AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ನಿಜವಾದ ಪ್ರೀತಿ ಎನ್ನುತ್ತಿದ್ದಾರೆ ನೆಟ್ಟಿಗರು, ನೋಡಿ ವೈರಲ್​ ವಿಡಿಯೋ

Love and Care : ಇದು ಕರ್ನಾಟಕದ ಯಾವುದೋ ಬಸ್​ಸ್ಟ್ಯಾಂಡಿನಲ್ಲಿ ಸೆರೆಹಿಡಿಯಲಾದ ದೃಶ್ಯ. ಅನಾರೋಗ್ಯಕ್ಕೆ ತುತ್ತಾದ ಆಕೆಯನ್ನು ತೊಡೆಯ ಮೇಲೆ ಮಲಗಿಸಿಕೊಂಡ ಈ ವ್ಯಕ್ತಿಯ ಮುಖ ನೋಡಿದರೆ ಸಾಕು ಪ್ರೀತಿಯ ಆಳ ಅರ್ಥವಾಗುತ್ತದೆ.

ಇದು ನಿಜವಾದ ಪ್ರೀತಿ ಎನ್ನುತ್ತಿದ್ದಾರೆ ನೆಟ್ಟಿಗರು, ನೋಡಿ ವೈರಲ್​ ವಿಡಿಯೋ
ಮಹಿಳೆಯನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡ ಪುರುಷ
TV9 Web
| Updated By: ಶ್ರೀದೇವಿ ಕಳಸದ|

Updated on:Nov 24, 2022 | 3:42 PM

Share

Viral Video : ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ, ತನ್ನ ತೊಡೆಯ ಮೇಲೆ ಈ ಮಹಿಳೆಯನ್ನು ಈ ವ್ಯಕ್ತಿ ಮಲಗಿಸಿಕೊಂಡಿದ್ದಾರೆ. ಬಹುಶಃ ಆರೋಗ್ಯ ಸಮಸ್ಯೆ ಇದ್ದಿರಬಹುದು, ಆಕೆಯ ತಲೆಯನ್ನು ತಟ್ಟುತ್ತಿರುವ ಈ ವ್ಯಕ್ತಿಯ ಮುಖದಲ್ಲಿ ಕಾಳಜಿ ಸ್ಫುರಿಸುತ್ತಿದೆ ಜೊತೆಗೆ ನೋವೂ ಮಡುಗಟ್ಟಿದಂತಿದೆ. ನೆಟ್ಟಿಗರು ಈ ವಿಡಿಯೋ ನೋಡಿ ಇದು ನಿಜವಾದ ಪ್ರೀತಿ ಎಂದು ಭಾವುಕರಾಗುತ್ತಿದ್ದಾರೆ. ಇದು ಕರ್ನಾಟಕದ ಯಾವುದೋ ಬಸ್​ಸ್ಟ್ಯಾಂಡಿನಲ್ಲಿ ಸೆರೆಹಿಡಿದ ವಿಡಿಯೋ.

ಜಿಂದಗೀ ಗುಲ್ಝಾರ್ ಹೈ ಎಂಬ ಅಕೌಂಟ್​ನಿಂದ ಈ ವಿಡಿಯೋ ಟ್ವೀಟ್ ಆಗಿದೆ. ಅತ್ಯಂತ ಪ್ರೀತಿಯಿಂದ ಈತ ಈಕೆಯನ್ನು ತೊಡೆಯ ಮೇಲೆ ಮಲಗಿಸಿಕೊಂಡಿದ್ದಾರೆ. ಹೊರಗಿನ ಗದ್ದಲ, ಬೆಳಕು ಆಕೆಗೆ ತೊಂದರೆ ಉಂಟುಮಾಡದಂತೆ ಆಕೆಯನ್ನು ಅತ್ಯಂತ ಕಾಳಜಿಯಿಂದ ನೋಡಿಕೊಳ್ಳುತ್ತಿದ್ದಾರೆ.

ಈ ವಿಡಿಯೋ ಅನ್ನು 58,000ಕ್ಕಿಂತಲೂ ಹೆಚ್ಚು ಜನ ನೋಡಿದ್ಧಾರೆ. 4,700 ಜನರು ಇಷ್ಟಪಟ್ಟಿದ್ದಾರೆ. ದಾಂಪತ್ಯವೆಂದರೆ ಇದು ಎಂದು ಅನೇಕರು ಹೇಳಿದ್ದಾರೆ. ಶ್ರದ್ಧಾ ಪ್ರಕರಣದ ನಂತರ ಈ ದೃಶ್ಯ ನ್ಯೂಸ್​ ಚಾನೆಲ್​ನವರಿಗೆ ಕಾಣುತ್ತಿಲ್ಲವೆ? ಎಂದಿದ್ದಾರೆ ಇನ್ನೂ ಒಬ್ಬರು. ಇದು ಕರ್ನಾಟಕದ ಬಸ್​ ನಿಲ್ದಾಣದಲ್ಲಿ ಸೆರೆಹಿಡಿದ ದೃಶ್ಯ ಎಂದಿದ್ದಾರೆ ಯಾರೋ ಒಬ್ಬರು. ಇದು ಶತಮಾನದ ವಿಡಿಯೋ ಎಂದಿದ್ದಾರೆ ಮಗದೊಬ್ಬರು. ಸಂಬಂಧವೆಂದರೆ ಇದೇ ಎಂದಿದ್ದಾರೆ ಮತ್ತೂ ಒಬ್ಬರು. ಪ್ರೀತಿಯ ಮೇಲೆ ನಂಬಿಕೆಯನ್ನು ಕಳೆದುಕೊಳ್ಳದಂತೆ ಮಾಡುತ್ತಿದೆ ಈ ವಿಡಿಯೋ ಎಂದಿದ್ದಾರೆ.

ಇದನ್ನು ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:42 pm, Thu, 24 November 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?