Video Viral: ಕಾಫಿಯಲ್ಲಿ ಅದ್ದಿ ತಯಾರಿಸಿದ ರಸಗುಲ್ಲಾವನ್ನಾ ಎಂದಾದರೂ ಸವಿದಿದ್ದೀರಾ? ಇಲ್ಲಿದೆ ನೋಡಿ ವಿಡಿಯೋ

ಕಾಫಿಯಲ್ಲಿ ಅದ್ದಿ ತಯಾರಿಸಿದ ರಸಗುಲ್ಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಈ ವಿಡಿಯೋ ನೋಡಿದರೆ ರಸಗುಲ್ಲಾ ಪ್ರಿಯರು ಶಾಕ್​​ ಆಗುವುದಂತೂ ಖಂಡಿತಾ. ವೈರಲ್ ಆಗಿರುವ​​ ವಿಡಿಯೋ ಇಲ್ಲಿದೆ ನೋಡಿ.

Video Viral: ಕಾಫಿಯಲ್ಲಿ ಅದ್ದಿ ತಯಾರಿಸಿದ ರಸಗುಲ್ಲಾವನ್ನಾ ಎಂದಾದರೂ ಸವಿದಿದ್ದೀರಾ? ಇಲ್ಲಿದೆ ನೋಡಿ ವಿಡಿಯೋ
ಕಾಫಿಯಲ್ಲಿ ಅದ್ದಿ ತಯಾರಿಸಿದ ರಸಗುಲ್ಲಾ
Follow us
|

Updated on:Jul 10, 2024 | 3:32 PM

ಸಿಹಿಯಾದ ರುಚಿಕರವಾದ ಬೆಂಗಾಲಿ ಆಹಾರದ ವಿಷಯಕ್ಕೆ ಬಂದಾಗ ರಸಗುಲ್ಲಾ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುತ್ತದೆ. ಸಕ್ಕರೆ ಪಾಕದಿಂದ ತುಂಬಿದ ಗೋಲಿಗಳಂತಹ ರಸಗುಲ್ಲಾ ಕಂಡಾಗ ಒಂದು ಕ್ಷಣ ಬಾಯಲ್ಲಿ ನೀರೂರುವುದಂತೂ ಖಂಡಿತಾ. ಇದೀಗ ಕಾಫಿಯಲ್ಲಿ ಅದ್ದಿ ತಯಾರಿಸಿದ ರಸಗುಲ್ಲಾದ ವಿಡಿಯೋವೊಂದು ಸೋಶಿಯಲ್​​ ಮೀಡಿಯಾದಲ್ಲಿ ಭಾರೀ ವೈರಲ್​​ ಆಗಿದೆ. ಈ ವಿಡಿಯೋ ನೋಡಿದರೆ ರಸಗುಲ್ಲಾ ಪ್ರಿಯರು ಶಾಕ್​​ ಆಗುವುದಂತೂ ಖಂಡಿತಾ.

bombaysweetshope ಎಂಬ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಂಡಿರುವ ಈ ರಸಗುಲ್ಲಾದ ವಿಡಿಯೋ ಎಲ್ಲೆಡೆ ಭಾರೀ ವೈರಲ್​ ಆಗಿದೆ. 79,837 ಜನರು ಈ ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸಾಕಷ್ಟು ಜನರು “ರುಚಿ ಅದ್ಭುತವಾಗಿದೆ” ಎಂದು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

​​

ಇದನ್ನೂ ಓದಿ: Joseph Radhik: ಅಂಬಾನಿ ಮಗನ ಮದುವೆಯ ಫೋಟೋಗ್ರಾಫರ್ ಯಾರು ಗೊತ್ತಾ? ಅವರು ಪಡೆಯುವ ಸಂಭಾವನೆ ಎಷ್ಟು?

ವಿಡಿಯೋ ವೈರಲ್​​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರ ಟೀಕೆಗೂ ಗುರಿಯಾಗಿದೆ. ಸಂಪ್ರದಾಯಿಕ ಸಿಹಿತಿಂಡಿಯಾದ ರಸಗುಲ್ಲಾದ ಜೊತೆಗೆ ಪ್ರಯೋಗ ಬೇಡ ಎಂದು ಕಾಮೆಂಟ್​ ಮಾಡಿದ್ದಾರೆ. “ಇತ್ತೀಚಿನ ದಿನಗಳಲ್ಲಿ ಆಹಾರದ ಜೊತೆಗೆ ವಿವಿಧ ಆಹಾರಗಳನ್ನು ಸೇರಿಸಿ ಪ್ರಯೋಗ ಮಾಡುವುದು ಹೆಚ್ಚಾಗಿ ಬಿಟ್ಟಿದೆ” ಎಂದು ಮತ್ತೊಬ್ಬರು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:31 pm, Wed, 10 July 24

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್