AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಕಾಫಿಯಲ್ಲಿ ಅದ್ದಿ ತಯಾರಿಸಿದ ರಸಗುಲ್ಲಾವನ್ನಾ ಎಂದಾದರೂ ಸವಿದಿದ್ದೀರಾ? ಇಲ್ಲಿದೆ ನೋಡಿ ವಿಡಿಯೋ

ಕಾಫಿಯಲ್ಲಿ ಅದ್ದಿ ತಯಾರಿಸಿದ ರಸಗುಲ್ಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಈ ವಿಡಿಯೋ ನೋಡಿದರೆ ರಸಗುಲ್ಲಾ ಪ್ರಿಯರು ಶಾಕ್​​ ಆಗುವುದಂತೂ ಖಂಡಿತಾ. ವೈರಲ್ ಆಗಿರುವ​​ ವಿಡಿಯೋ ಇಲ್ಲಿದೆ ನೋಡಿ.

Video Viral: ಕಾಫಿಯಲ್ಲಿ ಅದ್ದಿ ತಯಾರಿಸಿದ ರಸಗುಲ್ಲಾವನ್ನಾ ಎಂದಾದರೂ ಸವಿದಿದ್ದೀರಾ? ಇಲ್ಲಿದೆ ನೋಡಿ ವಿಡಿಯೋ
ಕಾಫಿಯಲ್ಲಿ ಅದ್ದಿ ತಯಾರಿಸಿದ ರಸಗುಲ್ಲಾ
ಅಕ್ಷತಾ ವರ್ಕಾಡಿ
|

Updated on:Jul 10, 2024 | 3:32 PM

Share

ಸಿಹಿಯಾದ ರುಚಿಕರವಾದ ಬೆಂಗಾಲಿ ಆಹಾರದ ವಿಷಯಕ್ಕೆ ಬಂದಾಗ ರಸಗುಲ್ಲಾ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುತ್ತದೆ. ಸಕ್ಕರೆ ಪಾಕದಿಂದ ತುಂಬಿದ ಗೋಲಿಗಳಂತಹ ರಸಗುಲ್ಲಾ ಕಂಡಾಗ ಒಂದು ಕ್ಷಣ ಬಾಯಲ್ಲಿ ನೀರೂರುವುದಂತೂ ಖಂಡಿತಾ. ಇದೀಗ ಕಾಫಿಯಲ್ಲಿ ಅದ್ದಿ ತಯಾರಿಸಿದ ರಸಗುಲ್ಲಾದ ವಿಡಿಯೋವೊಂದು ಸೋಶಿಯಲ್​​ ಮೀಡಿಯಾದಲ್ಲಿ ಭಾರೀ ವೈರಲ್​​ ಆಗಿದೆ. ಈ ವಿಡಿಯೋ ನೋಡಿದರೆ ರಸಗುಲ್ಲಾ ಪ್ರಿಯರು ಶಾಕ್​​ ಆಗುವುದಂತೂ ಖಂಡಿತಾ.

bombaysweetshope ಎಂಬ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಂಡಿರುವ ಈ ರಸಗುಲ್ಲಾದ ವಿಡಿಯೋ ಎಲ್ಲೆಡೆ ಭಾರೀ ವೈರಲ್​ ಆಗಿದೆ. 79,837 ಜನರು ಈ ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸಾಕಷ್ಟು ಜನರು “ರುಚಿ ಅದ್ಭುತವಾಗಿದೆ” ಎಂದು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

​​

ಇದನ್ನೂ ಓದಿ: Joseph Radhik: ಅಂಬಾನಿ ಮಗನ ಮದುವೆಯ ಫೋಟೋಗ್ರಾಫರ್ ಯಾರು ಗೊತ್ತಾ? ಅವರು ಪಡೆಯುವ ಸಂಭಾವನೆ ಎಷ್ಟು?

ವಿಡಿಯೋ ವೈರಲ್​​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರ ಟೀಕೆಗೂ ಗುರಿಯಾಗಿದೆ. ಸಂಪ್ರದಾಯಿಕ ಸಿಹಿತಿಂಡಿಯಾದ ರಸಗುಲ್ಲಾದ ಜೊತೆಗೆ ಪ್ರಯೋಗ ಬೇಡ ಎಂದು ಕಾಮೆಂಟ್​ ಮಾಡಿದ್ದಾರೆ. “ಇತ್ತೀಚಿನ ದಿನಗಳಲ್ಲಿ ಆಹಾರದ ಜೊತೆಗೆ ವಿವಿಧ ಆಹಾರಗಳನ್ನು ಸೇರಿಸಿ ಪ್ರಯೋಗ ಮಾಡುವುದು ಹೆಚ್ಚಾಗಿ ಬಿಟ್ಟಿದೆ” ಎಂದು ಮತ್ತೊಬ್ಬರು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:31 pm, Wed, 10 July 24

Follow Us
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ