AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾಕ್ಟರ್​ ಸಲಹೆ ಇಲ್ಲದೆ ಜ್ವರಕ್ಕೆ ಮೆಡಿಕಲ್​ನಿಂದ ಮಾತ್ರೆ ತಗೊಂಡ ಮಹಿಳೆ; ಸ್ಥಿತಿ ಚಿಂತಾಜನಕ

ವೈದ್ಯರ ಸಲಹೆ ಇಲ್ಲದೇ ಈಕೆ 400 ಮಿಗ್ರಾಂ ಐಬುಪ್ರೊಫೇನ್ ಎರಡು ಮಾತ್ರೆಗಳನ್ನು ತೆಗೆದುಕೊಂಡಿದ್ದು, ದೇಹದ ಪ್ರತಿರಕ್ಷಣಾ ವ್ಯವಸ್ಥೆ ಹಾಗೂ ಆರೋಗ್ಯಕರ ಜೀವಕೋಶಗಳ ಮೇಲೆ ನೇರವಾಗಿ ಪರಿಣಾಮ ಬೀರಿದೆ. ಇದರಿಂದ ಮುಖ ಸೇರಿದಂತೆ ದೇಹದಲ್ಲಿ ಗುಳ್ಳೆ ಮತ್ತು ಊತ ಕಂಡುಬಂದಿದೆ. ವೈದ್ಯಕೀಯ ಭಾಷೆಯಲ್ಲಿ ಇದನ್ನು ಸ್ಟೀವನ್ಸ್-ಜಾನ್ಸನ್ ಸಿಂಡ್ರೋಮ್ ಎಂದು ಕರೆಯಲಾಗುತ್ತದೆ. ಇದು ಅಪರೂಪದ ಸೋಂಕು.

ಡಾಕ್ಟರ್​ ಸಲಹೆ ಇಲ್ಲದೆ ಜ್ವರಕ್ಕೆ ಮೆಡಿಕಲ್​ನಿಂದ ಮಾತ್ರೆ ತಗೊಂಡ ಮಹಿಳೆ; ಸ್ಥಿತಿ ಚಿಂತಾಜನಕ
ಅಕ್ಷತಾ ವರ್ಕಾಡಿ
|

Updated on: Apr 18, 2024 | 11:32 AM

Share

ಸಾಮಾನ್ಯವಾಗಿ ಜ್ವರ ನೆಗಡಿ ಲಕ್ಷಣ ಕಂಡುಬಂದರೆ ಆಸ್ಪತ್ರೆಗೆ ಹೋಗುವವರಿಗಿಂತ ಮೆಡಿಕಲ್​​ನಿಂದ ಮಾತ್ರೆ ಖರೀದಿಸಿ ಕುಡಿಯುವವರೇ ಹೆಚ್ಚು. ಇದೀಗ ಇರಾಕ್ ನ ಮಹಿಳೆಯೂ ಹೀಗೆಯೇ ಮಾಡಿ ಆಕೆಯ ಸ್ಥಿತಿ ಗಂಭೀರವಾಗಿದ್ದು, ಐಸಿಯುಗೆ ದಾಖಲಿಸಲಾಗಿದೆ. ಮೆಡಿಕಲ್​ನಿಂದ ಖರೀದಿಸಿದ ಮಾತ್ರೆಯನ್ನು ನುಂಗಿದ ಕೆಲ ಹೊತ್ತಿನಲ್ಲೇ ಮಹಿಳೆಯ ಮುಖ ಊದಿಕೊಳ್ಳಲು ಪ್ರಾರಂಭವಾಗಿದ್ದು, ಸ್ಥಿತಿ ಚಿಂತಾಜನಕವಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಡೈಲಿ ಮೇಲ್ ವರದಿಯ ಪ್ರಕಾರ, ಮಹಿಳೆ ಜ್ವರಕ್ಕೆ ಮೆಡಿಕಲ್​ನಿಂದ ಐಬುಪ್ರೊಫೇನ್(Ibuprofen) ಮಾತ್ರೆ ತೆಗೆದುಕೊಂಡಿದ್ದಾಳೆ. ಆದರೆ ಸಾಮಾನ್ಯವಾಗಿ ಐಬುಪ್ರೊಫೇನ್ ಮಾತ್ರೆ ನಕರಾತ್ಮಕ ಪರಿಣಾಮ ಬೀರಿವುದಿಲ್ಲ. ಇದು ನೋವು , ಜ್ವರ ಮತ್ತು ಉರಿಯೂತವನ್ನು ನಿವಾರಿಸಲು ಬಳಸಲಾಗುವ ನಾನ್ ಸ್ಟೆರೊಯ್ಡೆಲ್ ಉರಿಯೂತದ ಔಷಧ. ಇದು ಮುಟ್ಟಿನ ನೋವು , ಮೈಗ್ರೇನ್ಗಳು , ಮತ್ತು ಸಂಧಿವಾತಕ್ಕೆ ಸಾಮಾನ್ಯವಾಗಿ ತೆಗೆದುಕೊಳ್ಳುವ ಔಷಧಿ. ಆದರೆ ವೈದ್ಯರ ಸಲಹೆಯಿಲ್ಲದೆ ಅದನ್ನು ತೆಗೆದುಕೊಳ್ಳಬಾರದು ಎಂದು ವೈದ್ಯರು ಎಚ್ಚರಿಸುತ್ತಾರೆ.

ಇದನ್ನೂ ಓದಿ:  ಪೊಲೀಸರನ್ನೇ ಕನ್ಫ್ಯೂಸ್ ಮಾಡುತ್ತಿದೆ ಈ ಹಕ್ಕಿ; ಇಂಟ್ರೆಸ್ಟಿಂಗ್ ವಿಡಿಯೋ  ಇಲ್ಲಿದೆ ನೋಡಿ

ವೈದ್ಯರ ಸಲಹೆ ಇಲ್ಲದೇ ಈಕೆ 400 ಮಿಗ್ರಾಂ ಐಬುಪ್ರೊಫೇನ್ ಎರಡು ಮಾತ್ರೆಗಳನ್ನು ತೆಗೆದುಕೊಂಡಿದ್ದು, ದೇಹದ ಪ್ರತಿರಕ್ಷಣಾ ವ್ಯವಸ್ಥೆ ಹಾಗೂ ಆರೋಗ್ಯಕರ ಜೀವಕೋಶಗಳ ಮೇಲೆ ನೇರವಾಗಿ ಪರಿಣಾಮ ಬೀರಿದೆ. ಇದರಿಂದ ಮುಖ ಸೇರಿದಂತೆ ದೇಹದಲ್ಲಿ ಗುಳ್ಳೆ ಮತ್ತು ಊತ ಕಂಡುಬಂದಿದೆ. ವೈದ್ಯಕೀಯ ಭಾಷೆಯಲ್ಲಿ ಇದನ್ನು ಸ್ಟೀವನ್ಸ್-ಜಾನ್ಸನ್ ಸಿಂಡ್ರೋಮ್ ಎಂದು ಕರೆಯಲಾಗುತ್ತದೆ. ಇದು ಅಪರೂಪದ ಸೋಂಕು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ