Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಕಾಫಿಯಲ್ಲಿ ಅದ್ದಿ ತಯಾರಿಸಿದ ರಸಗುಲ್ಲಾವನ್ನಾ ಎಂದಾದರೂ ಸವಿದಿದ್ದೀರಾ? ಇಲ್ಲಿದೆ ನೋಡಿ ವಿಡಿಯೋ

ಕಾಫಿಯಲ್ಲಿ ಅದ್ದಿ ತಯಾರಿಸಿದ ರಸಗುಲ್ಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಈ ವಿಡಿಯೋ ನೋಡಿದರೆ ರಸಗುಲ್ಲಾ ಪ್ರಿಯರು ಶಾಕ್​​ ಆಗುವುದಂತೂ ಖಂಡಿತಾ. ವೈರಲ್ ಆಗಿರುವ​​ ವಿಡಿಯೋ ಇಲ್ಲಿದೆ ನೋಡಿ.

Video Viral: ಕಾಫಿಯಲ್ಲಿ ಅದ್ದಿ ತಯಾರಿಸಿದ ರಸಗುಲ್ಲಾವನ್ನಾ ಎಂದಾದರೂ ಸವಿದಿದ್ದೀರಾ? ಇಲ್ಲಿದೆ ನೋಡಿ ವಿಡಿಯೋ
ಕಾಫಿಯಲ್ಲಿ ಅದ್ದಿ ತಯಾರಿಸಿದ ರಸಗುಲ್ಲಾ
Follow us
ಅಕ್ಷತಾ ವರ್ಕಾಡಿ
|

Updated on:Jul 10, 2024 | 3:32 PM

ಸಿಹಿಯಾದ ರುಚಿಕರವಾದ ಬೆಂಗಾಲಿ ಆಹಾರದ ವಿಷಯಕ್ಕೆ ಬಂದಾಗ ರಸಗುಲ್ಲಾ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುತ್ತದೆ. ಸಕ್ಕರೆ ಪಾಕದಿಂದ ತುಂಬಿದ ಗೋಲಿಗಳಂತಹ ರಸಗುಲ್ಲಾ ಕಂಡಾಗ ಒಂದು ಕ್ಷಣ ಬಾಯಲ್ಲಿ ನೀರೂರುವುದಂತೂ ಖಂಡಿತಾ. ಇದೀಗ ಕಾಫಿಯಲ್ಲಿ ಅದ್ದಿ ತಯಾರಿಸಿದ ರಸಗುಲ್ಲಾದ ವಿಡಿಯೋವೊಂದು ಸೋಶಿಯಲ್​​ ಮೀಡಿಯಾದಲ್ಲಿ ಭಾರೀ ವೈರಲ್​​ ಆಗಿದೆ. ಈ ವಿಡಿಯೋ ನೋಡಿದರೆ ರಸಗುಲ್ಲಾ ಪ್ರಿಯರು ಶಾಕ್​​ ಆಗುವುದಂತೂ ಖಂಡಿತಾ.

bombaysweetshope ಎಂಬ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಂಡಿರುವ ಈ ರಸಗುಲ್ಲಾದ ವಿಡಿಯೋ ಎಲ್ಲೆಡೆ ಭಾರೀ ವೈರಲ್​ ಆಗಿದೆ. 79,837 ಜನರು ಈ ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸಾಕಷ್ಟು ಜನರು “ರುಚಿ ಅದ್ಭುತವಾಗಿದೆ” ಎಂದು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

​​

ಇದನ್ನೂ ಓದಿ: Joseph Radhik: ಅಂಬಾನಿ ಮಗನ ಮದುವೆಯ ಫೋಟೋಗ್ರಾಫರ್ ಯಾರು ಗೊತ್ತಾ? ಅವರು ಪಡೆಯುವ ಸಂಭಾವನೆ ಎಷ್ಟು?

ವಿಡಿಯೋ ವೈರಲ್​​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರ ಟೀಕೆಗೂ ಗುರಿಯಾಗಿದೆ. ಸಂಪ್ರದಾಯಿಕ ಸಿಹಿತಿಂಡಿಯಾದ ರಸಗುಲ್ಲಾದ ಜೊತೆಗೆ ಪ್ರಯೋಗ ಬೇಡ ಎಂದು ಕಾಮೆಂಟ್​ ಮಾಡಿದ್ದಾರೆ. “ಇತ್ತೀಚಿನ ದಿನಗಳಲ್ಲಿ ಆಹಾರದ ಜೊತೆಗೆ ವಿವಿಧ ಆಹಾರಗಳನ್ನು ಸೇರಿಸಿ ಪ್ರಯೋಗ ಮಾಡುವುದು ಹೆಚ್ಚಾಗಿ ಬಿಟ್ಟಿದೆ” ಎಂದು ಮತ್ತೊಬ್ಬರು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:31 pm, Wed, 10 July 24

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್