AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸೀರೆಯುಟ್ಟು ಹೈಹೀಲ್ಸ್ ಧರಿಸಿ ನೃತ್ಯ ಮಾಡಿದ ಮಹಿಳೆಯ ವಿಡಿಯೋ ವೈರಲ್

Dance : ನನಗೆ ಸೀರೆಯುಟ್ಟರೆ ನೆಟ್ಟಗೆ ನಡೆಯಲು ಬರುವುದಿಲ್ಲ. ಅಂಥದ್ದರಲ್ಲಿ ಈಕೆ ಹೈಹೀಲ್ಸ್​ ಧರಿಸಿ ನರ್ತಿಸುತ್ತಿದ್ದಾಳೆ. ಜೀನ್ಸ್ ಮೇಲಷ್ಟೇ ಹೈಹೀಲ್ಸ್ ಧರಿಸಬೇಕು ಎನ್ನುವ ನಿಯಮವನ್ನು ಈಕೆ ಹೀಗೆ ಮುರಿದಿದ್ದು ಸಂತಸ ತಂದಿದೆ ಎನ್ನುತ್ತಿದ್ದಾರೆ ನೆಟ್ಟಿಗರು.

Viral Video: ಸೀರೆಯುಟ್ಟು ಹೈಹೀಲ್ಸ್ ಧರಿಸಿ ನೃತ್ಯ ಮಾಡಿದ ಮಹಿಳೆಯ ವಿಡಿಯೋ ವೈರಲ್
ಸೀರೆ, ಹೈಹೀಲ್ಸ್ ಧರಿಸಿ ನರ್ತಿಸುತ್ತಿರುವ ಮಹಿಳೆ
TV9 Web
| Edited By: ಶ್ರೀದೇವಿ ಕಳಸದ|

Updated on:Jun 01, 2023 | 12:25 PM

Share

Viral: ನರ್ತಿಸುವುದು ಎಲ್ಲರಿಗೂ ಸಿದ್ಧಿಸುವಂಥದ್ದಲ್ಲ. ಅದು ನಿರಂತರ ಪರಿಶ್ರಮ, ಅಭ್ಯಾಸ ಬೇಡುವಂಥ ಕಲೆ. ಆದರೂ ನರ್ತಿಸಬೇಕೆನ್ನುವ (Dance) ಆಸೆಯಂತೂ ಸಾಮಾನ್ಯವಾಗಿ ಎಲ್ಲರಿಗೂ ಇದ್ದೇ ಇರುತ್ತದೆ. ಸಂದರ್ಭಕ್ಕಾಗಿ ಕಾಯಲಾಗುತ್ತಿರುತ್ತದೆ. ಈಗಿಲ್ಲಿ ಈ ಮಹಿಳೆಯನ್ನು ಗಮನಿಸಿ. ಸೀರೆಯುಟ್ಟು ಹೈಹೀಲ್ಸ್ (High Heels)​ ಧರಿಸಿ ನರ್ತಿಸಿದ್ದಾಳೆ. ಪಾರ್ಟಿಯಲ್ಲಿರುವ ಜನರೆಲ್ಲ ಚಪ್ಪಾಳೆ ತಟ್ಟಿ ಆಕೆಯನ್ನು ಪ್ರೋತ್ಸಾಹಿಸುತ್ತಿದ್ದಾರೆ.

ಜೀನ್ಸ್ ಹಾಕಿ ಮಾಡುವ ನೃತ್ಯವನ್ನು ಈಕೆ ಸೀರೆಯಲ್ಲಿ ಮಾಡುತ್ತಿದ್ದಾಳಲ್ಲ ಎಂದು ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ. ಸೀರೆ ಉಟ್ಟರೆ ನನಗೆ ನೆಟ್ಟಗೆ ನಡೆಯಲು ಬರುವುದಿಲ್ಲ ಇನ್ನು ಸೀರೆಯುಟ್ಟು, ಹೈಹೀಲ್ಸ್​ ಧರಿಸಿ ಇಷ್ಟು ವೇಗದಲ್ಲಿ ನರ್ತಿಸುವುದೆಂದರೆ ಅಚ್ಚರಿಯಾಗುತ್ತಿದೆ ಎಂದಿದ್ದಾರೆ ಒಬ್ಬರು. ಅಬ್ಬಾ ಆಕೆಯ ಹೀಲ್ಸ್​ ನೋಡಿ ನನಗೆ ಆಘಾತ ಉಂಟಾಗುತ್ತಿದೆ ಎಂದು ಇನ್ನೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ : Viral Video: ಹೀಗೊಂದು ಟ್ವಿಸ್ಟ್​ ಈ ವಿಡಿಯೋಗಿರಬಹುದು ಎಂದು ನೀವು ಊಹಿಸಲಾರಿರಿ

ಆಹಾ ಇವರ ಈ ನೃತ್ಯದಿಂದ ನಾನು ಉಲ್ಲಾಸಗೊಂಡಿದ್ದೇನೆ ಎಂದು ಮತ್ತೊಬ್ಬರು ಹೇಳಿದ್ದಾರೆ. ನನಗೂ ಹೀಗೆ ಹೀಲ್ಸ್ ಹಾಕಿಕೊಂಡು ಸೀರೆಯುಟ್ಟು ನರ್ತಿಸಬೇಕು ಎನ್ನಿಸುತ್ತಿದೆ ಎನ್ನುತ್ತಿದ್ದಾರೆ ಮಗದೊಬ್ಬರು. ಈಕೆ ಹೀಗೆ ಸಂಪ್ರದಾಯವನ್ನು ಮುರಿಯುತ್ತಿರುವುದು ಆಸಕ್ತಿಕರವಾಗಿದೆ ಎಂದು ಇನ್ನೂ ಒಬ್ಬರು ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ 

Published On - 12:19 pm, Thu, 1 June 23

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್