AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾಕ್ಟರ್​ ಸಲಹೆ ಇಲ್ಲದೆ ಜ್ವರಕ್ಕೆ ಮೆಡಿಕಲ್​ನಿಂದ ಮಾತ್ರೆ ತಗೊಂಡ ಮಹಿಳೆ; ಸ್ಥಿತಿ ಚಿಂತಾಜನಕ

ವೈದ್ಯರ ಸಲಹೆ ಇಲ್ಲದೇ ಈಕೆ 400 ಮಿಗ್ರಾಂ ಐಬುಪ್ರೊಫೇನ್ ಎರಡು ಮಾತ್ರೆಗಳನ್ನು ತೆಗೆದುಕೊಂಡಿದ್ದು, ದೇಹದ ಪ್ರತಿರಕ್ಷಣಾ ವ್ಯವಸ್ಥೆ ಹಾಗೂ ಆರೋಗ್ಯಕರ ಜೀವಕೋಶಗಳ ಮೇಲೆ ನೇರವಾಗಿ ಪರಿಣಾಮ ಬೀರಿದೆ. ಇದರಿಂದ ಮುಖ ಸೇರಿದಂತೆ ದೇಹದಲ್ಲಿ ಗುಳ್ಳೆ ಮತ್ತು ಊತ ಕಂಡುಬಂದಿದೆ. ವೈದ್ಯಕೀಯ ಭಾಷೆಯಲ್ಲಿ ಇದನ್ನು ಸ್ಟೀವನ್ಸ್-ಜಾನ್ಸನ್ ಸಿಂಡ್ರೋಮ್ ಎಂದು ಕರೆಯಲಾಗುತ್ತದೆ. ಇದು ಅಪರೂಪದ ಸೋಂಕು.

ಡಾಕ್ಟರ್​ ಸಲಹೆ ಇಲ್ಲದೆ ಜ್ವರಕ್ಕೆ ಮೆಡಿಕಲ್​ನಿಂದ ಮಾತ್ರೆ ತಗೊಂಡ ಮಹಿಳೆ; ಸ್ಥಿತಿ ಚಿಂತಾಜನಕ
ಅಕ್ಷತಾ ವರ್ಕಾಡಿ
|

Updated on: Apr 18, 2024 | 11:32 AM

Share

ಸಾಮಾನ್ಯವಾಗಿ ಜ್ವರ ನೆಗಡಿ ಲಕ್ಷಣ ಕಂಡುಬಂದರೆ ಆಸ್ಪತ್ರೆಗೆ ಹೋಗುವವರಿಗಿಂತ ಮೆಡಿಕಲ್​​ನಿಂದ ಮಾತ್ರೆ ಖರೀದಿಸಿ ಕುಡಿಯುವವರೇ ಹೆಚ್ಚು. ಇದೀಗ ಇರಾಕ್ ನ ಮಹಿಳೆಯೂ ಹೀಗೆಯೇ ಮಾಡಿ ಆಕೆಯ ಸ್ಥಿತಿ ಗಂಭೀರವಾಗಿದ್ದು, ಐಸಿಯುಗೆ ದಾಖಲಿಸಲಾಗಿದೆ. ಮೆಡಿಕಲ್​ನಿಂದ ಖರೀದಿಸಿದ ಮಾತ್ರೆಯನ್ನು ನುಂಗಿದ ಕೆಲ ಹೊತ್ತಿನಲ್ಲೇ ಮಹಿಳೆಯ ಮುಖ ಊದಿಕೊಳ್ಳಲು ಪ್ರಾರಂಭವಾಗಿದ್ದು, ಸ್ಥಿತಿ ಚಿಂತಾಜನಕವಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಡೈಲಿ ಮೇಲ್ ವರದಿಯ ಪ್ರಕಾರ, ಮಹಿಳೆ ಜ್ವರಕ್ಕೆ ಮೆಡಿಕಲ್​ನಿಂದ ಐಬುಪ್ರೊಫೇನ್(Ibuprofen) ಮಾತ್ರೆ ತೆಗೆದುಕೊಂಡಿದ್ದಾಳೆ. ಆದರೆ ಸಾಮಾನ್ಯವಾಗಿ ಐಬುಪ್ರೊಫೇನ್ ಮಾತ್ರೆ ನಕರಾತ್ಮಕ ಪರಿಣಾಮ ಬೀರಿವುದಿಲ್ಲ. ಇದು ನೋವು , ಜ್ವರ ಮತ್ತು ಉರಿಯೂತವನ್ನು ನಿವಾರಿಸಲು ಬಳಸಲಾಗುವ ನಾನ್ ಸ್ಟೆರೊಯ್ಡೆಲ್ ಉರಿಯೂತದ ಔಷಧ. ಇದು ಮುಟ್ಟಿನ ನೋವು , ಮೈಗ್ರೇನ್ಗಳು , ಮತ್ತು ಸಂಧಿವಾತಕ್ಕೆ ಸಾಮಾನ್ಯವಾಗಿ ತೆಗೆದುಕೊಳ್ಳುವ ಔಷಧಿ. ಆದರೆ ವೈದ್ಯರ ಸಲಹೆಯಿಲ್ಲದೆ ಅದನ್ನು ತೆಗೆದುಕೊಳ್ಳಬಾರದು ಎಂದು ವೈದ್ಯರು ಎಚ್ಚರಿಸುತ್ತಾರೆ.

ಇದನ್ನೂ ಓದಿ:  ಪೊಲೀಸರನ್ನೇ ಕನ್ಫ್ಯೂಸ್ ಮಾಡುತ್ತಿದೆ ಈ ಹಕ್ಕಿ; ಇಂಟ್ರೆಸ್ಟಿಂಗ್ ವಿಡಿಯೋ  ಇಲ್ಲಿದೆ ನೋಡಿ

ವೈದ್ಯರ ಸಲಹೆ ಇಲ್ಲದೇ ಈಕೆ 400 ಮಿಗ್ರಾಂ ಐಬುಪ್ರೊಫೇನ್ ಎರಡು ಮಾತ್ರೆಗಳನ್ನು ತೆಗೆದುಕೊಂಡಿದ್ದು, ದೇಹದ ಪ್ರತಿರಕ್ಷಣಾ ವ್ಯವಸ್ಥೆ ಹಾಗೂ ಆರೋಗ್ಯಕರ ಜೀವಕೋಶಗಳ ಮೇಲೆ ನೇರವಾಗಿ ಪರಿಣಾಮ ಬೀರಿದೆ. ಇದರಿಂದ ಮುಖ ಸೇರಿದಂತೆ ದೇಹದಲ್ಲಿ ಗುಳ್ಳೆ ಮತ್ತು ಊತ ಕಂಡುಬಂದಿದೆ. ವೈದ್ಯಕೀಯ ಭಾಷೆಯಲ್ಲಿ ಇದನ್ನು ಸ್ಟೀವನ್ಸ್-ಜಾನ್ಸನ್ ಸಿಂಡ್ರೋಮ್ ಎಂದು ಕರೆಯಲಾಗುತ್ತದೆ. ಇದು ಅಪರೂಪದ ಸೋಂಕು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ