AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾಕ್ಟರ್​ ಸಲಹೆ ಇಲ್ಲದೆ ಜ್ವರಕ್ಕೆ ಮೆಡಿಕಲ್​ನಿಂದ ಮಾತ್ರೆ ತಗೊಂಡ ಮಹಿಳೆ; ಸ್ಥಿತಿ ಚಿಂತಾಜನಕ

ವೈದ್ಯರ ಸಲಹೆ ಇಲ್ಲದೇ ಈಕೆ 400 ಮಿಗ್ರಾಂ ಐಬುಪ್ರೊಫೇನ್ ಎರಡು ಮಾತ್ರೆಗಳನ್ನು ತೆಗೆದುಕೊಂಡಿದ್ದು, ದೇಹದ ಪ್ರತಿರಕ್ಷಣಾ ವ್ಯವಸ್ಥೆ ಹಾಗೂ ಆರೋಗ್ಯಕರ ಜೀವಕೋಶಗಳ ಮೇಲೆ ನೇರವಾಗಿ ಪರಿಣಾಮ ಬೀರಿದೆ. ಇದರಿಂದ ಮುಖ ಸೇರಿದಂತೆ ದೇಹದಲ್ಲಿ ಗುಳ್ಳೆ ಮತ್ತು ಊತ ಕಂಡುಬಂದಿದೆ. ವೈದ್ಯಕೀಯ ಭಾಷೆಯಲ್ಲಿ ಇದನ್ನು ಸ್ಟೀವನ್ಸ್-ಜಾನ್ಸನ್ ಸಿಂಡ್ರೋಮ್ ಎಂದು ಕರೆಯಲಾಗುತ್ತದೆ. ಇದು ಅಪರೂಪದ ಸೋಂಕು.

ಡಾಕ್ಟರ್​ ಸಲಹೆ ಇಲ್ಲದೆ ಜ್ವರಕ್ಕೆ ಮೆಡಿಕಲ್​ನಿಂದ ಮಾತ್ರೆ ತಗೊಂಡ ಮಹಿಳೆ; ಸ್ಥಿತಿ ಚಿಂತಾಜನಕ
Follow us
ಅಕ್ಷತಾ ವರ್ಕಾಡಿ
|

Updated on: Apr 18, 2024 | 11:32 AM

ಸಾಮಾನ್ಯವಾಗಿ ಜ್ವರ ನೆಗಡಿ ಲಕ್ಷಣ ಕಂಡುಬಂದರೆ ಆಸ್ಪತ್ರೆಗೆ ಹೋಗುವವರಿಗಿಂತ ಮೆಡಿಕಲ್​​ನಿಂದ ಮಾತ್ರೆ ಖರೀದಿಸಿ ಕುಡಿಯುವವರೇ ಹೆಚ್ಚು. ಇದೀಗ ಇರಾಕ್ ನ ಮಹಿಳೆಯೂ ಹೀಗೆಯೇ ಮಾಡಿ ಆಕೆಯ ಸ್ಥಿತಿ ಗಂಭೀರವಾಗಿದ್ದು, ಐಸಿಯುಗೆ ದಾಖಲಿಸಲಾಗಿದೆ. ಮೆಡಿಕಲ್​ನಿಂದ ಖರೀದಿಸಿದ ಮಾತ್ರೆಯನ್ನು ನುಂಗಿದ ಕೆಲ ಹೊತ್ತಿನಲ್ಲೇ ಮಹಿಳೆಯ ಮುಖ ಊದಿಕೊಳ್ಳಲು ಪ್ರಾರಂಭವಾಗಿದ್ದು, ಸ್ಥಿತಿ ಚಿಂತಾಜನಕವಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಡೈಲಿ ಮೇಲ್ ವರದಿಯ ಪ್ರಕಾರ, ಮಹಿಳೆ ಜ್ವರಕ್ಕೆ ಮೆಡಿಕಲ್​ನಿಂದ ಐಬುಪ್ರೊಫೇನ್(Ibuprofen) ಮಾತ್ರೆ ತೆಗೆದುಕೊಂಡಿದ್ದಾಳೆ. ಆದರೆ ಸಾಮಾನ್ಯವಾಗಿ ಐಬುಪ್ರೊಫೇನ್ ಮಾತ್ರೆ ನಕರಾತ್ಮಕ ಪರಿಣಾಮ ಬೀರಿವುದಿಲ್ಲ. ಇದು ನೋವು , ಜ್ವರ ಮತ್ತು ಉರಿಯೂತವನ್ನು ನಿವಾರಿಸಲು ಬಳಸಲಾಗುವ ನಾನ್ ಸ್ಟೆರೊಯ್ಡೆಲ್ ಉರಿಯೂತದ ಔಷಧ. ಇದು ಮುಟ್ಟಿನ ನೋವು , ಮೈಗ್ರೇನ್ಗಳು , ಮತ್ತು ಸಂಧಿವಾತಕ್ಕೆ ಸಾಮಾನ್ಯವಾಗಿ ತೆಗೆದುಕೊಳ್ಳುವ ಔಷಧಿ. ಆದರೆ ವೈದ್ಯರ ಸಲಹೆಯಿಲ್ಲದೆ ಅದನ್ನು ತೆಗೆದುಕೊಳ್ಳಬಾರದು ಎಂದು ವೈದ್ಯರು ಎಚ್ಚರಿಸುತ್ತಾರೆ.

ಇದನ್ನೂ ಓದಿ:  ಪೊಲೀಸರನ್ನೇ ಕನ್ಫ್ಯೂಸ್ ಮಾಡುತ್ತಿದೆ ಈ ಹಕ್ಕಿ; ಇಂಟ್ರೆಸ್ಟಿಂಗ್ ವಿಡಿಯೋ  ಇಲ್ಲಿದೆ ನೋಡಿ

ವೈದ್ಯರ ಸಲಹೆ ಇಲ್ಲದೇ ಈಕೆ 400 ಮಿಗ್ರಾಂ ಐಬುಪ್ರೊಫೇನ್ ಎರಡು ಮಾತ್ರೆಗಳನ್ನು ತೆಗೆದುಕೊಂಡಿದ್ದು, ದೇಹದ ಪ್ರತಿರಕ್ಷಣಾ ವ್ಯವಸ್ಥೆ ಹಾಗೂ ಆರೋಗ್ಯಕರ ಜೀವಕೋಶಗಳ ಮೇಲೆ ನೇರವಾಗಿ ಪರಿಣಾಮ ಬೀರಿದೆ. ಇದರಿಂದ ಮುಖ ಸೇರಿದಂತೆ ದೇಹದಲ್ಲಿ ಗುಳ್ಳೆ ಮತ್ತು ಊತ ಕಂಡುಬಂದಿದೆ. ವೈದ್ಯಕೀಯ ಭಾಷೆಯಲ್ಲಿ ಇದನ್ನು ಸ್ಟೀವನ್ಸ್-ಜಾನ್ಸನ್ ಸಿಂಡ್ರೋಮ್ ಎಂದು ಕರೆಯಲಾಗುತ್ತದೆ. ಇದು ಅಪರೂಪದ ಸೋಂಕು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್