AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಕಾಫಿಯಲ್ಲಿ ಅದ್ದಿ ತಯಾರಿಸಿದ ರಸಗುಲ್ಲಾವನ್ನಾ ಎಂದಾದರೂ ಸವಿದಿದ್ದೀರಾ? ಇಲ್ಲಿದೆ ನೋಡಿ ವಿಡಿಯೋ

ಕಾಫಿಯಲ್ಲಿ ಅದ್ದಿ ತಯಾರಿಸಿದ ರಸಗುಲ್ಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಈ ವಿಡಿಯೋ ನೋಡಿದರೆ ರಸಗುಲ್ಲಾ ಪ್ರಿಯರು ಶಾಕ್​​ ಆಗುವುದಂತೂ ಖಂಡಿತಾ. ವೈರಲ್ ಆಗಿರುವ​​ ವಿಡಿಯೋ ಇಲ್ಲಿದೆ ನೋಡಿ.

Video Viral: ಕಾಫಿಯಲ್ಲಿ ಅದ್ದಿ ತಯಾರಿಸಿದ ರಸಗುಲ್ಲಾವನ್ನಾ ಎಂದಾದರೂ ಸವಿದಿದ್ದೀರಾ? ಇಲ್ಲಿದೆ ನೋಡಿ ವಿಡಿಯೋ
ಕಾಫಿಯಲ್ಲಿ ಅದ್ದಿ ತಯಾರಿಸಿದ ರಸಗುಲ್ಲಾ
ಅಕ್ಷತಾ ವರ್ಕಾಡಿ
|

Updated on:Jul 10, 2024 | 3:32 PM

Share

ಸಿಹಿಯಾದ ರುಚಿಕರವಾದ ಬೆಂಗಾಲಿ ಆಹಾರದ ವಿಷಯಕ್ಕೆ ಬಂದಾಗ ರಸಗುಲ್ಲಾ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುತ್ತದೆ. ಸಕ್ಕರೆ ಪಾಕದಿಂದ ತುಂಬಿದ ಗೋಲಿಗಳಂತಹ ರಸಗುಲ್ಲಾ ಕಂಡಾಗ ಒಂದು ಕ್ಷಣ ಬಾಯಲ್ಲಿ ನೀರೂರುವುದಂತೂ ಖಂಡಿತಾ. ಇದೀಗ ಕಾಫಿಯಲ್ಲಿ ಅದ್ದಿ ತಯಾರಿಸಿದ ರಸಗುಲ್ಲಾದ ವಿಡಿಯೋವೊಂದು ಸೋಶಿಯಲ್​​ ಮೀಡಿಯಾದಲ್ಲಿ ಭಾರೀ ವೈರಲ್​​ ಆಗಿದೆ. ಈ ವಿಡಿಯೋ ನೋಡಿದರೆ ರಸಗುಲ್ಲಾ ಪ್ರಿಯರು ಶಾಕ್​​ ಆಗುವುದಂತೂ ಖಂಡಿತಾ.

bombaysweetshope ಎಂಬ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಂಡಿರುವ ಈ ರಸಗುಲ್ಲಾದ ವಿಡಿಯೋ ಎಲ್ಲೆಡೆ ಭಾರೀ ವೈರಲ್​ ಆಗಿದೆ. 79,837 ಜನರು ಈ ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸಾಕಷ್ಟು ಜನರು “ರುಚಿ ಅದ್ಭುತವಾಗಿದೆ” ಎಂದು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

​​

ಇದನ್ನೂ ಓದಿ: Joseph Radhik: ಅಂಬಾನಿ ಮಗನ ಮದುವೆಯ ಫೋಟೋಗ್ರಾಫರ್ ಯಾರು ಗೊತ್ತಾ? ಅವರು ಪಡೆಯುವ ಸಂಭಾವನೆ ಎಷ್ಟು?

ವಿಡಿಯೋ ವೈರಲ್​​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರ ಟೀಕೆಗೂ ಗುರಿಯಾಗಿದೆ. ಸಂಪ್ರದಾಯಿಕ ಸಿಹಿತಿಂಡಿಯಾದ ರಸಗುಲ್ಲಾದ ಜೊತೆಗೆ ಪ್ರಯೋಗ ಬೇಡ ಎಂದು ಕಾಮೆಂಟ್​ ಮಾಡಿದ್ದಾರೆ. “ಇತ್ತೀಚಿನ ದಿನಗಳಲ್ಲಿ ಆಹಾರದ ಜೊತೆಗೆ ವಿವಿಧ ಆಹಾರಗಳನ್ನು ಸೇರಿಸಿ ಪ್ರಯೋಗ ಮಾಡುವುದು ಹೆಚ್ಚಾಗಿ ಬಿಟ್ಟಿದೆ” ಎಂದು ಮತ್ತೊಬ್ಬರು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:31 pm, Wed, 10 July 24

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ