AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಕಾಫಿಯಲ್ಲಿ ಅದ್ದಿ ತಯಾರಿಸಿದ ರಸಗುಲ್ಲಾವನ್ನಾ ಎಂದಾದರೂ ಸವಿದಿದ್ದೀರಾ? ಇಲ್ಲಿದೆ ನೋಡಿ ವಿಡಿಯೋ

ಕಾಫಿಯಲ್ಲಿ ಅದ್ದಿ ತಯಾರಿಸಿದ ರಸಗುಲ್ಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಈ ವಿಡಿಯೋ ನೋಡಿದರೆ ರಸಗುಲ್ಲಾ ಪ್ರಿಯರು ಶಾಕ್​​ ಆಗುವುದಂತೂ ಖಂಡಿತಾ. ವೈರಲ್ ಆಗಿರುವ​​ ವಿಡಿಯೋ ಇಲ್ಲಿದೆ ನೋಡಿ.

Video Viral: ಕಾಫಿಯಲ್ಲಿ ಅದ್ದಿ ತಯಾರಿಸಿದ ರಸಗುಲ್ಲಾವನ್ನಾ ಎಂದಾದರೂ ಸವಿದಿದ್ದೀರಾ? ಇಲ್ಲಿದೆ ನೋಡಿ ವಿಡಿಯೋ
ಕಾಫಿಯಲ್ಲಿ ಅದ್ದಿ ತಯಾರಿಸಿದ ರಸಗುಲ್ಲಾ
ಅಕ್ಷತಾ ವರ್ಕಾಡಿ
|

Updated on:Jul 10, 2024 | 3:32 PM

Share

ಸಿಹಿಯಾದ ರುಚಿಕರವಾದ ಬೆಂಗಾಲಿ ಆಹಾರದ ವಿಷಯಕ್ಕೆ ಬಂದಾಗ ರಸಗುಲ್ಲಾ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುತ್ತದೆ. ಸಕ್ಕರೆ ಪಾಕದಿಂದ ತುಂಬಿದ ಗೋಲಿಗಳಂತಹ ರಸಗುಲ್ಲಾ ಕಂಡಾಗ ಒಂದು ಕ್ಷಣ ಬಾಯಲ್ಲಿ ನೀರೂರುವುದಂತೂ ಖಂಡಿತಾ. ಇದೀಗ ಕಾಫಿಯಲ್ಲಿ ಅದ್ದಿ ತಯಾರಿಸಿದ ರಸಗುಲ್ಲಾದ ವಿಡಿಯೋವೊಂದು ಸೋಶಿಯಲ್​​ ಮೀಡಿಯಾದಲ್ಲಿ ಭಾರೀ ವೈರಲ್​​ ಆಗಿದೆ. ಈ ವಿಡಿಯೋ ನೋಡಿದರೆ ರಸಗುಲ್ಲಾ ಪ್ರಿಯರು ಶಾಕ್​​ ಆಗುವುದಂತೂ ಖಂಡಿತಾ.

bombaysweetshope ಎಂಬ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಂಡಿರುವ ಈ ರಸಗುಲ್ಲಾದ ವಿಡಿಯೋ ಎಲ್ಲೆಡೆ ಭಾರೀ ವೈರಲ್​ ಆಗಿದೆ. 79,837 ಜನರು ಈ ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸಾಕಷ್ಟು ಜನರು “ರುಚಿ ಅದ್ಭುತವಾಗಿದೆ” ಎಂದು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

​​

ಇದನ್ನೂ ಓದಿ: Joseph Radhik: ಅಂಬಾನಿ ಮಗನ ಮದುವೆಯ ಫೋಟೋಗ್ರಾಫರ್ ಯಾರು ಗೊತ್ತಾ? ಅವರು ಪಡೆಯುವ ಸಂಭಾವನೆ ಎಷ್ಟು?

ವಿಡಿಯೋ ವೈರಲ್​​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರ ಟೀಕೆಗೂ ಗುರಿಯಾಗಿದೆ. ಸಂಪ್ರದಾಯಿಕ ಸಿಹಿತಿಂಡಿಯಾದ ರಸಗುಲ್ಲಾದ ಜೊತೆಗೆ ಪ್ರಯೋಗ ಬೇಡ ಎಂದು ಕಾಮೆಂಟ್​ ಮಾಡಿದ್ದಾರೆ. “ಇತ್ತೀಚಿನ ದಿನಗಳಲ್ಲಿ ಆಹಾರದ ಜೊತೆಗೆ ವಿವಿಧ ಆಹಾರಗಳನ್ನು ಸೇರಿಸಿ ಪ್ರಯೋಗ ಮಾಡುವುದು ಹೆಚ್ಚಾಗಿ ಬಿಟ್ಟಿದೆ” ಎಂದು ಮತ್ತೊಬ್ಬರು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:31 pm, Wed, 10 July 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ