AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದೇಶ ಸೇವೆಯೇ ಈಶ ಸೇವೆ; ಊಟವನ್ನು ಅರ್ಧಕ್ಕೆ ಬಿಟ್ಟು ಕರ್ತವ್ಯಕ್ಕೆ ಹಾಜರಾದ ಸೈನಿಕ

ದೇಶ ಸೇವೆಯೇ ಈಶ ಸೇವೆ ಎನ್ನುವ ಮಾತಿನಂತೆ ಮಳೆ, ಬಿಸಿಲು, ಚಳಿಯನ್ನು ಲೆಕ್ಕಿಸದೇ, ಕುಟುಂಬದ ಬಗ್ಗೆಯೂ ಚಿಂತಿಸ̧ದೇ ಹಗಲು ರಾತ್ರಿಯೆನ್ನದೆ ನಮ್ಮನ್ನು ಕಾಯುವವರು ನಮ್ಮ ದೇಶದ ಹೆಮ್ಮೆಯ ಸೈನಿಕರು. ಇದೀಗ ಸೈನಿಕರಿಗಿರುವ ದೇಶಾಭಿಮಾನ ಹಾಗೂ ಕರ್ತವ್ಯ ನಿಷ್ಠೆಗೆ ಸಂಬಂಧಿಸಿದ ವಿಡಿಯೋವೊಂದು ವೈರಲ್ ಆಗಿದ್ದು,  ಯೋಧರೊಬ್ಬರ ಕರ್ತವ್ಯ ನಿಷ್ಠೆಯನ್ನು ಕಂಡು  ದೃಶ್ಯವನ್ನು ಕಂಡು ನೆಟ್ಟಿಗರು ಭಾವುಕರಾಗಿದ್ದಾರೆ.  

Viral Video: ದೇಶ ಸೇವೆಯೇ ಈಶ ಸೇವೆ; ಊಟವನ್ನು ಅರ್ಧಕ್ಕೆ ಬಿಟ್ಟು ಕರ್ತವ್ಯಕ್ಕೆ ಹಾಜರಾದ ಸೈನಿಕ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on:May 03, 2024 | 12:37 PM

Share

ನಾವೆಲ್ಲರೂ ನೆಮ್ಮದಿಯಾಗಿ ಸುಖ, ಶಾಂತಿಯಿಂದ ಜೀವನ ನಡೆಸುತ್ತಿದ್ದೇವೆ ಎಂದರೆ ಅದು ದೇಶದ ಗಡಿ ಕಾಯುವ ಸೈನಿಕರ ತ್ಯಾಗದ ಪ್ರತಿಫಲವೇ ಆಗಿದೆ. ದೇಶ ಸೇವೆಯೇ ಈಶ ಸೇವೆ ಎನ್ನುವ ಮಾತಿನಂತೆ ಮಳೆ, ಬಿಸಿಲು, ಚಳಿಯನ್ನು ಲೆಕ್ಕಿಸದೇ ಸೈನಿಕರು ದೇಶವನ್ನು ಕಾಯುತ್ತಾರೆ. ಇದೀಗ ಸೈನಿಕರಿಗಿರುವ  ದೇಶಾಭಿಮಾನದ ಕುರಿತ ವಿಡಿಯೋವೊಂದು ವೈರಲ್ ಆಗಿದ್ದು, ಯೋಧರೊಬ್ಬರು ಊಟವನ್ನು ಅರ್ಧಕ್ಕೆ ಬಿಟ್ಟು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಸೈನಿಕರ ಈ ದೇಶಾಭಿಮಾನ, ಕರ್ತವ್ಯ ನಿಷ್ಠೆಯನ್ನು ಕಂಡು  ನೆಟ್ಟಿಗರು  ಭಾವುಕರಾಗಿದ್ದಾರೆ.

ಈ ವಿಡಿಯೋವನ್ನು ಪಂಕಜ್ ಕುಮಾರ್ (@thakurPankajkumar) ಎಂಬವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಲೈಫ್ ಆಫ್ ಇಂಡಿಯನ್ ಆರ್ಮಿ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಯೋಧರೊಬ್ಬರು ಊಟ ಮಾಡುತ್ತಿರುವಂತಹ ದೃಶ್ಯವನ್ನು ಕಾಣಬಹುದು. ಹೀಗೆ ಊಟ ಮಾಡುತ್ತಿರುವ ವೇಳೆ ಕರ್ತವ್ಯಕ್ಕೆ ಹಾಜರಾಗಲು ಕರೆ ಬಂತೆಂದು ಊಟವನ್ನು ಅರ್ಧಕ್ಕೆ ಬಿಟ್ಟು  ಅಲ್ಲೇ ಇದ್ದ ಗನ್ ಹಿಡಿದುಕೊಂಡು ತಮ್ಮ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಇದನ್ನೂ ಓದಿ: 500 ರೂ ನೋಟುಗಳ ಮೇಲೆ ನಕ್ಷತ್ರ ಚಿಹ್ನೆ ಇದ್ದರೆ ಅದು ಅಸಲಿಯೋ ನಕಲಿಯೋ?

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಈ ವಿಡಿಯೋ 2.2 ಮಿಲಿಯನ್ ಹಾಗೂ 80 ಸಾವಿರ ಲೈಕ್ಸ್ಗಳನ್ನು ಪಡೆದುಕೊಂಡಿದ್ದು, ಕಾಮೆಂಟ್ಸ್ ಮಅಡುವ ಮೂಲಕ ಯೋಧರ ಕರ್ತವ್ಯ ನಿಷ್ಠೆ ಹಾಗೂ ದೇಶ ಪ್ರೇಮಕ್ಕೆ ನೆಟ್ಟಿಗರು ಸೆಲ್ಯೂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:35 pm, Fri, 3 May 24

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?