AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗೋವಿನ ಮೇಲೆ ಮೂಡಿದ ಪ್ರೇಮಿಗಳ ದಿನಾಚರಣೆಯ ಸಂಕೇತ, ಕಲಾವಿದನ ಕೈಚಳಕ ಹೇಗಿದೆ ನೋಡಿ

ವಿಡಿಯೋದಲ್ಲಿ ದನಗಾಹಿಯೊಬ್ಬ ಪ್ರೇಮಿಗಳ ದಿನಕ್ಕೆ ಹಸುವಿನ ಮೇಲೆ ಗುಲಾಬಿ ಬಣ್ಣದ ಡ್ರೆಸ್ ತೊಟ್ಟ ಹುಡುಗಿ ಮತ್ತು ಅವಳ ಹಿಂದೆ ಹೂಗುಚ್ಛ ಹಿಡಿದುಕೊಂಡು ಅವಳನ್ನು ಹಿಂಬಾಲಿಸುತ್ತಿರುವ ಹುಡುಗನನ್ನು ಸುಂದರವಾಗಿ ಚಿತ್ರಿಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Viral Video: ಗೋವಿನ ಮೇಲೆ ಮೂಡಿದ ಪ್ರೇಮಿಗಳ ದಿನಾಚರಣೆಯ ಸಂಕೇತ, ಕಲಾವಿದನ ಕೈಚಳಕ ಹೇಗಿದೆ ನೋಡಿ
Goshala Valentines Day CelebrationImage Credit source: Twitter
ಅಕ್ಷತಾ ವರ್ಕಾಡಿ
|

Updated on:Feb 16, 2024 | 10:59 AM

Share

ಮೊನೆಯಷ್ಟೇ (ಫೆ 14) ಯಷ್ಟೇ ಪ್ರೇಮಿಗಳ ದಿನ ಮುಗಿದಿದೆ. ಪ್ರೇಮಿಗಳ ಪಾಲಿಗೆ ವ್ಯಾಲೆಂಟೈನ್ಸ್ ಡೇ ತುಂಬಾನೇ ಸ್ಪೆಷಲ್. ಪರಸ್ಪರ ಹೂವು ನೀಡಿ ಈ ದಿನವನ್ನು ಆಚರಿಸಿದರೆ ,ಗೋವುಗಳಿಗೆ ಮೇವು, ನೀರು, ಆಹಾರ ನೀಡಿ ಜೀವನ ಸಾಗಿಸುತ್ತಿರುವ ದನಗಾಹಿಯೊಬ್ಬರು ವಿಶೇಷವಾಗಿ ಪ್ರೇಮಿಗಳ ದಿನವನ್ನು ಆಚರಿಸಿದ್ದಾರೆ. ಸದ್ಯ ಇವರ ಕ್ರಿಯೇಟಿವ್​​ ವ್ಯಾಲೆಂಟೈನ್ಸ್ ಡೇ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ವಿಡಿಯೋದಲ್ಲಿ ದನಗಾಹಿಯೊಬ್ಬ ಪ್ರೇಮಿಗಳ ದಿನಕ್ಕೆ ಹಸುವಿನ ಮೇಲೆ ಸುಂದರವಾಗಿ ಒಂದು ಹುಡುಗ ಮತ್ತು ಹುಡುಗಿಯ ಚಿತ್ರವನ್ನು ಬಿಡಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಹಸುವಿನ ಮೇಲೆ ಗುಲಾಬಿ ಬಣ್ಣದ ಡ್ರೆಸ್ ತೊಟ್ಟ ಹುಡುಗಿ ಮತ್ತು ಅವಳ ಹಿಂದೆ ಹೂಗುಚ್ಛ ಹಿಡಿದುಕೊಂಡು ಹೋಗುತ್ತಿರುವ ಹುಡುಗನನ್ನು ಸುಂದರವಾಗಿ ಚಿತ್ರಿಸಲಾಗಿದೆ. ಯುವಕನೊಬ್ಬ ಹಸುವನ್ನು ಹಿಡಿದುಕೊಂಡು ಹೋಗುತ್ತಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಪೊಲೀಸರಿಗೆ ಇಲ್ಲವಾಯ್ತಾ ರಕ್ಷಣೆ; ಠಾಣೆಗೆ ನುಗ್ಗಿ ಆರಕ್ಷಕರ ಮೇಲೆ ಅಮಾನುಷವಾಗಿ ಹಲ್ಲೆ 

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಅನೇಕ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಹಲವರು ಕಾಮೆಂಟ್​​​ ಮೂಲಕ ಪ್ರೇಮಿಗಳ ದಿನದ ಶುಭಾಶಯ ಕೋರಿದ್ದಾರೆ. ‘ಈ ಹಸುವನ್ನು ಅಪ್ಪಿಕೊಂಡು ಪ್ರೇಮಿಗಳ ದಿನ ಆಚರಿಸಿ.ನಿಮ್ಮ ಪ್ರೀತಿ ಸಫಲವಾಗಲಿದೆ’ ಎಂದು ಕೆಲವರು ಭಾವನಾತ್ಮಕವಾಗಿ ಕಾಮೆಂಟ್ ಮಾಡಿದ್ದಾರೆ. ಈ ವಿಡಿಯೋ ಕುರಿತು ಸಂಪೂರ್ಣ ಮಾಹಿತಿ ಲಭ್ಯವಾಗಿಲ್ಲ. ಆದರೆ ಈ ವಿಡಿಯೋ ವೈರಲ್ ಆಗಿದೆ. ಗೋಶಾಲೆ ವ್ಯಾಲೆಂಟೈನ್ಸ್ ಡೇ ಸ್ಪಾಟ್ ಎಂಬ ಶೀರ್ಷಿಕೆಯೊಂದಿಗೆ ವೀಡಿಯೊವನ್ನು ಪೋಸ್ಟ್ ಮಾಡಲಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:58 am, Fri, 16 February 24

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ