AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿದ್ದ ರೈಲಿನಿಂದ ಕೆಳಗಿಳಿಯಲು ಹೋಗಿ ಕಾಲು ಜಾರಿ ಬಿದ್ದ ಮಹಿಳೆ; ಕಾನ್‌ಸ್ಟೆಬಲ್ ಸಮಯ ಪ್ರಜ್ಞೆಯಿಂದ ಉಳಿತು ಜೀವ

ವೈರಲ್ ವಿಡಿಯೋವನ್ನು ಕೈಸರ್ ಖಾಲಿದ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಅಲ್ತಾಫ್ ಶೇಖ್ ತುಂಬಾ ಧೈರ್ಯದಿಂದ ಮಹಿಳೆಯ ಜೀವವನ್ನು ಉಳಿಸಿದ. ಅವರ ಧೈರ್ಯ, ಸಮರ್ಪಣಾ ಮನೋಭಾವವನ್ನು ಗಮನಿಸಿ ಸರ್ಕಾರದಿಂದ ಸನ್ಮಾನಿಸಿದೆ ಎಂದು ಬರೆದುಕೊಳ್ಳಲಾಗಿದೆ.

ಚಲಿಸುತ್ತಿದ್ದ ರೈಲಿನಿಂದ ಕೆಳಗಿಳಿಯಲು ಹೋಗಿ ಕಾಲು ಜಾರಿ ಬಿದ್ದ ಮಹಿಳೆ; ಕಾನ್‌ಸ್ಟೆಬಲ್ ಸಮಯ ಪ್ರಜ್ಞೆಯಿಂದ ಉಳಿತು ಜೀವ
ಚಲಿಸುತ್ತಿದ್ದ ರೈಲಿನಿಂದ ಕೆಳಗಿಳಿಯಲು ಹೋಗಿ ಕಾಲು ಜಾರಿ ಬಿದ್ದ ಮಹಿಳೆ
TV9 Web
| Edited By: |

Updated on: Apr 25, 2022 | 7:27 PM

Share

ರೈಲು (Train)  ಹತ್ತುವಾಗ ಜನರು ಅನೇಕ ತೊಂದರೆಗಳನ್ನು ಎದುರಿಸುಬವುದನ್ನು ನಾವು ನೋಡಿದ್ದೇವೆ. ಮುಂಬೈನ ಜೀವನವೇ ರೈಲು ಎಂದು ಹೇಳಲಾಗುತ್ತದೆ. ಇಲ್ಲಿ ಜನರು ಲೋಕಲ್ ರೈಲಿನಲ್ಲಿಯೇ ಹೆಚ್ಚು ಸಂಚರಿಸುವುದರೊಂದಿಗೆ ಅದನ್ನೆ ಅವಲಂಬಿಸಿದ್ದಾರೆ. ರೈಲಿನಲ್ಲಿ ಜನಸಂದಣಿಯಿಂದಾಗಿ ಜನರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ. ಮಹಿಳೆಯೊಬ್ಬರು ರೈಲಿನಿಂದ ಇಳಿಯಲು ಹೋಗಿ ಕಾಲು ಜಾರಿ ಪ್ಲಾಟ್‌ಫಾರ್ಮ್ ಮೇಲೆ ಬಿದ್ದಿದ್ದಾಳೆ. ಆಗ ಸ್ಥಳದಲ್ಲಿದ್ದ ಗೃಹ ರಕ್ಷಕ ಅಲ್ತಾಫ್ ಶೇಖ್ ಮಹಿಳೆಯನ್ನು ರಕ್ಷಿಸಿದ್ದು, ಭಾರೀ ಅನಾಹುತ ತಪ್ಪಿದೆ. ಚಲಿಸುತ್ತಿರುವ ರೈಲಿನಿಂದ ಓರ್ವ ಮಹಿಳೆ ಕೆಳಗಿದ ಬೆನ್ನಲ್ಲೇ ಮತ್ತಿಬ್ಬರೂ ಮಹಿಳೆಯರು ಜಿಗಿದಿದ್ದಾರೆ. ಅದೃಷ್ಟವತಾಶ್ ಅವರಿಬ್ಬರಿಗೆ ಯಾವುದೇ ರೀತಿಯ ಅಪಘಾತವಾಗಿಲ್ಲ.

ಗೃಹರಕ್ಷಕ ದಳದ ಜವಾನ ಮಹಿಳೆಗೆ ಹೇಗೆ ಸಹಾಯ ಮಾಡಿದ್ದಾನೆ ಎಂಬುದನ್ನು ವೈರಲ್ ವಿಡಿಯೋದಲ್ಲಿ ನೋಡಬಹುದು. ಸಾಮಾಜಿಕ ಜಾಲತಾಣಗಳಲ್ಲೂ ಅಲ್ತಾಫ್​ರನ್ನು ಜನ ಶ್ಲಾಘಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಮಹಾರಾಷ್ಟ್ರ ಪೊಲೀಸರು ಬಹುಮಾನ ನೀಡುತ್ತಿದ್ದಾರೆ. ಈ ವೀಡಿಯೋ ನೋಡಿದ ಜನರು ಸಾಕಷ್ಟು ಕಾಮೆಂಟ್ ಮಾಡುತ್ತಿದ್ದಾರೆ.

ವೈರಲ್ ವಿಡಿಯೋವನ್ನು ಕೈಸರ್ ಖಾಲಿದ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಅಲ್ತಾಫ್ ಶೇಖ್ ತುಂಬಾ ಧೈರ್ಯದಿಂದ ಮಹಿಳೆಯ ಜೀವವನ್ನು ಉಳಿಸಿದ. ಅವರ ಧೈರ್ಯ, ಸಮರ್ಪಣಾ ಮನೋಭಾವವನ್ನು ಗಮನಿಸಿ ಸರ್ಕಾರದಿಂದ ಸನ್ಮಾನಿಸಿದೆ ಎಂದು ಬರೆದುಕೊಳ್ಳಲಾಗಿದೆ.

ಇದನ್ನೂ ಓದಿ;

Viral Optical illusion: ನೀವು ಸಂತೋಷವಾಗಿದ್ದೀರಾ ಅಥವಾ ದುಃಖದಲ್ಲಿದ್ದೀರಾ ಎಂಬುದನ್ನು ತಿಳಿಸುತ್ತಂತೆ ಈ ಆಪ್ಟಿಕಲ್ ಚಿತ್ರ

ಪಿಎಸ್ ಐ ನೇಮಕಾತಿ ಹಗರಣದಲ್ಲಿ ಆರೋಪಿಯ ಮನೆಗೆ ಹೋಗಿದ್ದ ಗೃಹ ಸಚಿವರಿಗೆ ನೊಟೀಸ್ ನೀಡಿಲ್ಲ ಯಾಕೆ? ಡಿಕೆ ಶಿವಕುಮಾರ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು