AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ವಿಮಾನ ಹತ್ತುವಾಗ ಸರಿ ಇದ್ದ ಸೂಟ್​ಕೇಸ್ ಇಳಿಯುವಷ್ಟರಲ್ಲಿ ಹೀಗಾಗಿತ್ತು ನೋಡಿ?

ವಿಮಾನ ಪ್ರಯಾಣಿಕನ ಸೂಟ್‌ಕೇಸ್ ವಿಮಾನ ನಿಲ್ದಾಣಕ್ಕೆ ತಲುಪುವ ಸಮಯದಲ್ಲಿ ಸಂಪೂರ್ಣವಾಗಿ ಹಾನಿಯಾಗಿರುವ ವೈರಲ್ ಚಿತ್ರ ನೆಟ್ಟಿಗರನ್ನು ಆತಂಕಕ್ಕೀಡು ಮಾಡುತ್ತಿದೆ.

Viral Photo: ವಿಮಾನ ಹತ್ತುವಾಗ ಸರಿ ಇದ್ದ ಸೂಟ್​ಕೇಸ್ ಇಳಿಯುವಷ್ಟರಲ್ಲಿ ಹೀಗಾಗಿತ್ತು ನೋಡಿ?
Suitcase DamagedImage Credit source: Reddit
TV9 Web
| Edited By: |

Updated on:Nov 04, 2022 | 10:14 PM

Share

ಸಾಮಾನ್ಯವಾಗಿ ದೇಶ ವಿದೇಶಗಳನ್ನು ಪ್ರಯಾಣ ಮಾಡುವಾಗ ಸಾಕಷ್ಟು ಬೆಲೆ ಬಾಳುವ ಹಾಗು ತಮ್ಮ ಅಗತ್ಯದ ಕೆಲವೊಂದು ಡಾಕ್ಯುಮೆಂಟ್ ಗಳನ್ನು ಜೊತೆಗೆ ತೆಗೆದುಕೊಂಡು ಹೋಗುವುದು ಅಗತ್ಯವಾಗಿದೆ. ಆದರೆ ಇಲ್ಲೊಂದು ವೈರಲ್ ಆಗಿರುವ ಚಿತ್ರ ಸಾಕಷ್ಟು ಜನರಲ್ಲಿ ಭಯಭೀತಗೊಳ್ಳುವಂತೆ ಮಾಡಿದೆ.

ವಿಮಾನ ಪ್ರಯಾಣಿಕನ ಸೂಟ್‌ಕೇಸ್ ವಿಮಾನ ನಿಲ್ದಾಣಕ್ಕೆ ತಲುಪುವ ಸಮಯದಲ್ಲಿ ಸಂಪೂರ್ಣವಾಗಿ ಹಾನಿಯಾಗಿರುವ ವೈರಲ್ ಚಿತ್ರ ನೆಟ್ಟಿಗರನ್ನು ಆತಂಕಕ್ಕೀಡು ಮಾಡುತ್ತಿದೆ.

ಹೌದು ಇಲ್ಲೊಂದು ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರೊಬ್ಬರ ಸೂಟ್‌ಕೇಸ್ ಸಂಪೂರ್ಣವಾಗಿ ಸುಟ್ಟು ಹೋಗಿರುವ ಚಿತ್ರ ಇಂಟರ್ ನೆಟ್ ನಲ್ಲಿ ಸಕ್ಕತ್ತ್ ವೈರಲ್ ಆಗಿದೆ. ಈ ಚಿತ್ರವನ್ನು ಪ್ರಯಾಣಿಕರ ಸೋದರಳಿಯ ರೆಡ್ಡಿಟ್‌ನಲ್ಲಿ ಹಂಚಿಕೊಂಡಿದ್ದಾರೆ. ಇದ್ದರಿಂದ ನೆಟ್ಟಿಗರು ತಮ್ಮ ಲಗೇಜ್‌ಗಳ ಸುರಕ್ಷತೆಯ ಬಗ್ಗೆ ಭಯಪಡುವಂತಹ ವಾತಾವರಣ ಸೃಷ್ಟಿಯಾಗಿದೆ. ಅಂದಿನಿಂದ ಪ್ರಪಂಚದಾದ್ಯಂತದ ಪ್ರಯಾಣಿಕರು ತಮ್ಮ ಲಗೇಜ್‌ಗಳ ಸುರಕ್ಷತೆಯ ಬಗ್ಗೆ ಭಯಪಡುತ್ತಿದ್ದಾರೆ.

ಈ ಚಿತ್ರವನ್ನು ರೆಡ್ಡಿಟ್ ನಲ್ಲಿ ಹಂಚಿಕೊಂಡಿರುವ ವ್ಯಕ್ತಿ ವಿಮಾನ ಪ್ರಯಾಣದ ನಂತರ ನನ್ನ ಚಿಕ್ಕಪ್ಪನ ಸೂಟ್‌ಕೇಸ್ ನ ಸ್ಥಿತಿ ಎಂದು ಕ್ಯಾಪ್ಶನ್ ಬರೆದಿದ್ದಾರೆ.

ಇಲ್ಲಿ ಈ ರೀತಿಯ ವಿಮಾನ ಸಿಬ್ಬಂದಿಯ ಅಸಡ್ಡೆಯನ್ನು ನೋಡಿದಾಗ, ನಿಮ್ಮ ಲಗೇಜ್‌ನ ಸುರಕ್ಷತೆಯ ಬಗ್ಗೆ ನೀವು ಭಯಪಡುವಿರಿ. ಈ ಚಿತ್ರ ವೈರಲ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಈ ಪೋಸ್ಟ್ ಗೆ 97 ಸಾವಿರಕ್ಕೂ ಹೆಚ್ಚು ಪ್ರತಿಕ್ರಿಯೆಗಳು ಮತ್ತು 4,600 ಕ್ಕೂ ಹೆಚ್ಚು ಕಾಮೆಂಟ್‌ಗಳನ್ನು ಚರ್ಚೆಗೆ ಒಳಗಾಗಿದೆ.

Published On - 10:13 pm, Fri, 4 November 22

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ