Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾಕ್ಟರ್​ ಸಲಹೆ ಇಲ್ಲದೆ ಜ್ವರಕ್ಕೆ ಮೆಡಿಕಲ್​ನಿಂದ ಮಾತ್ರೆ ತಗೊಂಡ ಮಹಿಳೆ; ಸ್ಥಿತಿ ಚಿಂತಾಜನಕ

ವೈದ್ಯರ ಸಲಹೆ ಇಲ್ಲದೇ ಈಕೆ 400 ಮಿಗ್ರಾಂ ಐಬುಪ್ರೊಫೇನ್ ಎರಡು ಮಾತ್ರೆಗಳನ್ನು ತೆಗೆದುಕೊಂಡಿದ್ದು, ದೇಹದ ಪ್ರತಿರಕ್ಷಣಾ ವ್ಯವಸ್ಥೆ ಹಾಗೂ ಆರೋಗ್ಯಕರ ಜೀವಕೋಶಗಳ ಮೇಲೆ ನೇರವಾಗಿ ಪರಿಣಾಮ ಬೀರಿದೆ. ಇದರಿಂದ ಮುಖ ಸೇರಿದಂತೆ ದೇಹದಲ್ಲಿ ಗುಳ್ಳೆ ಮತ್ತು ಊತ ಕಂಡುಬಂದಿದೆ. ವೈದ್ಯಕೀಯ ಭಾಷೆಯಲ್ಲಿ ಇದನ್ನು ಸ್ಟೀವನ್ಸ್-ಜಾನ್ಸನ್ ಸಿಂಡ್ರೋಮ್ ಎಂದು ಕರೆಯಲಾಗುತ್ತದೆ. ಇದು ಅಪರೂಪದ ಸೋಂಕು.

ಡಾಕ್ಟರ್​ ಸಲಹೆ ಇಲ್ಲದೆ ಜ್ವರಕ್ಕೆ ಮೆಡಿಕಲ್​ನಿಂದ ಮಾತ್ರೆ ತಗೊಂಡ ಮಹಿಳೆ; ಸ್ಥಿತಿ ಚಿಂತಾಜನಕ
Follow us
ಅಕ್ಷತಾ ವರ್ಕಾಡಿ
|

Updated on: Apr 18, 2024 | 11:32 AM

ಸಾಮಾನ್ಯವಾಗಿ ಜ್ವರ ನೆಗಡಿ ಲಕ್ಷಣ ಕಂಡುಬಂದರೆ ಆಸ್ಪತ್ರೆಗೆ ಹೋಗುವವರಿಗಿಂತ ಮೆಡಿಕಲ್​​ನಿಂದ ಮಾತ್ರೆ ಖರೀದಿಸಿ ಕುಡಿಯುವವರೇ ಹೆಚ್ಚು. ಇದೀಗ ಇರಾಕ್ ನ ಮಹಿಳೆಯೂ ಹೀಗೆಯೇ ಮಾಡಿ ಆಕೆಯ ಸ್ಥಿತಿ ಗಂಭೀರವಾಗಿದ್ದು, ಐಸಿಯುಗೆ ದಾಖಲಿಸಲಾಗಿದೆ. ಮೆಡಿಕಲ್​ನಿಂದ ಖರೀದಿಸಿದ ಮಾತ್ರೆಯನ್ನು ನುಂಗಿದ ಕೆಲ ಹೊತ್ತಿನಲ್ಲೇ ಮಹಿಳೆಯ ಮುಖ ಊದಿಕೊಳ್ಳಲು ಪ್ರಾರಂಭವಾಗಿದ್ದು, ಸ್ಥಿತಿ ಚಿಂತಾಜನಕವಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಡೈಲಿ ಮೇಲ್ ವರದಿಯ ಪ್ರಕಾರ, ಮಹಿಳೆ ಜ್ವರಕ್ಕೆ ಮೆಡಿಕಲ್​ನಿಂದ ಐಬುಪ್ರೊಫೇನ್(Ibuprofen) ಮಾತ್ರೆ ತೆಗೆದುಕೊಂಡಿದ್ದಾಳೆ. ಆದರೆ ಸಾಮಾನ್ಯವಾಗಿ ಐಬುಪ್ರೊಫೇನ್ ಮಾತ್ರೆ ನಕರಾತ್ಮಕ ಪರಿಣಾಮ ಬೀರಿವುದಿಲ್ಲ. ಇದು ನೋವು , ಜ್ವರ ಮತ್ತು ಉರಿಯೂತವನ್ನು ನಿವಾರಿಸಲು ಬಳಸಲಾಗುವ ನಾನ್ ಸ್ಟೆರೊಯ್ಡೆಲ್ ಉರಿಯೂತದ ಔಷಧ. ಇದು ಮುಟ್ಟಿನ ನೋವು , ಮೈಗ್ರೇನ್ಗಳು , ಮತ್ತು ಸಂಧಿವಾತಕ್ಕೆ ಸಾಮಾನ್ಯವಾಗಿ ತೆಗೆದುಕೊಳ್ಳುವ ಔಷಧಿ. ಆದರೆ ವೈದ್ಯರ ಸಲಹೆಯಿಲ್ಲದೆ ಅದನ್ನು ತೆಗೆದುಕೊಳ್ಳಬಾರದು ಎಂದು ವೈದ್ಯರು ಎಚ್ಚರಿಸುತ್ತಾರೆ.

ಇದನ್ನೂ ಓದಿ:  ಪೊಲೀಸರನ್ನೇ ಕನ್ಫ್ಯೂಸ್ ಮಾಡುತ್ತಿದೆ ಈ ಹಕ್ಕಿ; ಇಂಟ್ರೆಸ್ಟಿಂಗ್ ವಿಡಿಯೋ  ಇಲ್ಲಿದೆ ನೋಡಿ

ವೈದ್ಯರ ಸಲಹೆ ಇಲ್ಲದೇ ಈಕೆ 400 ಮಿಗ್ರಾಂ ಐಬುಪ್ರೊಫೇನ್ ಎರಡು ಮಾತ್ರೆಗಳನ್ನು ತೆಗೆದುಕೊಂಡಿದ್ದು, ದೇಹದ ಪ್ರತಿರಕ್ಷಣಾ ವ್ಯವಸ್ಥೆ ಹಾಗೂ ಆರೋಗ್ಯಕರ ಜೀವಕೋಶಗಳ ಮೇಲೆ ನೇರವಾಗಿ ಪರಿಣಾಮ ಬೀರಿದೆ. ಇದರಿಂದ ಮುಖ ಸೇರಿದಂತೆ ದೇಹದಲ್ಲಿ ಗುಳ್ಳೆ ಮತ್ತು ಊತ ಕಂಡುಬಂದಿದೆ. ವೈದ್ಯಕೀಯ ಭಾಷೆಯಲ್ಲಿ ಇದನ್ನು ಸ್ಟೀವನ್ಸ್-ಜಾನ್ಸನ್ ಸಿಂಡ್ರೋಮ್ ಎಂದು ಕರೆಯಲಾಗುತ್ತದೆ. ಇದು ಅಪರೂಪದ ಸೋಂಕು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ