AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿದ್ದ ರೈಲಿನಿಂದ ಕೆಳಗಿಳಿಯಲು ಹೋಗಿ ಕಾಲು ಜಾರಿ ಬಿದ್ದ ಮಹಿಳೆ; ಕಾನ್‌ಸ್ಟೆಬಲ್ ಸಮಯ ಪ್ರಜ್ಞೆಯಿಂದ ಉಳಿತು ಜೀವ

ವೈರಲ್ ವಿಡಿಯೋವನ್ನು ಕೈಸರ್ ಖಾಲಿದ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಅಲ್ತಾಫ್ ಶೇಖ್ ತುಂಬಾ ಧೈರ್ಯದಿಂದ ಮಹಿಳೆಯ ಜೀವವನ್ನು ಉಳಿಸಿದ. ಅವರ ಧೈರ್ಯ, ಸಮರ್ಪಣಾ ಮನೋಭಾವವನ್ನು ಗಮನಿಸಿ ಸರ್ಕಾರದಿಂದ ಸನ್ಮಾನಿಸಿದೆ ಎಂದು ಬರೆದುಕೊಳ್ಳಲಾಗಿದೆ.

ಚಲಿಸುತ್ತಿದ್ದ ರೈಲಿನಿಂದ ಕೆಳಗಿಳಿಯಲು ಹೋಗಿ ಕಾಲು ಜಾರಿ ಬಿದ್ದ ಮಹಿಳೆ; ಕಾನ್‌ಸ್ಟೆಬಲ್ ಸಮಯ ಪ್ರಜ್ಞೆಯಿಂದ ಉಳಿತು ಜೀವ
ಚಲಿಸುತ್ತಿದ್ದ ರೈಲಿನಿಂದ ಕೆಳಗಿಳಿಯಲು ಹೋಗಿ ಕಾಲು ಜಾರಿ ಬಿದ್ದ ಮಹಿಳೆ
TV9 Web
| Edited By: |

Updated on: Apr 25, 2022 | 7:27 PM

Share

ರೈಲು (Train)  ಹತ್ತುವಾಗ ಜನರು ಅನೇಕ ತೊಂದರೆಗಳನ್ನು ಎದುರಿಸುಬವುದನ್ನು ನಾವು ನೋಡಿದ್ದೇವೆ. ಮುಂಬೈನ ಜೀವನವೇ ರೈಲು ಎಂದು ಹೇಳಲಾಗುತ್ತದೆ. ಇಲ್ಲಿ ಜನರು ಲೋಕಲ್ ರೈಲಿನಲ್ಲಿಯೇ ಹೆಚ್ಚು ಸಂಚರಿಸುವುದರೊಂದಿಗೆ ಅದನ್ನೆ ಅವಲಂಬಿಸಿದ್ದಾರೆ. ರೈಲಿನಲ್ಲಿ ಜನಸಂದಣಿಯಿಂದಾಗಿ ಜನರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ. ಮಹಿಳೆಯೊಬ್ಬರು ರೈಲಿನಿಂದ ಇಳಿಯಲು ಹೋಗಿ ಕಾಲು ಜಾರಿ ಪ್ಲಾಟ್‌ಫಾರ್ಮ್ ಮೇಲೆ ಬಿದ್ದಿದ್ದಾಳೆ. ಆಗ ಸ್ಥಳದಲ್ಲಿದ್ದ ಗೃಹ ರಕ್ಷಕ ಅಲ್ತಾಫ್ ಶೇಖ್ ಮಹಿಳೆಯನ್ನು ರಕ್ಷಿಸಿದ್ದು, ಭಾರೀ ಅನಾಹುತ ತಪ್ಪಿದೆ. ಚಲಿಸುತ್ತಿರುವ ರೈಲಿನಿಂದ ಓರ್ವ ಮಹಿಳೆ ಕೆಳಗಿದ ಬೆನ್ನಲ್ಲೇ ಮತ್ತಿಬ್ಬರೂ ಮಹಿಳೆಯರು ಜಿಗಿದಿದ್ದಾರೆ. ಅದೃಷ್ಟವತಾಶ್ ಅವರಿಬ್ಬರಿಗೆ ಯಾವುದೇ ರೀತಿಯ ಅಪಘಾತವಾಗಿಲ್ಲ.

ಗೃಹರಕ್ಷಕ ದಳದ ಜವಾನ ಮಹಿಳೆಗೆ ಹೇಗೆ ಸಹಾಯ ಮಾಡಿದ್ದಾನೆ ಎಂಬುದನ್ನು ವೈರಲ್ ವಿಡಿಯೋದಲ್ಲಿ ನೋಡಬಹುದು. ಸಾಮಾಜಿಕ ಜಾಲತಾಣಗಳಲ್ಲೂ ಅಲ್ತಾಫ್​ರನ್ನು ಜನ ಶ್ಲಾಘಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಮಹಾರಾಷ್ಟ್ರ ಪೊಲೀಸರು ಬಹುಮಾನ ನೀಡುತ್ತಿದ್ದಾರೆ. ಈ ವೀಡಿಯೋ ನೋಡಿದ ಜನರು ಸಾಕಷ್ಟು ಕಾಮೆಂಟ್ ಮಾಡುತ್ತಿದ್ದಾರೆ.

ವೈರಲ್ ವಿಡಿಯೋವನ್ನು ಕೈಸರ್ ಖಾಲಿದ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಅಲ್ತಾಫ್ ಶೇಖ್ ತುಂಬಾ ಧೈರ್ಯದಿಂದ ಮಹಿಳೆಯ ಜೀವವನ್ನು ಉಳಿಸಿದ. ಅವರ ಧೈರ್ಯ, ಸಮರ್ಪಣಾ ಮನೋಭಾವವನ್ನು ಗಮನಿಸಿ ಸರ್ಕಾರದಿಂದ ಸನ್ಮಾನಿಸಿದೆ ಎಂದು ಬರೆದುಕೊಳ್ಳಲಾಗಿದೆ.

ಇದನ್ನೂ ಓದಿ;

Viral Optical illusion: ನೀವು ಸಂತೋಷವಾಗಿದ್ದೀರಾ ಅಥವಾ ದುಃಖದಲ್ಲಿದ್ದೀರಾ ಎಂಬುದನ್ನು ತಿಳಿಸುತ್ತಂತೆ ಈ ಆಪ್ಟಿಕಲ್ ಚಿತ್ರ

ಪಿಎಸ್ ಐ ನೇಮಕಾತಿ ಹಗರಣದಲ್ಲಿ ಆರೋಪಿಯ ಮನೆಗೆ ಹೋಗಿದ್ದ ಗೃಹ ಸಚಿವರಿಗೆ ನೊಟೀಸ್ ನೀಡಿಲ್ಲ ಯಾಕೆ? ಡಿಕೆ ಶಿವಕುಮಾರ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ