AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ನಿಜವಾದ ಪ್ರೀತಿ ಎನ್ನುತ್ತಿದ್ದಾರೆ ನೆಟ್ಟಿಗರು, ನೋಡಿ ವೈರಲ್​ ವಿಡಿಯೋ

Love and Care : ಇದು ಕರ್ನಾಟಕದ ಯಾವುದೋ ಬಸ್​ಸ್ಟ್ಯಾಂಡಿನಲ್ಲಿ ಸೆರೆಹಿಡಿಯಲಾದ ದೃಶ್ಯ. ಅನಾರೋಗ್ಯಕ್ಕೆ ತುತ್ತಾದ ಆಕೆಯನ್ನು ತೊಡೆಯ ಮೇಲೆ ಮಲಗಿಸಿಕೊಂಡ ಈ ವ್ಯಕ್ತಿಯ ಮುಖ ನೋಡಿದರೆ ಸಾಕು ಪ್ರೀತಿಯ ಆಳ ಅರ್ಥವಾಗುತ್ತದೆ.

ಇದು ನಿಜವಾದ ಪ್ರೀತಿ ಎನ್ನುತ್ತಿದ್ದಾರೆ ನೆಟ್ಟಿಗರು, ನೋಡಿ ವೈರಲ್​ ವಿಡಿಯೋ
ಮಹಿಳೆಯನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡ ಪುರುಷ
TV9 Web
| Edited By: |

Updated on:Nov 24, 2022 | 3:42 PM

Share

Viral Video : ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ, ತನ್ನ ತೊಡೆಯ ಮೇಲೆ ಈ ಮಹಿಳೆಯನ್ನು ಈ ವ್ಯಕ್ತಿ ಮಲಗಿಸಿಕೊಂಡಿದ್ದಾರೆ. ಬಹುಶಃ ಆರೋಗ್ಯ ಸಮಸ್ಯೆ ಇದ್ದಿರಬಹುದು, ಆಕೆಯ ತಲೆಯನ್ನು ತಟ್ಟುತ್ತಿರುವ ಈ ವ್ಯಕ್ತಿಯ ಮುಖದಲ್ಲಿ ಕಾಳಜಿ ಸ್ಫುರಿಸುತ್ತಿದೆ ಜೊತೆಗೆ ನೋವೂ ಮಡುಗಟ್ಟಿದಂತಿದೆ. ನೆಟ್ಟಿಗರು ಈ ವಿಡಿಯೋ ನೋಡಿ ಇದು ನಿಜವಾದ ಪ್ರೀತಿ ಎಂದು ಭಾವುಕರಾಗುತ್ತಿದ್ದಾರೆ. ಇದು ಕರ್ನಾಟಕದ ಯಾವುದೋ ಬಸ್​ಸ್ಟ್ಯಾಂಡಿನಲ್ಲಿ ಸೆರೆಹಿಡಿದ ವಿಡಿಯೋ.

ಜಿಂದಗೀ ಗುಲ್ಝಾರ್ ಹೈ ಎಂಬ ಅಕೌಂಟ್​ನಿಂದ ಈ ವಿಡಿಯೋ ಟ್ವೀಟ್ ಆಗಿದೆ. ಅತ್ಯಂತ ಪ್ರೀತಿಯಿಂದ ಈತ ಈಕೆಯನ್ನು ತೊಡೆಯ ಮೇಲೆ ಮಲಗಿಸಿಕೊಂಡಿದ್ದಾರೆ. ಹೊರಗಿನ ಗದ್ದಲ, ಬೆಳಕು ಆಕೆಗೆ ತೊಂದರೆ ಉಂಟುಮಾಡದಂತೆ ಆಕೆಯನ್ನು ಅತ್ಯಂತ ಕಾಳಜಿಯಿಂದ ನೋಡಿಕೊಳ್ಳುತ್ತಿದ್ದಾರೆ.

ಈ ವಿಡಿಯೋ ಅನ್ನು 58,000ಕ್ಕಿಂತಲೂ ಹೆಚ್ಚು ಜನ ನೋಡಿದ್ಧಾರೆ. 4,700 ಜನರು ಇಷ್ಟಪಟ್ಟಿದ್ದಾರೆ. ದಾಂಪತ್ಯವೆಂದರೆ ಇದು ಎಂದು ಅನೇಕರು ಹೇಳಿದ್ದಾರೆ. ಶ್ರದ್ಧಾ ಪ್ರಕರಣದ ನಂತರ ಈ ದೃಶ್ಯ ನ್ಯೂಸ್​ ಚಾನೆಲ್​ನವರಿಗೆ ಕಾಣುತ್ತಿಲ್ಲವೆ? ಎಂದಿದ್ದಾರೆ ಇನ್ನೂ ಒಬ್ಬರು. ಇದು ಕರ್ನಾಟಕದ ಬಸ್​ ನಿಲ್ದಾಣದಲ್ಲಿ ಸೆರೆಹಿಡಿದ ದೃಶ್ಯ ಎಂದಿದ್ದಾರೆ ಯಾರೋ ಒಬ್ಬರು. ಇದು ಶತಮಾನದ ವಿಡಿಯೋ ಎಂದಿದ್ದಾರೆ ಮಗದೊಬ್ಬರು. ಸಂಬಂಧವೆಂದರೆ ಇದೇ ಎಂದಿದ್ದಾರೆ ಮತ್ತೂ ಒಬ್ಬರು. ಪ್ರೀತಿಯ ಮೇಲೆ ನಂಬಿಕೆಯನ್ನು ಕಳೆದುಕೊಳ್ಳದಂತೆ ಮಾಡುತ್ತಿದೆ ಈ ವಿಡಿಯೋ ಎಂದಿದ್ದಾರೆ.

ಇದನ್ನು ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:42 pm, Thu, 24 November 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್