AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: 14 ಜನರಲ್ಲಿ ಯಾರನ್ನು ಮದುವೆಯಾಗಲಿ?; ನೆಟ್ಟಿಗರ ಸಹಾಯ ಕೋರಿದ ಯುವತಿ

Marriage : ಸದ್ಯ ನಿರುದ್ಯೋಗಿಯಾಗಿರುವ ಈ ಹುಡುಗಿ ಟಿಸಿಎಸ್​, ಬೈಜೂಸ್​, ಡೆಲಾಯಿಟ್​ ಮುಂತಾದ ಕಂಪೆನಿಗಳಲ್ಲಿ ರೂ. 14ರಿಂದ 45 ಲಕ್ಷ ಆದಾಯವಿರುವ 14ರ ಹುಡುಗರ ಪಟ್ಟಿ ಮಾಡಿಕೊಂಡಿದ್ದಾಳೆ. ಆದರೆ ಆಯ್ಕೆಯ ಗೊಂದಲಕ್ಕೆ ಬಿದ್ದಿದ್ದಾಳೆ.

Viral: 14 ಜನರಲ್ಲಿ ಯಾರನ್ನು ಮದುವೆಯಾಗಲಿ?; ನೆಟ್ಟಿಗರ ಸಹಾಯ ಕೋರಿದ ಯುವತಿ
ಸೌಜನ್ಯ : ಅಂತರ್ಜಾಲ
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Jul 19, 2023 | 11:50 AM

Share

Matrimonial : ತನ್ನ ನಿರೀಕ್ಷೆಗೆ ತಕ್ಕಂಥ ಸಂಗಾತಿ ಬೇಕೆಂದು ಹುಡುಗನೂ ಬಯಸುತ್ತಾನೆ, ಹುಡುಗಿಯೂ. ಇದಕ್ಕೆ ಆನ್​ಲೈನ್​ ಮ್ಯಾಟ್ರಿಮೋನಿಯಲ್​ ವೆಬ್​ಸೈಟ್​ಗಳು ಸಾಥ್​ ಕೊಡುತ್ತ ಮೂರು ದಶಕಗಳೇ ಕಳೆದವು. ಸಾಕಷ್ಟು ಜನರ ಮದುವೆಗೂ (Marriage) ಇವು ಸಾಕ್ಷಿಯಾದವು ಮತ್ತು ಆಗುತ್ತಲೇ ಇವೆ. ಆದರೆ ಇಲ್ಲೊಬ್ಬಳು ಹುಡುಗಿ ಆಯ್ಕೆಯ ಗೊಂದಲದಲ್ಲಿದ್ದಾಳೆ. 14 ಹುಡುಗರನ್ನು ಶಾರ್ಟ್​ಲಿಸ್ಟ್ ಮಾಡಿದ ಆಕೆ ಯಾವ ಹುಡುಗನನ್ನು ಮದುವೆಯಾದರೆ ಒಳ್ಳೆಯದು ಎಂದು ನೆಟ್ಟಿಗರಲ್ಲಿ ಸಲಹೆ ಕೇಳಿದ್ದಾಳೆ. ಈಕೆ ಲಿಸ್ಟ್ ಮಾಡಿದ ಹುಡುಗರು ಬೈಜೂಸ್​, ಡೆಲಾಯ್ಡ್​, ಟಿಸಿಎಸ್​ ಮುಂತಾದ ಕಂಪೆನಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರೆಲ್ಲರ ವಾರ್ಷಿಕ ಆದಾಯ ರೂ. 14 ಲಕ್ಷದಿಂದ ರೂ 45 ಲಕ್ಷ.

‘ನನಗೆ 29 ವರ್ಷ. ಬಿಕಾಂ ಓದಿದ್ದೇನೆ ಆದರೆ ಸದ್ಯ ಉದ್ಯೋಗದಲ್ಲಿಲ್ಲ. ಈ 14 ಹುಡುಗರೊಂದಿಗೆ ಸಂವಹನ ನಡೆಸುತ್ತಿದ್ದೇನೆ. ಆದರೆ ಮದುವೆಯಾಗಲು ಯಾರನ್ನು ಆಯ್ಕೆ ಮಾಡಬೇಕು ಎಂಬ ಗೊಂದಲದಲ್ಲಿದ್ದೇನೆ, ದಯವಿಟ್ಟು ಸಹಾಯ ಮಾಡಿ’ ತಪ್ಪೊಪ್ಪಿಗೆ ಎಂಬ ಶೀರ್ಷಿಕೆಯಡಿ ಈಕೆ ಆ ವಿವಾಹಾಕಾಂಕ್ಷಿಗಳ ವಯಸ್ಸು, ಊರು, ಕಂಪೆನಿ, ವಾರ್ಷಿಕ ಆದಾಯವನ್ನು ಪಟ್ಟಿ ಮಾಡಿದ್ದಾಳೆ. ಈ ಪಟ್ಟಿ  ಅಂತರ್ಜಾಲದಲ್ಲಿ ಭಾರೀ ಚರ್ಚೆಗೀಡು ಮಾಡುತ್ತಿದೆ.

ಇದನ್ನೂ ಓದಿ : Viral Video: ಸಂಚಾರಿ ನಿಯಮ ಮುರಿದ ಜೋಡಿ; ವಿಡಿಯೋಗೆ ಪ್ರತಿಕ್ರಿಯಿಸಿದ ದೆಹಲಿ ಪೊಲೀಸರು

ಆದರೆ ರೂ. 45 ಲಕ್ಷ ವಾರ್ಷಿಕ ಆದಾಯವಿರುವ ವ್ಯಕ್ತಿಗಳು,  ವೈದ್ಯರುಗಳು ನಿರುದ್ಯೋಗಿಯಾಗಿರುವ ಈ ಹುಡುಗಿಯೆಡೆ ಆಸಕ್ತಿ ತೋರಿಸುತ್ತಿದ್ದಾರೆಂದರೆ, ಅವರಿಗೆ ತುಂಬಾ ಮುಖ್ಯವಾದಂಥ ಯಾವುದೇ ನ್ಯೂನತೆಗಳು ಇಲ್ಲ ತಾನೇ? ಎಂದು ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದಾರೆ. ಅಷ್ಟಕ್ಕೂ ಈಕೆ ಯಾಕೆ ಉದ್ಯೋಗದಲ್ಲಿಲ್ಲ? ಈಕೆ ತಾನು ಮದುವೆಯಾಗಬಯಸುವ ಹುಡುಗರಿಂದ ಏನನ್ನು ನಿರೀಕ್ಷಿಸುತ್ತಿದ್ದಾಳೆ? ಎಂದೂ ಕೇಳುತ್ತಿದ್ಧಾರೆ.

ನೀವೇನಂತೀರಿ?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 11:49 am, Wed, 19 July 23

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ