AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗಜರಾಜ ಬರುವುದನ್ನು ನೋಡಿ ಜನ ದಿಕ್ಕಾಪಾಲು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ನಗರವೊಂದರಲ್ಲಿ ರಾಜಾರೋಷವಾಗಿ ಕಾಡಾನೆಯೊಂದು ಓಡಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

Viral Video: ಗಜರಾಜ ಬರುವುದನ್ನು ನೋಡಿ ಜನ ದಿಕ್ಕಾಪಾಲು
ಬೀದಿಯಲ್ಲಿ ರಾಜಾರೋಷವಾಗಿ ಓಡಾಡಿದ ಗಜರಾಜImage Credit source: Twitter
ಅಕ್ಷತಾ ವರ್ಕಾಡಿ
|

Updated on:Mar 11, 2023 | 1:36 PM

Share

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ನಗರವೊಂದರಲ್ಲಿ ರಾಜಾರೋಷವಾಗಿ ಕಾಡಾನೆಯೊಂದು ಓಡಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಮಾರ್ಚ್​ 9 ರಂದು ಟ್ವಿಟರ್​​ನಲ್ಲಿ ಪೋಸ್ಟ್ ಮಾಡಲಾದ ಈ ವಿಡಿಯೋ ಎರಡೇ ದಿನಗಳಲ್ಲಿ 2.6 ಮಿಲಿಯನ್​​ ವೀಕ್ಷಣೆ ಪಡೆದುಕೊಂಡಿದೆ. ಊರಿಗೆ ಬಂದ ಕಾಡಾನೆಯ ವಿಡಿಯೋ ಬೀದಿ ಬದಿಯ ಕಟ್ಟಡದ ಹೊರಗೆ ಇರಿಸಲಾಗಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವಿಡಿಯೋ ಇಲ್ಲಿದೆ ನೋಡಿ.

ಇದನ್ನೂ ಓದಿ: ಹೋಳಿ ಆಚರಣೆಯ ವೇಳೆ ಜಪಾನಿ ಯುವತಿಗೆ ಕಿರುಕುಳ, ವಿಡಿಯೋ ವೈರಲ್​​

ಪುಟ್ಟ ಬೀದಿ, ರಸ್ತೆಯ ಎರಡು ಬದಿಗಳಲ್ಲಿ ಗಾಡಿಗಳನ್ನು ಪಾರ್ಕ್​ ಮಾಡಲಾಗಿದೆ. ಜೊತೆಗೆ ಜನರು ಅಗತ್ಯ ವಸ್ತುಗಳನ್ನು ಖರೀದಿಸಲು ಅಂಗಡಿಯೊಂದರ ಮುಂದೆ ನಿಂತಿರುವುದನ್ನು ಕಾಣಬಹುದು.ಸ್ವಲ್ಪ ಸಮಯದಲ್ಲಿಯೇ ಜನರು ಗಾಬರಿಯಿಂದ ಓಡಲು ಪ್ರಾರಂಭಿಸುತ್ತಾರೆ. ಆ ಸಮಯದಲ್ಲಿಯೇ ಆನೆಯೊಂದು ಅಡ್ಡದಿಡ್ಡಿಯಾಗಿ ರಭಸದಲ್ಲಿ ಬಂದು ಬೀದಿಗೆ ನುಗ್ಗಿದೆ. ಜೊತೆಗೆ ಪಾರ್ಕ್​ ಮಾಡಲಾಗಿದ್ದ ವಾಹನಗಳಿಗೆ ಹಾನಿಗೊಳಿಸಿದೆ. ಈ ಘಟನೆ ಬೀದಿ ಬದಿಯ ಕಟ್ಟಡದ ಹೊರಗೆ ಇರಿಸಲಾಗಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಲವು ವರದಿಗಳ ಪ್ರಕಾರ, ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಈ ವಿಡಿಯೋವನ್ನು ಎರಡು ದಿನಗಳ ಹಿಂದೆ (ಮಾರ್ಚ್​ 9) ಟ್ವಿಟರ್​​ನಲ್ಲಿ ಶೇರ್ ಮಾಡಲಾಗಿದೆ. ಪೋಸ್ಟ್ ಮಾಡಿದ ಎರಡೇ ದಿನಗಳಲ್ಲಿ 2.6 ಮಿಲಿಯನ್​​ ವೀಕ್ಷಣೆ ಪಡೆದುಕೊಂಡಿದೆ. 18 ಸಾವಿರ ಲೈಕುಗಳು, 3060 ರೀಟ್ವಿಟ್​​ಗಳನ್ನು ಕಾಣಬಹುದು. ಜೊತೆಗೆ ಸಾಕಷ್ಟು ಕಾಮೆಂಟ್​​​ಗಳನ್ನು ಕಾಣಬಹುದು.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 1:35 pm, Sat, 11 March 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ