AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗೋವಿನ ಮೇಲೆ ಮೂಡಿದ ಪ್ರೇಮಿಗಳ ದಿನಾಚರಣೆಯ ಸಂಕೇತ, ಕಲಾವಿದನ ಕೈಚಳಕ ಹೇಗಿದೆ ನೋಡಿ

ವಿಡಿಯೋದಲ್ಲಿ ದನಗಾಹಿಯೊಬ್ಬ ಪ್ರೇಮಿಗಳ ದಿನಕ್ಕೆ ಹಸುವಿನ ಮೇಲೆ ಗುಲಾಬಿ ಬಣ್ಣದ ಡ್ರೆಸ್ ತೊಟ್ಟ ಹುಡುಗಿ ಮತ್ತು ಅವಳ ಹಿಂದೆ ಹೂಗುಚ್ಛ ಹಿಡಿದುಕೊಂಡು ಅವಳನ್ನು ಹಿಂಬಾಲಿಸುತ್ತಿರುವ ಹುಡುಗನನ್ನು ಸುಂದರವಾಗಿ ಚಿತ್ರಿಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Viral Video: ಗೋವಿನ ಮೇಲೆ ಮೂಡಿದ ಪ್ರೇಮಿಗಳ ದಿನಾಚರಣೆಯ ಸಂಕೇತ, ಕಲಾವಿದನ ಕೈಚಳಕ ಹೇಗಿದೆ ನೋಡಿ
Goshala Valentines Day CelebrationImage Credit source: Twitter
ಅಕ್ಷತಾ ವರ್ಕಾಡಿ
|

Updated on:Feb 16, 2024 | 10:59 AM

Share

ಮೊನೆಯಷ್ಟೇ (ಫೆ 14) ಯಷ್ಟೇ ಪ್ರೇಮಿಗಳ ದಿನ ಮುಗಿದಿದೆ. ಪ್ರೇಮಿಗಳ ಪಾಲಿಗೆ ವ್ಯಾಲೆಂಟೈನ್ಸ್ ಡೇ ತುಂಬಾನೇ ಸ್ಪೆಷಲ್. ಪರಸ್ಪರ ಹೂವು ನೀಡಿ ಈ ದಿನವನ್ನು ಆಚರಿಸಿದರೆ ,ಗೋವುಗಳಿಗೆ ಮೇವು, ನೀರು, ಆಹಾರ ನೀಡಿ ಜೀವನ ಸಾಗಿಸುತ್ತಿರುವ ದನಗಾಹಿಯೊಬ್ಬರು ವಿಶೇಷವಾಗಿ ಪ್ರೇಮಿಗಳ ದಿನವನ್ನು ಆಚರಿಸಿದ್ದಾರೆ. ಸದ್ಯ ಇವರ ಕ್ರಿಯೇಟಿವ್​​ ವ್ಯಾಲೆಂಟೈನ್ಸ್ ಡೇ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ವಿಡಿಯೋದಲ್ಲಿ ದನಗಾಹಿಯೊಬ್ಬ ಪ್ರೇಮಿಗಳ ದಿನಕ್ಕೆ ಹಸುವಿನ ಮೇಲೆ ಸುಂದರವಾಗಿ ಒಂದು ಹುಡುಗ ಮತ್ತು ಹುಡುಗಿಯ ಚಿತ್ರವನ್ನು ಬಿಡಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಹಸುವಿನ ಮೇಲೆ ಗುಲಾಬಿ ಬಣ್ಣದ ಡ್ರೆಸ್ ತೊಟ್ಟ ಹುಡುಗಿ ಮತ್ತು ಅವಳ ಹಿಂದೆ ಹೂಗುಚ್ಛ ಹಿಡಿದುಕೊಂಡು ಹೋಗುತ್ತಿರುವ ಹುಡುಗನನ್ನು ಸುಂದರವಾಗಿ ಚಿತ್ರಿಸಲಾಗಿದೆ. ಯುವಕನೊಬ್ಬ ಹಸುವನ್ನು ಹಿಡಿದುಕೊಂಡು ಹೋಗುತ್ತಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಪೊಲೀಸರಿಗೆ ಇಲ್ಲವಾಯ್ತಾ ರಕ್ಷಣೆ; ಠಾಣೆಗೆ ನುಗ್ಗಿ ಆರಕ್ಷಕರ ಮೇಲೆ ಅಮಾನುಷವಾಗಿ ಹಲ್ಲೆ 

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಅನೇಕ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಹಲವರು ಕಾಮೆಂಟ್​​​ ಮೂಲಕ ಪ್ರೇಮಿಗಳ ದಿನದ ಶುಭಾಶಯ ಕೋರಿದ್ದಾರೆ. ‘ಈ ಹಸುವನ್ನು ಅಪ್ಪಿಕೊಂಡು ಪ್ರೇಮಿಗಳ ದಿನ ಆಚರಿಸಿ.ನಿಮ್ಮ ಪ್ರೀತಿ ಸಫಲವಾಗಲಿದೆ’ ಎಂದು ಕೆಲವರು ಭಾವನಾತ್ಮಕವಾಗಿ ಕಾಮೆಂಟ್ ಮಾಡಿದ್ದಾರೆ. ಈ ವಿಡಿಯೋ ಕುರಿತು ಸಂಪೂರ್ಣ ಮಾಹಿತಿ ಲಭ್ಯವಾಗಿಲ್ಲ. ಆದರೆ ಈ ವಿಡಿಯೋ ವೈರಲ್ ಆಗಿದೆ. ಗೋಶಾಲೆ ವ್ಯಾಲೆಂಟೈನ್ಸ್ ಡೇ ಸ್ಪಾಟ್ ಎಂಬ ಶೀರ್ಷಿಕೆಯೊಂದಿಗೆ ವೀಡಿಯೊವನ್ನು ಪೋಸ್ಟ್ ಮಾಡಲಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:58 am, Fri, 16 February 24

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್