AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Love Story: ತನ್ನ ಫೋನ್ ಕದ್ದ ಕಳ್ಳನೊಂದಿಗೆ ಪ್ರೀತಿಯಲ್ಲಿ ಬಿದ್ದ ಯುವತಿ

ಮಹಿಳೆಯೊಬ್ಬಳು ತನ್ನ ಫೋನ್​​​ ಕದ್ದ ಕಳ್ಳನ ಪ್ರೀತಿಯ ಬಲೆಗೆ ಬಿದ್ದಿದ್ದಾಳೆ. ಪೋನ್​​ ಜೊತೆಗೆ ಮನಸ್ಸು ಕದ್ದ ಈ ವಿಚಿತ್ರ ಲವ್​​​ಸ್ಟೋರಿ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

Viral Love Story: ತನ್ನ ಫೋನ್ ಕದ್ದ ಕಳ್ಳನೊಂದಿಗೆ ಪ್ರೀತಿಯಲ್ಲಿ ಬಿದ್ದ ಯುವತಿ
Viral love storyImage Credit source: WallpaperSafari
ಅಕ್ಷತಾ ವರ್ಕಾಡಿ
|

Updated on:Aug 01, 2023 | 3:14 PM

Share

ಪ್ರೀತಿ ಯಾವಾಗ ಎಲ್ಲಿ ಯಾರ ಮೇಲೆ ಹೇಗೆ ಹುಟ್ಟುವುದು ಯಾರಿಗೂ ತಿಳಿಯುವುದಿಲ್ಲ. ಪ್ರೀತಿ ಕುರುಡು ಎಂಬ ಮಾತಿನಂತೆ ಬ್ರೆಜಿಲ್‌ ಮೂಲದ ಮಹಿಳೆಯೊಬ್ಬಳು ತನ್ನ ಫೋನ್​​​ ಕದ್ದ ಕಳ್ಳನ ಪ್ರೀತಿಯ ಬಲೆಗೆ ಬಿದ್ದಿದ್ದಾಳೆ.  ಪೋನ್​​ ಜೊತೆಗೆ ಮನಸ್ಸು ಕದ್ದ ಈ ವಿಚಿತ್ರ ಲವ್​​​ಸ್ಟೋರಿ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಈ ಜೋಡಿ ಹಕ್ಕಿಗಳು ತಮ್ಮ ಪ್ರೀತಿಯ ವಿಚಾರವನ್ನು ಸಂದರ್ಶನವೊಂದರಲ್ಲಿ ಹಂಚಿಕೊಂಡಿದ್ದಾರೆ. ಟ್ವಿಟರ್​​​ ಬಳಕೆದಾರರೊಬ್ಬರು ಈ ವಿಡಿಯೋವನ್ನು ತಮ್ಮ ಟ್ವಿಟರ್​​​ ಖಾತೆಯಲ್ಲಿ ಹಂಚಿಕೊಂಡಿದ್ದು, ಇದೀಗಾಗಲೇ ಈ ವಿಡಿಯೋ 38ಸಾವಿರ ವೀಕ್ಷಣೆಯನ್ನು ಪಡೆದುಕೊಂಡಿದ್ದು, ಜೊತೆಗೆ ಸಾಕಷ್ಟು ಹಾಸ್ಯಸ್ಪದ ಕಾಮೆಂಟ್​​ಗಳನ್ನು ಕಾಣಬಹುದು.

ಮನೆಗೆ ನಡೆದುಕೊಂಡು ಹೋಗುತ್ತಿರುವಾಗ ದುರದೃಷ್ಟವಶಾತ್ ನನ್ನ ಪೋನ್​​​​​ ಯಾರೋ ಕಸಿದುಕೊಂಡು ಹೋಗಿದ್ದರು. ಮತ್ತೊಂದೆಡೆ, ಕಳ್ಳನು ತಾನು ಕದ್ದಿರುವ ಫೋನ್‌ನಲ್ಲಿ ಅವಳ ಫೋಟೋವನ್ನು ನೋಡಿದ ನಂತರ ಮಹಿಳೆಯ ಬಗ್ಗೆ ತನ್ನ ಭಾವನೆಗಳು ಬದಲಾಗಿದೆ. ಜೊತೆಗೆ ಪೋನ್​​​​ ಕದ್ದಿದ್ದಕ್ಕಾಗಿ ಪಶ್ಚಾತ್ತಾಪ ಪಟ್ಟೆ ಎಂದು ತಮ್ಮ ಡೇಟೀಂಗ್​​​ ವೇಳೆ ತಮ್ಮ ಪ್ರೀತಿ ಹೇಗೆ ಹುಟ್ಟಿಕೊಂಡಿತು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ; ಪೆಟ್ರೋಲ್​ನಿಂದ ತನ್ನ ಬೈಕ್​​ ತೊಳೆದುಕೊಂಡ ಭೂಪನೀಗ ಜೈಲಿನಲ್ಲಿ

ಹೀಗಾಗಿ ಕದ್ದಿರುವ ಪೋನ್​​​​ ಅನ್ನು ಆಕೆಗೆ ಹಿಂದಿರುಗಿಸಿ ಕೊಡುವ ವೇಳೆ ತನ್ನ ಪ್ರೀತಿಯನ್ನು ಪ್ರಸ್ತಾಪಿಸಿದ್ದಾನೆ. ಇದೀಗಾ ಈ ಜೋಡಿ ಹಕ್ಕಿಗಳು 2ವರ್ಷಗಳಿಂದ ಡೇಟಿಂಗ್​​​​​​ ಮಾಡುತ್ತಿರುವುದಾಗಿ ಬ್ರೆಜಿಲ್​​​ನ ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 11:50 am, Tue, 1 August 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್