AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Woman with Beard: ಹೆಂಡತಿ ಮುಖದಲ್ಲಿ ಬೆಳೆಯಿತು ಗಡ್ಡ ಮೀಸೆ, ಪತ್ನಿಯಿಂದ ದೂರವಾದ ಪತಿ

ಪಂಜಾಬ್​​ ಮೂಲದ ಮಹಿಳೆ ತನ್ನ ಮುಖದ ಮೇಲೆ ಗಡ್ಡ ಮೀಸೆ ಬೆಳೆಯುತ್ತಿರುವುದನ್ನು ಕಂಡು ದೃತಿಗೆಡದೆ, ಪತಿಯಿಂದ ದೂರವಾಗಿ ಇದೀಗಾ ವಾಸ್ತವವನ್ನು ಅರಿತು ಹೊಸ ಜೀವನವನ್ನು ನಡೆಸುತ್ತಿದ್ದಾಳೆ.

Woman with Beard: ಹೆಂಡತಿ ಮುಖದಲ್ಲಿ ಬೆಳೆಯಿತು ಗಡ್ಡ ಮೀಸೆ, ಪತ್ನಿಯಿಂದ ದೂರವಾದ ಪತಿ
ಮಂದೀಪ್ ಕೌರ್ Image Credit source: HuffPost UK
ಅಕ್ಷತಾ ವರ್ಕಾಡಿ
|

Updated on:Mar 19, 2023 | 7:07 PM

Share

ಪಂಜಾಬ್​​ ಮೂಲದ ಮಹಿಳೆ ತನ್ನ ಮುಖದ ಮೇಲೆ ಗಡ್ಡ ಮೀಸೆ ಬೆಳೆಯುತ್ತಿರುವುದನ್ನು ಕಂಡು ದೃತಿಗೆಡದೆ, ಪತಿಯಿಂದ ದೂರವಾಗಿ ಇದೀಗಾ ವಾಸ್ತವವನ್ನು ಅರಿತು ಹೊಸ ಜೀವನವನ್ನು ನಡೆಸುತ್ತಿದ್ದಾರೆ. 2012 ರಲ್ಲಿ ಮಂದೀಪ್ ಕೌರ್ ವಿವಾಹ ಜೀವನಕ್ಕೆ ಕಾಲಿರಿಸಿದ್ದಾರೆ. ಆದರೆ ಕೆಲ ವರ್ಷಗಳ ನಂತರ ದೇಹದಲ್ಲಿನ ಹಾರ್ಮೋನ್​ ಬದಲಾವಣೆಯಿಂದಾಗಿ ಆಕೆಯ ಮುಖದಲ್ಲಿ ಕೆನ್ನೆ ಮತ್ತು ಗಲ್ಲದ ಮೇಲೆ ಕೂದಲು ಬೆಳೆಯಲು ಪ್ರಾರಂಭವಾಗಿದೆ. ಪ್ರಾರಂಭದಲ್ಲಿ ಖಿನ್ನತೆಗೆ ಒಳಗಾದ ಈಕೆ, ಇದಾದ ನಂತರ ನಂತರ ವಾಸ್ತವವನ್ನು ಅರಿತು ಮುಖದಲ್ಲಿರುವ ಗಡ್ಡ ಮೀಸೆಯನ್ನು ಬೆಳೆಯಲು ಬಿಟ್ಟಿದ್ದಾಳೆ. ಗಡ್ಡ ಮೀಸೆ ಬೆಳೆದಿರುವ ಮಹಿಳೆಯೊಂದಿಗೆ ಜೀವನ ನಡೆಸುವುದು ನಾಚಿಕೆಗೀಡಿನ ಸಂಗತಿ ಎಂದು ಆಕೆಯ ಗಂಡ ವಿಚ್ಛೇದನ ನೀಡಿದ್ದಾನೆ. ಇಷ್ಟೆಲ್ಲಾ ನೋವುಗಳಿದ್ದರೂ ದೃತಿಗೆಡದೇ ತನ್ನ ಹೊಸ ಜೀವನವನ್ನು ನಡೆಸುತ್ತಿದ್ದಾಳೆ.

ಈಗ 31 ವಯಸ್ಸಿಗೆ ಕಾಯಿಟ್ಟ ಈಕೆಯ ಜೀವನ ಶೈಲಿಯೇ ಬದಲಾಗಿದೆ. ರೈತ ಕುಟುಂಬದಲ್ಲಿ ಜನಿಸಿದ ಈಕೆ ಕೃಷಿ ಜೀವನ ನಡೆಸಿಕೊಂಡು ಸುಂದರ ಜೀವನ ಕಟ್ಟಿಕೊಂಡಿದ್ದಾಳೆ. ಅದರಂತೆಯೇ ತನ್ನ ಮುಖದ ಮೇಲೆ ಬೆಳೆದ ಕೂದಲನ್ನು ತೆಗೆಯದೆ ದಪ್ಪ ಗಡ್ಡ, ಪೇಟವನ್ನು ಧರಿಸಿ, ಜೊತೆಗೊಂದು ದ್ವಿಚಕ್ರ ವಾಹನ. ಈ ರೀತಿಯಾಗಿ ತನ್ನ ವಾಸ್ತವದೊಂದಿಗೆ ಜೀವನ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕಂಟ ಪೂರ್ತಿ ಕುಡಿದು ತನ್ನ ಮದುವೆ ಮರೆದು ಬಿಟ್ಟ ವರ, ವಧು ಮಾಡಿದೇನು ಗೊತ್ತಾ?

ಇಂತಹ ಸಮಸ್ಯೆ ಕೇವಲ ಈಕೆಯಲ್ಲಿ ಮಾತ್ರವಲ್ಲ, ಇಂಗ್ಲೆಂಡಿನ ಮೂಲದ ಇನ್ನೊಬ್ಬ ಮಹಿಳೆ ಇದೇ ರೀತಿ ಜೀವನ ನಡೆಸುತ್ತಿದ್ದಾರೆ. ಪಾಲಿಸಿಸ್ಟಿಕ್ ಓವರಿ ಸಿಂಡ್ರೋಮ್ ಅಥವಾ ಪಿಸಿಓಎಸ್, ಮಹಿಳೆಯರ ಹಾರ್ಮೋನ್ ಮಟ್ಟವನ್ನು ಪರಿಣಾಮ ಬೀರುವ ಸ್ಥಿತಿಯ ಕಾರಣದಿಂದಾಗಿ ಈ ರೀತಿಯಾಗಿ ಕೂದಲು ಬೆಳೆಯಿತು ಎಂದು ತನ್ನ ಜೀವನದ ಸಂಪೂರ್ಣ ಘಟನೆಯನ್ನು ಇತ್ತೀಚೆಗಷ್ಟೇ TED Talksನಲ್ಲಿ ಹಂಚಿಕೊಂಡಿದ್ದು, ಇದು ಭಾರೀ ಸುದ್ದಿಯಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 7:07 pm, Sun, 19 March 23

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ