AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ರೈಲಿನಲ್ಲಿ ಮಹಿಳೆಯರ ಶಕ್ತಿ ಪ್ರದರ್ಶನ; ಪರಸ್ಪರ ಚಪ್ಪಲಿ ಹಿಡಿದು ಹೊಡೆದಾಡಿಕೊಂಡ ಮಹಿಳೆಯರು

ಲೋಕಲ್ ರೈಲಿನಲ್ಲಿ ಮಹಿಳೆಯರ ಗುಂಪೊಂದು ಜಗಳಕ್ಕಿಳಿದ್ದಿದ್ದು, ವಿಡಿಯೋ ಇದೀಗಾ ಸೋಶಿಯಲ್​​ ಮೀಡಿಯಾಗಳಲ್ಲಿ ವೈರಲ್​ ಆಗಿದೆ.

Video Viral: ರೈಲಿನಲ್ಲಿ ಮಹಿಳೆಯರ ಶಕ್ತಿ ಪ್ರದರ್ಶನ; ಪರಸ್ಪರ ಚಪ್ಪಲಿ ಹಿಡಿದು ಹೊಡೆದಾಡಿಕೊಂಡ ಮಹಿಳೆಯರು
ಪರಸ್ಪರ ಚಪ್ಪಲಿ ಹಿಡಿದು ಹೊಡೆದಾಡಿಕೊಂಡ ಮಹಿಳೆಯರು Image Credit source: Twitter
ಅಕ್ಷತಾ ವರ್ಕಾಡಿ
|

Updated on:Jul 12, 2023 | 5:02 PM

Share

ಕೋಲ್ಕತ್ತಾ: ಲೋಕಲ್ ರೈಲಿನಲ್ಲಿ ಮಹಿಳೆಯರ ಗುಂಪೊಂದು ಮಾತಿಗೆ ಮಾತು ಬೆಳೆದು ಪರಸ್ಪರ ಚಪ್ಪಲಿಯಲ್ಲಿ ಬಡಿದಾಟ ಶುರು ಮಾಡಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಈ ಮಹಿಳೆಯರ ಈ ವರ್ತನೆ ವಿಡಿಯೋದಲ್ಲಿ ಸೆರೆಯಾಗಿದ್ದು, ಇದೀಗಾ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿ ಮಹಿಳೆಯರಿಬ್ಬರು ಪರಸ್ಪರ ಕೂದಲು ಎಳೆದಾಡುತ್ತಿರುವುದು ಹಾಗೂ ಚಪ್ಪಲಿಯಲ್ಲಿ ಪರಸ್ಪರ ಹೊಡೆದಾಡುತ್ತಿರುವುದು ಕಂಡುಬಂದಿದೆ. ಮಹಿಳೆಯ ಈ ಅಸಭ್ಯ ವರ್ತನೆ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ಟೀಕೆಗೆ ಒಳಗಾಗಿದೆ.

ಈ ವೀಡಿಯೊವನ್ನು @Ayushihihaha ಎಂಬ ಟ್ವಿಟರ್‌ ಬಳಕೆದಾರರು ಜುಲೈ 11ರಂದು ಹಂಚಿಕೊಂಡಿದ್ದು, ಈಗಾಗಲೇ 5ಸಾವಿರಕ್ಕಿಂತೂ ಹೆಚ್ಚಿನ ವೀಕ್ಷಣೆ ಪಡೆದುಕೊಂಡಿದೆ. ಜಗಳಕ್ಕೆ ಕಾರಣ ಸ್ಪಷ್ಟವಾಗಿಲ್ಲವಾದರೂ, ಈ ಮಹಿಳೆಯರು ಜಗಳವಾಡುವುದನ್ನು ನೋಡುವುದು ಸಂಪೂರ್ಣವಾಗಿ ಭಯಾನಕವಾಗಿದೆ. ಅಲ್ಲಿದ್ದ ಕೆಲವರು ತಡೆಯಲು ಯತ್ನಿಸಿದರೂ ಪ್ರಯೋಜನವಾಗಲಿಲ್ಲ.

ಇದನ್ನೂ ಓದಿ: 70 ವರ್ಷದ ನನ್ನ ತಾಯಿ ನನಗಾಗಿ ಹಾಸಿಗೆ ಅಣಿಗೊಳಿಸುತ್ತಾರೆ’; ಕ್ಲಾಸ್ ತೆಗೆದುಕೊಂಡ ನೆಟ್ಟಿಗರು

ವಿಡಿಯೋ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರಿಂದ ಭಾರೀ ಟೀಕೆಗೆ ಕಾರಣವಾಗಿದೆ. ‘ನಾರಿ ಶಕ್ತಿ’ ಎಂದು ಸಾಕಷ್ಟು ನೆಟ್ಟಿಗರು ಹಾಸ್ಯಸ್ಪದವಾಗಿ ಬರೆದುಕೊಂಡಿದ್ದಾರೆ. “ರೈಲಿನೊಳಗೆ ಉಚಿತ WWE,” ಮತ್ತೊಬ್ಬ ನೆಟ್ಟಿಗರು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 5:00 pm, Wed, 12 July 23

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ