್ತಾರೆ. ಬೇಡ ಎಂದು ಎಷ್ಟು ಹೇಳಿದರೂ ಕೇಳುವುದೇ ಇಲ್ಲ. ನೀರು ಕಂಡಲ್ಲೆಲ್ಲ ರಚ್ಚೆ ಹಿಡಿಯುತ್ತಾರೆ. ಶಾಲೆಗೆ ಹೋಗುವಾಗ ರಸ್ತೆಯಲ್ಲಿ ನೀರು ಕಂಡರೆ.. ಶಾಲೆ ಮರೆತು ಆ ನೀರಿನತ್ತ ಹೋಗುತ್ತಾರೆ. ಇನ್ನು ಕೆಲವರು ಶಾಲೆ ಮರೆತು ಆ ನೀರಿನಲ್ಲಿ ಆಟವಾಡುತ್ತಾರೆ. ಇತ್ತೀಚಿಗೆ ಮುದ್ದಾದ ಮಗುವೊಂದು ಶಾಲೆಗೆ ಹೋಗುವಾಗ ರಸ್ತೆ ಬದಿಯಲ್ಲಿ ನೀರಿನಲ್ಲಿ ಆಟವಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವೀಡಿಯೋ ನೆಟ್ಟಿಗರನ್ನು ತುಂಬಾ ಆಕರ್ಷಿಸುತ್ತಿದೆ. ಈ ವೈರಲ್ ವಿಡಿಯೋದಲ್ಲಿ ಪುಟ್ಟ ಮಗುವೊಂದು ಶಾಲಾ ಸಮವಸ್ತ್ರ ಧರಿಸಿದೆ. ಅದರ ಮೇಲೆ ಗುಲಾಬಿ ಬಣ್ಣದ ಹೂಡಿಯನ್ನೂ ಧರಿಸಿದ್ದಳು. ಅವಳು ಶಾಲೆಗೆ ಹೊರಟಿದ್ದಳು. ರಸ್ತೆ ಬದಿಯಲ್ಲಿ ನೀರು ಕಂಡ ಆಕೆ ಓಡಿ ಬಂದು ನೀರಿಗೆ ಜಂಪ್ ಮಾಡಿ, ಆಟವಾಡತೊಡಗಿದಳು.

ಹಾಗೆ ಆಟವಾಡುತ್ತಿದ್ದಾಗ ಬಾಲಕಿ ಹಿಡಿತ ತಪ್ಪಿ ನೀರಿಗೆ ಬಿದ್ದಿದ್ದಾಳೆ. ಆದರೂ ಸ್ವಲ್ಪವೂ ನಿಧಾನಿಸದೆ ತಕ್ಷಣ ಎದ್ದು ನಗುತ್ತಾ ಕುಣಿದು ಕುಪ್ಪಳಿಸುತ್ತಾ ಮತ್ತೆ ಆಟವಾಡತೊಡಗಿದ್ದಾಳೆ. ನೆಟ್ಟಿಗರೊಬ್ಬರು ಈ ಮುದ್ದಾದ ವಿಡಿಯೋವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋ ನೋಡಿದ ಲಕ್ಷಾಂತರ ನೆಟಿಜನ್‌ಗಳು ಸಿಕ್ಕಾಪಟ್ಟೆ ಕಾಮೆಂಟ್ ಮಾಡುತ್ತಿದ್ದಾರೆ.

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್