AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಲುಂಗಿ ತೊಟ್ಟು ಲಂಡನ್ ಬೀದಿ ಸುತ್ತಿದ ಯುವತಿ; ಜನರ ಪ್ರತಿಕ್ರಿಯೆ ಹೇಗಿತ್ತು ನೋಡಿ

ಪುರುಷರಿಗಿಂತ ನಾನೇನೂ ಕಮ್ಮಿಯಿಲ್ಲ ಎನ್ನುವಂತೆ ಇಲ್ಲೊಬ್ಬಳು ಯುವತಿ ರಜನಿಕಾಂತ್‌ ಸ್ಟೈಲ್‌ ಅಲ್ಲಿ ಲುಂಗಿ ತೊಟ್ಟು ಲಂಡನ್‌ ಬೀದಿ ಸುತ್ತಿದ್ದಾಳೆ. ಈ ಕುರಿತ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದ್ದು, ಆಕೆಯ ಲುಂಗಿ ಅವತಾರಕ್ಕೆ ವಿದೇಶಿಗರ ರಿಯಾಕ್ಷನ್‌ ಹೇಗಿತ್ತು ಎಂಬುದನ್ನು ನೋಡಿ.

Viral Video: ಲುಂಗಿ ತೊಟ್ಟು ಲಂಡನ್ ಬೀದಿ ಸುತ್ತಿದ ಯುವತಿ; ಜನರ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮಾಲಾಶ್ರೀ ಅಂಚನ್​
| Edited By: |

Updated on:May 26, 2024 | 2:51 PM

Share

ಲುಂಗಿ ನಮ್ಮ ಸಾಂಪ್ರದಾಯಿಕ ಉಡುಗೆಗಳಲ್ಲಿ ಒಂದು. ಇಂದಿಗೂ ಗ್ರಾಮೀಣ ಭಾಗದಲ್ಲಿನ ಪುರುಷರು ಮನೆಗಳಲ್ಲಿ ಅಥವಾ ಊರಿನಲ್ಲಿ ಸುತ್ತಾಡುವಾಗ ಲುಂಗಿಯನ್ನೇ ಸುತ್ತಿಕೊಳ್ಳುತ್ತಾರೆ. ಈಗೀಗ ಸಿಟಿ ಹುಡುಗರು ಕೂಡಾ ಹಬ್ಬ ಹರಿದಿನಗಳಲ್ಲಿ, ಮದುವೆ ಕಾರ್ಯಕ್ರಮದಲ್ಲಿ ಅಥವಾ ದೇವಸ್ಥಾನಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ನಮ್ಮ ಸಂಸ್ಕೃತಿಗೆ ತಕ್ಕಂತೆ ಶ್ವೇತ ವರ್ಣದ ರೇಷ್ಮೆ ಪಂಚೆಯನ್ನು ತೊಡುತ್ತಾರೆ. ಅದೇ ರೀತಿ ಇಲ್ಲೊಬ್ಬಳು ಯುವತಿ ಕೂಡಾ ಹುಡುಗರಿಗಿಂತ ನಾನೇನು ಕಮ್ಮಿಯಿಲ್ಲ ಎನ್ನುತ್ತಾ ಲುಂಗಿ ತೊಟ್ಟು ಲಂಡನ್‌ ಬೀದಿ ಸುತ್ತಿದ್ದಾಳೆ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಕಂಟೆಂಟ್‌ ಕ್ರಿಯೆಟರ್‌ ವವೇರಿ ಎಂಬ ಯುವತಿ ಇಂಗ್ಲೇಂಡ್‌ ಜನರ ರಿಯಾಕ್ಷನ್‌ ಹೇಗಿರುತ್ತೇ ಎಂಬುದನ್ನು ನೋಡಲು ಲುಂಗಿ ತೊಟ್ಟು ಲಂಡನ್‌ ಬೀದಿಯಲ್ಲಿ ಸುತ್ತಾಡಿದ್ದಾಳೆ. ಈ ವಿಡಿಯೋವನ್ನು ಆಕೆ ತನ್ನ (@valerydaania) ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಚಿಕೊಂಡಿದ್ದಾಳೆ.

ವೈರಲ್‌ ವಿಡಿಯೋ  ಇಲ್ಲಿದೆ ನೋಡಿ:

View this post on Instagram

A post shared by valery (@valerydaania)

ಇದನ್ನೂ ಓದಿ: ಎಕ್ಸ್​​​ನಲ್ಲಿ ಸಖತ್​​ ಟ್ರೆಂಡ್ ಆಗುತ್ತಿದೆ ಹಾರ್ದಿಕ್ ಪಾಂಡ್ಯ ಡೈವೋರ್ಸ್ ಸುದ್ದಿಯ ಮೀಮ್ಸ್, ಇಲ್ಲಿದೆ ನೋಡಿ

ವೈರಲ್‌ ವಿಡಿಯೋದಲ್ಲಿ ಯುವತಿಯೊಬ್ಬಳು ಲಂಡನ್‌ ಬೀದಿಗಳಲ್ಲಿ ಸೂಪರ್‌ ಮಾರ್ಕೆಟ್‌ಗಳಲ್ಲಿ ಲುಂಗಿ ತೊಟ್ಟು ಓಡಾಡುತ್ತಿರುವ ದೃಶ್ಯವನ್ನು ಕಾಣಬಹುದು. ಈ ಉಡುಗೆಯನ್ನು ಕಂಡು ಫಾರಿನರ್ಸ್‌ ಇದ್ಯಾವ ಬಗೆಯ ಉಡುಗೆ ಎಂದು ಆಕೆಯ ಲುಂಗಿ ಫ್ಯಾಷನ್‌ ನೋಡಿ ಫುಲ್‌ ಕನ್ಫ್ಯೂಸ್‌ ಆಗಿದ್ದಾರೆ. ಮೇ 12 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1.1 ಮಿಲಿಯನ್‌ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಯುವತಿಯ ಈ ಹೊಸ ಪ್ರಯತ್ನಕ್ಕೆ ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:50 pm, Sun, 26 May 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ