AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದೇಶ ಸೇವೆಯೇ ಈಶ ಸೇವೆ; ಊಟವನ್ನು ಅರ್ಧಕ್ಕೆ ಬಿಟ್ಟು ಕರ್ತವ್ಯಕ್ಕೆ ಹಾಜರಾದ ಸೈನಿಕ

ದೇಶ ಸೇವೆಯೇ ಈಶ ಸೇವೆ ಎನ್ನುವ ಮಾತಿನಂತೆ ಮಳೆ, ಬಿಸಿಲು, ಚಳಿಯನ್ನು ಲೆಕ್ಕಿಸದೇ, ಕುಟುಂಬದ ಬಗ್ಗೆಯೂ ಚಿಂತಿಸ̧ದೇ ಹಗಲು ರಾತ್ರಿಯೆನ್ನದೆ ನಮ್ಮನ್ನು ಕಾಯುವವರು ನಮ್ಮ ದೇಶದ ಹೆಮ್ಮೆಯ ಸೈನಿಕರು. ಇದೀಗ ಸೈನಿಕರಿಗಿರುವ ದೇಶಾಭಿಮಾನ ಹಾಗೂ ಕರ್ತವ್ಯ ನಿಷ್ಠೆಗೆ ಸಂಬಂಧಿಸಿದ ವಿಡಿಯೋವೊಂದು ವೈರಲ್ ಆಗಿದ್ದು,  ಯೋಧರೊಬ್ಬರ ಕರ್ತವ್ಯ ನಿಷ್ಠೆಯನ್ನು ಕಂಡು  ದೃಶ್ಯವನ್ನು ಕಂಡು ನೆಟ್ಟಿಗರು ಭಾವುಕರಾಗಿದ್ದಾರೆ.  

Viral Video: ದೇಶ ಸೇವೆಯೇ ಈಶ ಸೇವೆ; ಊಟವನ್ನು ಅರ್ಧಕ್ಕೆ ಬಿಟ್ಟು ಕರ್ತವ್ಯಕ್ಕೆ ಹಾಜರಾದ ಸೈನಿಕ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on:May 03, 2024 | 12:37 PM

Share

ನಾವೆಲ್ಲರೂ ನೆಮ್ಮದಿಯಾಗಿ ಸುಖ, ಶಾಂತಿಯಿಂದ ಜೀವನ ನಡೆಸುತ್ತಿದ್ದೇವೆ ಎಂದರೆ ಅದು ದೇಶದ ಗಡಿ ಕಾಯುವ ಸೈನಿಕರ ತ್ಯಾಗದ ಪ್ರತಿಫಲವೇ ಆಗಿದೆ. ದೇಶ ಸೇವೆಯೇ ಈಶ ಸೇವೆ ಎನ್ನುವ ಮಾತಿನಂತೆ ಮಳೆ, ಬಿಸಿಲು, ಚಳಿಯನ್ನು ಲೆಕ್ಕಿಸದೇ ಸೈನಿಕರು ದೇಶವನ್ನು ಕಾಯುತ್ತಾರೆ. ಇದೀಗ ಸೈನಿಕರಿಗಿರುವ  ದೇಶಾಭಿಮಾನದ ಕುರಿತ ವಿಡಿಯೋವೊಂದು ವೈರಲ್ ಆಗಿದ್ದು, ಯೋಧರೊಬ್ಬರು ಊಟವನ್ನು ಅರ್ಧಕ್ಕೆ ಬಿಟ್ಟು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಸೈನಿಕರ ಈ ದೇಶಾಭಿಮಾನ, ಕರ್ತವ್ಯ ನಿಷ್ಠೆಯನ್ನು ಕಂಡು  ನೆಟ್ಟಿಗರು  ಭಾವುಕರಾಗಿದ್ದಾರೆ.

ಈ ವಿಡಿಯೋವನ್ನು ಪಂಕಜ್ ಕುಮಾರ್ (@thakurPankajkumar) ಎಂಬವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಲೈಫ್ ಆಫ್ ಇಂಡಿಯನ್ ಆರ್ಮಿ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಯೋಧರೊಬ್ಬರು ಊಟ ಮಾಡುತ್ತಿರುವಂತಹ ದೃಶ್ಯವನ್ನು ಕಾಣಬಹುದು. ಹೀಗೆ ಊಟ ಮಾಡುತ್ತಿರುವ ವೇಳೆ ಕರ್ತವ್ಯಕ್ಕೆ ಹಾಜರಾಗಲು ಕರೆ ಬಂತೆಂದು ಊಟವನ್ನು ಅರ್ಧಕ್ಕೆ ಬಿಟ್ಟು  ಅಲ್ಲೇ ಇದ್ದ ಗನ್ ಹಿಡಿದುಕೊಂಡು ತಮ್ಮ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಇದನ್ನೂ ಓದಿ: 500 ರೂ ನೋಟುಗಳ ಮೇಲೆ ನಕ್ಷತ್ರ ಚಿಹ್ನೆ ಇದ್ದರೆ ಅದು ಅಸಲಿಯೋ ನಕಲಿಯೋ?

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಈ ವಿಡಿಯೋ 2.2 ಮಿಲಿಯನ್ ಹಾಗೂ 80 ಸಾವಿರ ಲೈಕ್ಸ್ಗಳನ್ನು ಪಡೆದುಕೊಂಡಿದ್ದು, ಕಾಮೆಂಟ್ಸ್ ಮಅಡುವ ಮೂಲಕ ಯೋಧರ ಕರ್ತವ್ಯ ನಿಷ್ಠೆ ಹಾಗೂ ದೇಶ ಪ್ರೇಮಕ್ಕೆ ನೆಟ್ಟಿಗರು ಸೆಲ್ಯೂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:35 pm, Fri, 3 May 24

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್