AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ರೈಲಿನಲ್ಲಿ ಮಹಿಳೆಯರ ಶಕ್ತಿ ಪ್ರದರ್ಶನ; ಪರಸ್ಪರ ಚಪ್ಪಲಿ ಹಿಡಿದು ಹೊಡೆದಾಡಿಕೊಂಡ ಮಹಿಳೆಯರು

ಲೋಕಲ್ ರೈಲಿನಲ್ಲಿ ಮಹಿಳೆಯರ ಗುಂಪೊಂದು ಜಗಳಕ್ಕಿಳಿದ್ದಿದ್ದು, ವಿಡಿಯೋ ಇದೀಗಾ ಸೋಶಿಯಲ್​​ ಮೀಡಿಯಾಗಳಲ್ಲಿ ವೈರಲ್​ ಆಗಿದೆ.

Video Viral: ರೈಲಿನಲ್ಲಿ ಮಹಿಳೆಯರ ಶಕ್ತಿ ಪ್ರದರ್ಶನ; ಪರಸ್ಪರ ಚಪ್ಪಲಿ ಹಿಡಿದು ಹೊಡೆದಾಡಿಕೊಂಡ ಮಹಿಳೆಯರು
ಪರಸ್ಪರ ಚಪ್ಪಲಿ ಹಿಡಿದು ಹೊಡೆದಾಡಿಕೊಂಡ ಮಹಿಳೆಯರು Image Credit source: Twitter
ಅಕ್ಷತಾ ವರ್ಕಾಡಿ
|

Updated on:Jul 12, 2023 | 5:02 PM

Share

ಕೋಲ್ಕತ್ತಾ: ಲೋಕಲ್ ರೈಲಿನಲ್ಲಿ ಮಹಿಳೆಯರ ಗುಂಪೊಂದು ಮಾತಿಗೆ ಮಾತು ಬೆಳೆದು ಪರಸ್ಪರ ಚಪ್ಪಲಿಯಲ್ಲಿ ಬಡಿದಾಟ ಶುರು ಮಾಡಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಈ ಮಹಿಳೆಯರ ಈ ವರ್ತನೆ ವಿಡಿಯೋದಲ್ಲಿ ಸೆರೆಯಾಗಿದ್ದು, ಇದೀಗಾ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿ ಮಹಿಳೆಯರಿಬ್ಬರು ಪರಸ್ಪರ ಕೂದಲು ಎಳೆದಾಡುತ್ತಿರುವುದು ಹಾಗೂ ಚಪ್ಪಲಿಯಲ್ಲಿ ಪರಸ್ಪರ ಹೊಡೆದಾಡುತ್ತಿರುವುದು ಕಂಡುಬಂದಿದೆ. ಮಹಿಳೆಯ ಈ ಅಸಭ್ಯ ವರ್ತನೆ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ಟೀಕೆಗೆ ಒಳಗಾಗಿದೆ.

ಈ ವೀಡಿಯೊವನ್ನು @Ayushihihaha ಎಂಬ ಟ್ವಿಟರ್‌ ಬಳಕೆದಾರರು ಜುಲೈ 11ರಂದು ಹಂಚಿಕೊಂಡಿದ್ದು, ಈಗಾಗಲೇ 5ಸಾವಿರಕ್ಕಿಂತೂ ಹೆಚ್ಚಿನ ವೀಕ್ಷಣೆ ಪಡೆದುಕೊಂಡಿದೆ. ಜಗಳಕ್ಕೆ ಕಾರಣ ಸ್ಪಷ್ಟವಾಗಿಲ್ಲವಾದರೂ, ಈ ಮಹಿಳೆಯರು ಜಗಳವಾಡುವುದನ್ನು ನೋಡುವುದು ಸಂಪೂರ್ಣವಾಗಿ ಭಯಾನಕವಾಗಿದೆ. ಅಲ್ಲಿದ್ದ ಕೆಲವರು ತಡೆಯಲು ಯತ್ನಿಸಿದರೂ ಪ್ರಯೋಜನವಾಗಲಿಲ್ಲ.

ಇದನ್ನೂ ಓದಿ: 70 ವರ್ಷದ ನನ್ನ ತಾಯಿ ನನಗಾಗಿ ಹಾಸಿಗೆ ಅಣಿಗೊಳಿಸುತ್ತಾರೆ’; ಕ್ಲಾಸ್ ತೆಗೆದುಕೊಂಡ ನೆಟ್ಟಿಗರು

ವಿಡಿಯೋ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರಿಂದ ಭಾರೀ ಟೀಕೆಗೆ ಕಾರಣವಾಗಿದೆ. ‘ನಾರಿ ಶಕ್ತಿ’ ಎಂದು ಸಾಕಷ್ಟು ನೆಟ್ಟಿಗರು ಹಾಸ್ಯಸ್ಪದವಾಗಿ ಬರೆದುಕೊಂಡಿದ್ದಾರೆ. “ರೈಲಿನೊಳಗೆ ಉಚಿತ WWE,” ಮತ್ತೊಬ್ಬ ನೆಟ್ಟಿಗರು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 5:00 pm, Wed, 12 July 23

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ